ಚಿಲುಮೆ ಕಚೇರಿಯಲ್ಲಿ ಹಣದ ಅವ್ಯವಹಾರ ನಡೆಯುತ್ತಿದೆ. ಬ್ಲ್ಯಾಕ್ ಮನಿ ವೈಟ್ ಮಾಡುವ ದಂಧೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ವೂಟರ್ ಐಡಿ ಅಕ್ರಮ ಸಂಬಂಧ ಈವರೆಗೆ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಈ ಸಂಬಂಧ ಮಧ್ಯಾಹ್ನ 3 ಗಂಟೆಗೆ ಸುದ್ಧಿಗೋಷ್ಠಿ ನಡೆಸುತ್ತೇವೆ ಚಿಲುಮೆ ಕಚೇರಿಯಲ್ಲಿ ಹಣದ ಅವ್ಯವಹಾರ ಕೂಡ ನಡೆದಿದೆ.
ನೋಟ್ ಕೌಂಟಿಂಗ್ ಮಷಿನ್ ಕೂಡ ಅದೇ ಕಚೇರಿಯಲ್ಲಿದೆ. ಬ್ಲ್ಯಾಕ್ ಮನಿಯನ್ನ ವೈಟ್ ಮಾಡುವ ದಂಧೆ ನಡೆಯುತ್ತಿದೆ . ಇಂಧು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


