nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ಧೂರಿ ಡೋಲ-ತಾಷೆ ಸ್ಪರ್ಧೆಗೆ ಬಿ.ಎಲ್.ಸಂತೋಷ್ ಮೆರಗು
    Uncategorized October 11, 2022

    ಅದ್ಧೂರಿ ಡೋಲ-ತಾಷೆ ಸ್ಪರ್ಧೆಗೆ ಬಿ.ಎಲ್.ಸಂತೋಷ್ ಮೆರಗು

    By adminOctober 11, 2022No Comments2 Mins Read
    dolathase

    ಬೆಳಗಾವಿ : ದಸರಾ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಢೋಲ-ತಾಷೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ತಂದರು.

    ಶಾಸಕ ಅನಿಲ ಬೆನಕೆ ಆಯೋಜಿಸಿದ ದಸರಾ ಮಹೋತ್ಸವದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಶಾಸಕ ಅನಿಲ ಬೆನಕೆ ಹಾಗೂ ಬೆಳಗಾವಿ ಬಿಜೆಪಿ ಮುಖಂದರು ಸತ್ಕರಿಸಿ, ಆಶೀರ್ವಾದ ಪಡೆದರು.


    Provided by
    Provided by

    ನಗರದ ಸರದಾರ ಮೈದಾನದಲ್ಲಿ ಕಳೆದ 10 ದಿನಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು, ಕೊನೆಯ ದಿನವಾದ ನಿನ್ನೆ ಬಿಜೆಪಿಯಲ್ಲಿ ಸಂಘಟನಾ ಚತುರರು ಎಂದೇ ಪ್ರಖ್ಯಾತಿ ಗಳಿಸಿರುವ ಬಿ.ಎಲ್.ಸಂತೋಷ್ ಆಗಮಿಸಿ, ಕೊನೆಯ ದಿನದ ಡೋಲ-ತಾಷೆ ಸ್ಪರ್ಧೆಗಳನ್ನು ವೀಕ್ಷಿಸಿ, ಖುಷಿ ಪಟ್ಟು, ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ನೀಡಿದರು.

    ಕಳೆದ 10 ದಿನದಿಂದ ದಸರಾ ಹಬ್ಬದ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಲಾಗಿತ್ತು. ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ಸ್ಪರ್ಧೆಗಳಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಸ್ಪರ್ಧಾಳುಗಳು ಸಹ ಇನ್ನು ಹೆಚ್ಚಿನ ತಯಾರಿ ಮಾಡಿ, ಮುಂದಿನ ದಸರಾ ಹಬ್ಬದ ವೇಳೆಗೆ ಸಜ್ಜಾಗಬೇಕು ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಜನತೆಯ ಪ್ರೀತಿ ಮತ್ತು ಆಶೀರ್ವಾದ ಸದಾ ಹೀಗೆ ಇರಲಿ ಎಂದು ಶಾಸಕ ಅನಿಲ ಬೆನಕೆ ಆಶಿಸಿದರು.

    ಢೋಲ ತಾಷೆ ಸ್ಪರ್ಧೆಯ ವಿಜೆತರಾಗಿ ಶಿವ ಸಂಸ್ಕೃತಿ ಢೋಲ ತಾಷೆ ಪಥಕ ಗೊವಾ ಪ್ರಥಮ ಕ್ರಮಾಂಕ, ಆರಂಭ ಢೋಲ ತಾಷೆ ಪಥಕ ಬೆಳಗಾಂವಿ ದ್ವಿತಿಯ ಕ್ರಮಾಂಕ, ಶಿವ ಗರ್ಜನಾ ಢೋಲ ತಾಷೆ ಪಥಕ ಬೆಳಗಾವಿ ತೃತಿಯ ಕ್ರಮಾಂಕ, ವಜ್ಯನಾದ ಹಾಗೂ ಮೋರಯಾ ಢೋಲ ತಾಷೆ ಪಥಕ ಬೆಳಗಾವಿ ಉತ್ತೆಜನಾರ್ಥ ಸೇರಿದಂತೆ ಉತ್ಕೃಷ್ಟ ಧ್ವಜ ಪ್ರತೀಕ ಮೋರೆ, ಉತ್ಕೃಷ್ಟ ತಾಷೆ ಅನಿರುದ್ಧ ಪವಾರ, ಉತ್ಕೃಷ್ಟ ಢೊಲ ಸೌ. ಉಪಾಸನಾ ದೇಸಾಯಿ ಶೀವ ಸಂಸ್ಕøತಿ ಢೊಲ ತಾಷೆ ಪಥಕ ಗೊವಾ, ಉತ್ಕೃಷ್ಟ ಟೋಲ ಅನಿಕೆತ ಚಟವಾದಿ, ನಗದ ಬಹುಮಾನದೊಂದಿಗೆ ಛತ್ರಪತಿ ಧರ್ಮವೀರ ಸಂಭಾಜಿ ಮಹಾರಾಜರ ಸ್ಮೃತಿ ಚಿನ್ಹೆ ಸೇರಿದಂತದೆ ಪಾರಿತೋಷಕ ನೀಡಲಾಯಿತು.

    ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲಜಿ, ಬಿಜೆಪಿ ರಾಜ್ಯ ವಕ್ತಾರರಾದ ಎಂ.ಬಿ.ಜಿರಳಿ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ರಾಜೇಶ ನಿರಳಿಸೇರಿದಂತೆ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು.

    ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾಜಿ ಅವರು ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಶಾಸಕ ಅನಿಲ ಬೆನಕೆ ಅವರು ಸುರಾನಾಜಿ ಅವರನ್ನು ಆತ್ಮಿಯವಾಗಿ ಸತ್ಕರಿಸಿದರು. ಬಳಿಕ ಢೋಲ-ತಾಷ ಕಾರ್ಯಕ್ರಮವನ್ನು ಸುರಾನಾಜಿ ಆನಂದಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಜಿಲ್ಲೆಯ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿ, ಮಧ್ಯಾಹ್ನದ ವೇಳೆಗೆ…

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.