nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು

    November 12, 2025
    Facebook Twitter Instagram
    ಟ್ರೆಂಡಿಂಗ್
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    • ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
    • ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರೋ ರಾತ್ರಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಕಳವು: ಕಳ್ಳರ ಕೈಚಳಕ ಕಂಡು ಬೆಚ್ಚಿಬಿದ್ದ ಜನ
    ತುರುವೇಕೆರೆ October 17, 2022

    ರಾತ್ರೋ ರಾತ್ರಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಕಳವು: ಕಳ್ಳರ ಕೈಚಳಕ ಕಂಡು ಬೆಚ್ಚಿಬಿದ್ದ ಜನ

    By adminOctober 17, 2022No Comments1 Min Read
    turuvekere

    ತುರುವೇಕೆರೆ: ತಾಲೂಕಿನ ಸುತ್ತಮುತ್ತ ಗ್ರಾಮದಲ್ಲಿ ಕೊಬ್ಬರಿ ಕಳ್ಳತನ ಹೆಚ್ಚಾಗಿದ್ದು, ರಾತ್ರಿ ಆಗೋದನ್ನೇ ಕಾಯುವ ಕಳ್ಳರು, ವ್ಯವಸ್ಥಿತವಾಗಿ ಕಳ್ಳತನ ನಡೆಸುತ್ತಿದ್ದು, ಕಳ್ಳತನಕ್ಕೂ ಮೊದಲು ಸಿಸಿ ಕ್ಯಾಮರಾಗಳ ಕೇಬಲ್ ಕಟ್ ಮಾಡಿ, ಸಾಕ್ಷಿ ನಾಶ ನಡೆಸುತ್ತಿದ್ದಾರೆ. ಕಳ್ಳರ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

    ಇನ್ನು ಇದೇ ತಿಂಗಳ 13ನೇ ತಾರೀಕಿನಂದು ತಾಲೂಕಿನ ಗೋಣಿ ತುಮಕೂರು ಗ್ರಾಮದ ವಾಸಿಯಾದ ರವೀಂದ್ರ ಕುಮಾರ್ ಅವರ ಮನೆಯಲ್ಲಿ ರಾತ್ರಿ 2 ಗಂಟೆಯ ಸುಮಾರಿಗೆ 1.68 ಲಕ್ಷ ರೂಪಾಯಿ ಬೆಲೆ ಬಾಳುವ  48 ಚೀಲ ಕೊಬ್ಬರಿಯನ್ನು ಕಳವು ಮಾಡಲಾಗಿದೆ. ಕಳ್ಳತನಕ್ಕೂ ಮೊದಲು ಸಿಸಿ ಟಿವಿಯ ಕೇಬಲ್ ಕಟ್ ಮಾಡಿರೋದೇ ಅಲ್ಲದೇ ಸಿಸಿ ಕ್ಯಾಮರಾದ ಕಣ್ಣಿಗೆ ಸೆಗಣಿ ಮೆತ್ತಿ, ಮನೆಗೆ ಹೊರಗಿನಿಂದ ಚಿಲಕ ಹಾಕಿ ಮನೆಯಿಂದ ಯಾರೂ ಹೊರಗೆ ಬಾರದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ.


    Provided by
    Provided by

    ಕಳ್ಳತನಕ್ಕೂ ಮೊದಲು  ಅಶೋಕ್ ಲೈಲ್ಯಾಂಡ್ ಎಂಬ ಗೂಡ್ಸ್ ವಾಹನ ಮನೆಯ ಪಕ್ಕದ ರಸ್ತೆ ಬದಿಯಲ್ಲಿ ಸುಮಾರು ಹೊತ್ತಿನವರೆಗೆ ನಿಂತಿತ್ತು.  ಇದೇ ವಾಹನ ರಸ್ತೆಯಲ್ಲಿ ಚಲಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಇದೇ ರೀತಿಯ ಕಳವು ಪ್ರಕರಣಗಳು ತಾಲೂಕಿನ  ಮೇಘಲಹೊರಗೆರೆಹಳ್ಳಿ, ಶಿವಪುರ, ಬಿಗಿನೇನಹಳ್ಳಿ, ಸಾದರಹಳ್ಳಿಗಳಲ್ಲೂ ಕಳೆದ 10 ರಿಂದ 15 ದಿನಗಳಲ್ಲಿ ನಡೆದಿದೆ ಎನ್ನಲಾಗಿದೆ.

    ಘಟನೆ ಸಂಬಂಧ ತುರುವೇಕೆರೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ಗೋಪಾಲ್ ನಾಯಕ್ ಮತ್ತು ಸಬ್ ಇನ್ಸ್ ಪೆಕ್ಟರ್ ಕೇಶವಮೂರ್ತಿ ಅವರ ನೇತೃತ್ವದ ತಂಡ ಕೊಬ್ಬರಿ ಕಳ್ಳರ ಎಡೆಮುರಿ ಕಟ್ಟಲು ತನಿಖೆಯನ್ನು ಚುರುಕಾಗಿಸಿದ್ದಾರೆ.

    ವರದಿ: ಸುರೇಶ್ ಬಾಬು, ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕೊರಟಗೆರೆ: ತಾಲ್ಲೂಕಿನ ಕಸಬಾ ವಿಎಸ್ ಎಸ್ ಎನ್ ನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಹಿಂದೆ ಅಧ್ಯಕ್ಷರಾಗಿದ್ದ ವಿನಯ್…

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು

    November 12, 2025

    ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.