nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಪೌಷ್ಠಿಕತೆಗೆ ಹಾನಿಯಾಗದಂತೆ ಕಾಳಜಿ ವಹಿಸಿ: ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್
    ಜಿಲ್ಲಾ ಸುದ್ದಿ September 30, 2022

    ಮಕ್ಕಳ ಪೌಷ್ಠಿಕತೆಗೆ ಹಾನಿಯಾಗದಂತೆ ಕಾಳಜಿ ವಹಿಸಿ: ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್

    By adminSeptember 30, 2022No Comments1 Min Read
    madhugiri

    ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿಯ ಮಾಯಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕರಾದ ಎಂ.. ವೀರಭದ್ರಯ್ಯ ಮತ್ತು ತುಮಲ್ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಹಾಲಿನ ಡೈರಿ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

    ನಂತರ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಈ ಹಿಂದೆ ಹಾಲಿನ ಡೈರಿ ಪ್ರಾರಂಭಮಾಡಿದ ಉದ್ದೇಶವೇ ಬೇರೆ ಆಗಿತ್ತು. ರೈತರ ಮನೆಗಳಲ್ಲಿ ನಾಟಿ ಸೀಮೆ ಹಸುಗಳಿಂದ ಕರಿತಕ್ಕಂತಹ ಹಾಲನ್ನು ಮೊದಲು ಮನೆ ಬಳಕೆಗೆ ಉಪಯೋಗಿಸಿ ನಂತರ ಉಳಿಕೆ ಹಾಲನ್ನು ಡೈರಿಗೆ ಹಾಕಲಾಗುತ್ತಿತ್ತು. ಆದರೆ ಈಗ ಹಂಗಲ್ಲ ಮನೆಗಳಲ್ಲಿ ಸರಿಯಾಗಿ ಹಾಲು ಉಪಯೋಗಿಸದೆ ಸಂಪೂರ್ಣ ಹಾಲನ್ನು ಡೈರಿಗೆ ಹಾಕಲಾಗುತ್ತಿದೆ ಇದರಿಂದ ಮನೆ ಮಕ್ಕಳ ಪೌಷ್ಠಿಕತೆಗೆ ಹಾನಿಯಾಗುತ್ತಿದೆ. ಆದ್ದರಿಂದ ಮನೆ ಮಕ್ಕಳ ಪೌಷ್ಟಿಕತೆಯ ಬಗ್ಗೆ ಕಾಳಜಿವಹಿಸಿ ಎಂದು ಅವರು ಸಲಹೆ ನೀಡಿದರು.

    ರೈತರಿಗೆ ಹೈನುಗಾರಿಕೆ ಅನ್ನೋದು ಒಂದು ರೀತಿಯಲ್ಲಿ ಶ್ರೀರಕ್ಷೆ ಇದ್ದಹಾಗೆ. ರೈತರಿಗೆ ವಾರಕ್ಕೊಮ್ಮೆ ಬಟವಾಡಿ ರೂಪದಲ್ಲಿ ನೇರವಾಗಿ ಹಣ ಸಿಗುತ್ತದೆ ಇದರಿಂದ ಜೀವನ ನಿರ್ವಹಣೆಗೆ ಅಲ್ಪ ಮಟ್ಟದಲ್ಲಿ ಸಹಾಯವಾಗುತ್ತದ ಎಂದು ತಿಳಿಸಿದರು.

    ಶಾಸಕರಾದ ಎಂ.ವಿ.ವೀರಭದ್ರಯ್ಯ ನವರು ಮಾತನಾಡಿ, ಈ ಗ್ರಾಮದ ಬೆಳವಣಿಗೆಗೆ ಈ ಹಾಲಿನ ಡೈರಿಯ ಕಟ್ಟಡ ನಿರ್ಮಾಣವೂ ಬಹುಮುಖ್ಯವಾಗಿದೆ. ಈ ದಿನ ಕೊಂಡವಾಡಿ ಚಂದ್ರಶೇಖರ್ ರವರ ಜೊತೆಯಲ್ಲಿ ಡೈರಿಯ ಕಟ್ಟಡ ನಿರ್ಮಾಣದ ಭೂಮಿಪೂಜೆಯನ್ನು ಮಾಡಿದ್ದು ನನಗೆ ಬಹಳ ಸಂತೋಷದ ವಿಚಾರ. ಏಕೆಂದರೆ, ರೈತರಿಗೆ ಎಷ್ಟೇ ಕಷ್ಟ ಬಂದರೂ ಈ ಹೈನುಗಾರಿಕೆ ರೈತರ ಕೈ ಹಿಡಿಯುತ್ತದೆ. ಕೊಂಡವಾಡಿ ಚಂದ್ರಶೇಖರ್ ತುಮುಲ್ ಅಧ್ಯಕ್ಷರಾದಾಗ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದು ರೈತರ ಕೈ ಹಿಡಿಯುವ ಕೆಲಸ ಮಾಡಿದ್ದಾರೆ. ಇದರನ್ವಯ ಈ ದಿನ ರೈತರ, ಹಾಲು ಉತ್ಪಾದಕರ ಮಕ್ಕಳಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿ ಹಾಸ್ಟೆಲ್ ಗಳು ನಿರ್ಮಾಣವಾಗಿವೆ, ಹಾಲು ಉತ್ಪಾದಕರಿಗೆ ಜೀವವಿಮೆ ಇನ್ನು ಹಲವಾರು ಯೋಜನೆಗಳು ಹಾಲು ಉತ್ಪಾದಕರಿಗೆ ಸಹಾಯವಾಗಲಿ ಎಂದು ಆಶಿಸಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.