nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    • ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
    • ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
    • ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ಮಾಧ್ಯಮಕ್ಕೆ ಶೋಭ ಆರ್. ಶುಭ ಹಾರೈಸಿದ್ದಾರೆ
    ಸ್ಪೆಷಲ್ ನ್ಯೂಸ್ November 1, 2022

    ನಮ್ಮತುಮಕೂರು ಮಾಧ್ಯಮಕ್ಕೆ ಶೋಭ ಆರ್. ಶುಭ ಹಾರೈಸಿದ್ದಾರೆ

    By adminNovember 1, 2022No Comments1 Min Read
    shobha r tumakuru

    ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವದಂದು  ಕನ್ನಡಿಗರಾದ ನಟರಾಜು ಜಿ.ಎಲ್. ಇವರ ಸಾರಥ್ಯದಲ್ಲಿ ಲೋಕಾರ್ಪಣೆಗೊಂಡ “ನಮ್ಮ ತುಮಕೂರು” ಮಾಧ್ಯಮವು ಒಂದು ವರ್ಷ ಪೂರೈಸಿ ವರ್ಷಾಚರಣೆಯ ಸಂಭ್ರಮದಲ್ಲಿದೆ.

    ಹೆಸರಲ್ಲೇ ನಮ್ಮ ತನವನ್ನು ಬಿಂಬಿಸುವ ನಮ್ಮ ತುಮಕೂರು ಮಾಧ್ಯಮವು  ವಿಶ್ವಾಸಾರ್ಹ ಸುದ್ದಿಗಳು, ಪ್ರಚಲಿತ ವಿದ್ಯಮಾನಗಳು. ನಾಡಿನ ಹಾಗೂ ಹೋಗುಗಳು, ರಾಜ್ಯ, ದೇಶ, ಅಂತರಾಷ್ಟ್ರೀಯ ಸುದ್ದಿಗಳು, ಕ್ರೈಮ್, ಆರೋಗ್ಯ, ವೈರಲ್ ಸುದ್ದಿಗಳನ್ನು ತನ್ನದೇ ಆದ ವೆಬ್’ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಮುಖಾಂತರ ಜನರಿಗೆ ತಲುಪಿಸಿ ಅನೇಕ ಓದುಗರನ್ನು ವೀಕ್ಷಕರನ್ನು ತನ್ನತ್ತ ಸೆಳೆದಿದೆ. ಎಷ್ಟೋ ಜನ ಮನದ ಧ್ವನಿಯಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಬಂಡೆಯಂತೆ ಗಟ್ಟಿಯಾಗಿ ನಿಂತು ಉದಾಹರಣೆಗೆ ರಸ್ತೆ ಬೀದಿದೀಪ, ನೀರಿನ ಸಮಸ್ಯೆ ಎಷ್ಟೋ ಸಾರ್ವಜನಿಕ ಸಮಸ್ಯೆಗಳಿಗೆ ನಮ್ಮ ತುಮಕೂರು ಪ್ರಸಾರ ಮಾಡಿದ ಸುದ್ದಿಗಳಿಂದ   ಎಚ್ಚೆತ್ತು ಸರ್ಕಾರ ಹಾಗೂ ಅಧಿಕಾರಿಗಳನ್ನು ಎಚ್ಚರಿಸಿದ ಫಲಶ್ರುತಿಗಳನ್ನು ಕಂಡ ಉದಾಹರಣೆಗಳನ್ನು ಗಮನಿಸಬಹುದಾಗಿದೆ.


    Provided by
    Provided by

    ಅನೇಕ ಸುದ್ಧಿವಾಹಿನಿಗಳ ನಡುವೆ ತನ್ನದೇ ಆದ ಘನತೆ ಗಾಂಭೀರ್ಯ ಬದ್ಧತೆ ಸತ್ಯಾನ್ವೇಷಣೆಯಿಂದ ನೊಂದವರ, ದಲಿತರ ಬಡವರ ವಸತಿ ಹೀನ ಜನರ, ರೈತರ ಪರವಾಗಿ ನ್ಯಾಯದಿಂದ ಹೋರಾಡುತ್ತಾ, ಸಮಾಜಕ್ಕೆ ಒಂದು ಮಾರ್ಗದರ್ಶನವಾಗಿರುವ ನಮ್ಮ ತುಮಕೂರು ಮಾಧ್ಯಮಕ್ಕೆ, ಸಂಪಾದಕರಿಗೆ, ವರದಿಗಾರರಿಗೆ, ತಾಂತ್ರಿಕ ವರ್ಗದವರಿಗೆ, ಎಲ್ಲಾ ವೀಕ್ಷಕರಿಗೆ ಹಾಗೂ ಓದುಗ ಮಿತ್ರರಿಗೆ ಶುಭವನ್ನು ಕೋರುತ್ತಾ, ಮುಂಬರುವ ದಿನಗಳಲ್ಲಿ ಎತ್ತೆರತ್ತೆರಕ್ಕೆ  ಬೆಳೆದು ಬಹುಕಾಲದ ವರೆಗೂ ಜನಮನದಲ್ಲಿ ಉಳಿಯಲಿ ನಮ್ಮ ತುಮಕೂರು ಮಾಧ್ಯಮವು ಹೀಗೆ ಶತಮಾನೋತ್ಸವವನ್ನು ಆಚರಿಸಲಿ.

    -ಶೋಭ  ಆರ್.,   ತುಮಕೂರು

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ತಿಪಟೂರು: ಕನ್ನಡ ಸಾಹಿತ್ಯ ಕ್ಷೇತ್ರ ಎಲ್ಲಾ ಕನ್ನಡಿಗರ ಜನಜೀವನದ ಗತಿಬಿಂಬ ಎಂಬ ಹೇಳಿಕೆಯೊಂದಿದೆ, ಅದರಂತೆ ಅದು ಸಾಗಬೇಕಿದೆ. ಆದರೆ ಇತ್ತೀಚೆಗೆ…

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.