nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Facebook Twitter Instagram
    ಟ್ರೆಂಡಿಂಗ್
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ, ಸುಳ್ಳು ದೂರು ದಾಖಲು: ವೈದ್ಯನ ವಿರುದ್ಧ ಕ್ರಮಕ್ಕೆ ಬಿಎಸ್ ಪಿ ಒತ್ತಾಯ
    ಕೊರಟಗೆರೆ October 7, 2022

    ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ, ಸುಳ್ಳು ದೂರು ದಾಖಲು: ವೈದ್ಯನ ವಿರುದ್ಧ ಕ್ರಮಕ್ಕೆ ಬಿಎಸ್ ಪಿ ಒತ್ತಾಯ

    By adminOctober 7, 2022No Comments2 Mins Read
    koratagere

    ಕೊರಟಗೆರೆ: ಕಾರ್ಯನಿರತರಾಗಿದ್ದ ಪತ್ರಕರ್ತರ ಮೇಲೆ ಹಲ್ಲೆ ಯತ್ನ ಮಾಡಿ, ಸುಳ್ಳು ಪ್ರಕರಣ ದಾಖಲಿಸಿದ ಕೊರಟಗೆರೆ ಸಾರ್ವಜನಿಕರ ಆಸ್ಪತ್ರೆಯ ಇ ಎನ್ ಟಿ ಡಾಕ್ಟರ್ ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ,ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕಚೇರಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರಿನ ಮನವಿ ಪತ್ರ ನೀಡಿ ಪ್ರತಿಭಟಿಸಿದರು.

    ರಸ್ತೆ ಅಪಘಾತ ಸಂಭವಿಸಿ ವಾಹನ ಸವಾರರು ಸಾವು ಬದುಕಿನ ನಡುವೆ ನರಳುತ್ತಿದ್ದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿರಲಿಲ್ಲ, ಆದರೂ ಸಾರ್ವಜನಿಕರ ಸಹಾಯದಿಂದ ಖಾಸಗಿ ವಾಹನದಲ್ಲಿ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳನ್ನು  ದಾಖಲಿಸಲಾಗಿತ್ತು ಆಸ್ಪತ್ರೆಯಲ್ಲೇ ಇದ್ದ ವೈದ್ಯ ನವೀನ್ ಕುಮಾರ್  ವಿಶ್ರಾಂತಿ ಕೊಠಡಿಯಿಂದ ಹೊರ ಬಾರದೇ ಅಮಾನವೀಯತೆ ಮೆರೆದಿದ್ದರು. ಈ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಗತಿ ಟಿವಿ ವರದಿಗಾರ ಹರೀಶ್ ಬಾಬು ರವರ ಮೇಲೆ ಹಲ್ಲೆ ಯತ್ನ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪತ್ರಕರ್ತರಾದ ಪುರುಷೋತ್ತಮ್, ರಂಗಧಾಮಯ್ಯ ನರಸಿಂಹಮೂರ್ತಿ ರವರಿಗೆ ಬೆದರಿಕೆ ಹಾಕಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ ಘಟನೆ ನಡೆದಿತ್ತು.


    Provided by

    ಈ ವಿಚಾರವಾಗಿ ಇಂದು ಬಿಎಸ್ಪಿ ಪಕ್ಷದ ಕಾರ್ಯಕರ್ತರು ಮತ್ತು ಸಾಮಾಜಿಕ ಹೋರಾಟಗಾರರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿದ ಡಾಕ್ಟರ್ ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸೋಮವಾರ ಕೊರಟಗೆರೆಯ ಕನ್ನಡಪರ, ದಲಿತಪರ, ಪ್ರಗತಿಪರ ಮತ್ತು ಪತ್ರಕರ್ತರ ಸಂಘದ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು ಅಗ್ರಹಿಸಿದರು.

    ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ನಯಾಜ್ ಅಹ್ಮದ್, ಸಮವಸ್ತ್ರ ಧರಿಸದೆ, ಶತಸ್ಕೋಪ್ ಬಳಸದೆ, ಪ್ರಥಮ ಚಿಕಿತ್ಸೆಯನ್ನೂ ನೀಡದೇ ಎರಡು  ಅಮಾಯಕ ಜೀವಗಳನ್ನು ಬಲಿ ಪಡೆದ ಡಾಕ್ಟರ್ ನವೀನ್ ರವರನ್ನು ಕೂಡಲೇ ಪೊಲೀಸ್ ಇಲಾಖೆ ಬಂಧಿಸಬೇಕು ಮತ್ತು ರಾಜ್ಯ ಸರ್ಕಾರವು ಕೂಡಲೇ ವೈದ್ಯ ನವೀನ್ ರವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಪತ್ರಕರ್ತರ ಮೇಲೆ ಹಲ್ಲೆಯತ್ನ ಮಾಡಿದ ವೈದ್ಯನನ್ನು ವೃತ್ತಿಯಿಂದ ತಕ್ಷಣವೇ ವಜಾ ಮಾಡಿ ಪತ್ರಕರ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

     ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬಿಗ್‌ ಬಜೆಟ್ ಚಿತ್ರಗಳ ನಾಯಕಿಯಾಗಿ ಮಿಂಚುತ್ತಿರುವ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ಸಾಮಾಜಿಕ ಪ್ರಜ್ಞೆ ಮೆರೆದಿದ್ದು, ಎಷ್ಟು ಹಣ ಕೊಟ್ಟರೂ,…

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.