nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಪೌಷ್ಠಿಕತೆಗೆ ಹಾನಿಯಾಗದಂತೆ ಕಾಳಜಿ ವಹಿಸಿ: ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್
    ಜಿಲ್ಲಾ ಸುದ್ದಿ September 30, 2022

    ಮಕ್ಕಳ ಪೌಷ್ಠಿಕತೆಗೆ ಹಾನಿಯಾಗದಂತೆ ಕಾಳಜಿ ವಹಿಸಿ: ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್

    By adminSeptember 30, 2022No Comments1 Min Read
    madhugiri

    ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿಯ ಮಾಯಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕರಾದ ಎಂ.. ವೀರಭದ್ರಯ್ಯ ಮತ್ತು ತುಮಲ್ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಹಾಲಿನ ಡೈರಿ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

    ನಂತರ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಈ ಹಿಂದೆ ಹಾಲಿನ ಡೈರಿ ಪ್ರಾರಂಭಮಾಡಿದ ಉದ್ದೇಶವೇ ಬೇರೆ ಆಗಿತ್ತು. ರೈತರ ಮನೆಗಳಲ್ಲಿ ನಾಟಿ ಸೀಮೆ ಹಸುಗಳಿಂದ ಕರಿತಕ್ಕಂತಹ ಹಾಲನ್ನು ಮೊದಲು ಮನೆ ಬಳಕೆಗೆ ಉಪಯೋಗಿಸಿ ನಂತರ ಉಳಿಕೆ ಹಾಲನ್ನು ಡೈರಿಗೆ ಹಾಕಲಾಗುತ್ತಿತ್ತು. ಆದರೆ ಈಗ ಹಂಗಲ್ಲ ಮನೆಗಳಲ್ಲಿ ಸರಿಯಾಗಿ ಹಾಲು ಉಪಯೋಗಿಸದೆ ಸಂಪೂರ್ಣ ಹಾಲನ್ನು ಡೈರಿಗೆ ಹಾಕಲಾಗುತ್ತಿದೆ ಇದರಿಂದ ಮನೆ ಮಕ್ಕಳ ಪೌಷ್ಠಿಕತೆಗೆ ಹಾನಿಯಾಗುತ್ತಿದೆ. ಆದ್ದರಿಂದ ಮನೆ ಮಕ್ಕಳ ಪೌಷ್ಟಿಕತೆಯ ಬಗ್ಗೆ ಕಾಳಜಿವಹಿಸಿ ಎಂದು ಅವರು ಸಲಹೆ ನೀಡಿದರು.


    Provided by
    Provided by

    ರೈತರಿಗೆ ಹೈನುಗಾರಿಕೆ ಅನ್ನೋದು ಒಂದು ರೀತಿಯಲ್ಲಿ ಶ್ರೀರಕ್ಷೆ ಇದ್ದಹಾಗೆ. ರೈತರಿಗೆ ವಾರಕ್ಕೊಮ್ಮೆ ಬಟವಾಡಿ ರೂಪದಲ್ಲಿ ನೇರವಾಗಿ ಹಣ ಸಿಗುತ್ತದೆ ಇದರಿಂದ ಜೀವನ ನಿರ್ವಹಣೆಗೆ ಅಲ್ಪ ಮಟ್ಟದಲ್ಲಿ ಸಹಾಯವಾಗುತ್ತದ ಎಂದು ತಿಳಿಸಿದರು.

    ಶಾಸಕರಾದ ಎಂ.ವಿ.ವೀರಭದ್ರಯ್ಯ ನವರು ಮಾತನಾಡಿ, ಈ ಗ್ರಾಮದ ಬೆಳವಣಿಗೆಗೆ ಈ ಹಾಲಿನ ಡೈರಿಯ ಕಟ್ಟಡ ನಿರ್ಮಾಣವೂ ಬಹುಮುಖ್ಯವಾಗಿದೆ. ಈ ದಿನ ಕೊಂಡವಾಡಿ ಚಂದ್ರಶೇಖರ್ ರವರ ಜೊತೆಯಲ್ಲಿ ಡೈರಿಯ ಕಟ್ಟಡ ನಿರ್ಮಾಣದ ಭೂಮಿಪೂಜೆಯನ್ನು ಮಾಡಿದ್ದು ನನಗೆ ಬಹಳ ಸಂತೋಷದ ವಿಚಾರ. ಏಕೆಂದರೆ, ರೈತರಿಗೆ ಎಷ್ಟೇ ಕಷ್ಟ ಬಂದರೂ ಈ ಹೈನುಗಾರಿಕೆ ರೈತರ ಕೈ ಹಿಡಿಯುತ್ತದೆ. ಕೊಂಡವಾಡಿ ಚಂದ್ರಶೇಖರ್ ತುಮುಲ್ ಅಧ್ಯಕ್ಷರಾದಾಗ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದು ರೈತರ ಕೈ ಹಿಡಿಯುವ ಕೆಲಸ ಮಾಡಿದ್ದಾರೆ. ಇದರನ್ವಯ ಈ ದಿನ ರೈತರ, ಹಾಲು ಉತ್ಪಾದಕರ ಮಕ್ಕಳಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿ ಹಾಸ್ಟೆಲ್ ಗಳು ನಿರ್ಮಾಣವಾಗಿವೆ, ಹಾಲು ಉತ್ಪಾದಕರಿಗೆ ಜೀವವಿಮೆ ಇನ್ನು ಹಲವಾರು ಯೋಜನೆಗಳು ಹಾಲು ಉತ್ಪಾದಕರಿಗೆ ಸಹಾಯವಾಗಲಿ ಎಂದು ಆಶಿಸಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ

    November 11, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.