nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೃತೀಯ ಲಿಂಗ ಮೀಸಲಾತಿಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿ ಅಶ್ವಥಾಮ ( ಪೂಜಾ ) ನೀರಮಾನವಿ ಆಯ್ಕೆ
    ರಾಜ್ಯ ಸುದ್ದಿ November 21, 2022

    ತೃತೀಯ ಲಿಂಗ ಮೀಸಲಾತಿಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿ ಅಶ್ವಥಾಮ ( ಪೂಜಾ ) ನೀರಮಾನವಿ ಆಯ್ಕೆ

    By adminNovember 21, 2022No Comments2 Mins Read
    pooja
    • ವಿಶೇಷ ವರದಿ : ಚಂದ್ರಶೇಖರ ಮದ್ಲಾಪೂರ

    ಮಾನವಿ: ತಾಲೂಕಿನ ನೀರಮಾನವಿ ಗ್ರಾಮದ ಅಶ್ವಥಾಮ ( ಪೂಜಾ ) ತಂದೆ ಮಾರೆಪ್ಪ ಇವರು ತೃತೀಯ ಲಿಂಗ ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ರಾಜ್ಯ ಶಿಕ್ಷಣ ಮಾರ್ಚ್ ತಿಂಗಳಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಧಿಕೃತ ತೃತೀಯ ಲಿಂಗ ಮೀಸಲಾತಿಯಲ್ಲಿ ಪರೀಕ್ಷೆ ಬರೆದು ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಆಯ್ಕೆಯಾಗಿದ್ದು, ನೀರಮಾನವಿ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದರು.

    ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಗ್ರಾಮದಲ್ಲಿ ಜನಿಸಿದ ಇವರು, 1 ರಿಂದ 10ನೇ ತರಗತಿಯವರೆಗೆ ನೀರಮಾನವಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ಮಾನವಿ ಪಟ್ಟಣದಲ್ಲಿ ಪದವಿ ಪೂರ್ವ, ಪದವಿಯನ್ನು ಪೂರ್ಣಗೊಳಿಸಿದ ಇವರು, ರಾಯಚೂರಿನ ಸರ್ವೋದಯ ಕಾಲೇಜಿನಲ್ಲಿ ಬಿ ಇ ಎಡ್ ಪೂರ್ಣಗೊಳಿಸಿ ಇಂದು ತೃತೀಯ ಲಿಂಗಿಯ ಮೀಸಲಾತಿಯಲ್ಲಿ ರಾಜ್ಯದ ಮೂರು ಜನರಲ್ಲಿ ಇವರೊಬ್ಬರಾಗಿ ಆಯ್ಕೆಯಾಗಿ ತಮ್ಮ ಜೀವನದ ಗುರಿಯನ್ನು ತಲುಪಿ ಎಲ್ಲರಲ್ಲೂ ಅಚ್ಚರಿಯುಟ್ಟು ಮಾಡಿದ್ದಾರೆ.


    Provided by

    ಈ ಬಗ್ಗೆ ಅವರ ಜೊತೆಗೆ ನಡೆಸಿದ ಚಿಕ್ಕ ಸಂದರ್ಶನದಲ್ಲಿ ಮಾತನಾಡಿದ ಅವರು,  ನಾನು ಹುಟ್ಟಿನಿಂದ ಗಂಡಸಿನ ದೇಹವಿದ್ದರೂ ಹೆಣ್ಣಿನ ಮನೋಭಾವದೊಂದಿಗೆ ಬೆಳೆದವ. ಪ್ರಾಥಮಿಕ ಶಿಕ್ಷಣದಿಂದ M.A bed ವಿದ್ಯಾಭ್ಯಾಸ ಮುಗಿಯುವವರೆಗೂ ನಮ್ಮೂರಿನ ಸರ್ಕಾರಿ ಶಾಲೆ ಹಾಗೂ ಮಾನವಿ ರಾಯಚೂರು ಸಿಂಧನೂರಿನಲ್ಲಿಯೇ ಓದಿದ್ದು. ನಂತರ ಹೆಣ್ಣಿನ ಭಾವನೆಯನ್ನು ಹೊಂದಿರುವ ನಾನು ಎಲ್ಲರಂತೆಯೇ ಕುಟುಂಬದ ವಿರೋಧವನ್ನು ಎದುರಿಸಿ, ಕನಿಷ್ಠ 7 ವರ್ಷಗಳ ಕಾಲ ಅಜ್ಞಾತ ದಿನಗಳನ್ನು ಅನುಭವಿಸಿದೆ. ನಂತರ ನಮ್ಮ ಕುಟುಂಬದವರು ಪ್ರೀತಿ ವಿಶ್ವಾಸ ನಂಬಿಕೆಯೊಂದಿಗೆ ಮನೆಗೆ ಆಗಮಿಸಿದ ನಾನು ಶಿಕ್ಷಣವನ್ನು ಮುಂದುವರೆಸಿದೆ ಎಂದರು.

    ಇಂದಿನ ಸುಪ್ರೀಂ ಕೋರ್ಟ್ ಆದೇಶದಂತೆ ನಮ್ಮ ಸಮುದಾಯಕ್ಕೆ ಶೇಕಡಾ 1% ರಷ್ಟು ನೀಡಿದ ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಳ್ಳಲೇಬೇಕು ಎನ್ನುವ ದೃಢ ಮನಸ್ಸಿನಿಂದ ಪ್ರಾಥಮಿಕ ಶಾಲೆ ಶಿಕ್ಷಕರ ಪರೀಕ್ಷೆಗಾಗಿ ಹಗಲಿರುಳು ಓದುವುದಕ್ಕೆ ಆರಂಭ ಮಾಡಿ, ಇಂದು ಅದೇ ಮೀಸಲಾತಿಯಲ್ಲಿ 6-8ನೇ ತರಗತಿಯ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ತುಂಬಾ ಸಂತೋಷದ ವಿಷಯವಾಗಿದೆ. ಇದಕ್ಕೆ ಸಹಕಾರ ಮಾಡಿದ ಕುಟುಂಬದವರಿಗೆ, ನಮ್ಮ ಮಂಗಳಮುಖಿ ಸಮುದಾಯದವರಿಗೆ, ನನಗೆ ಶಿಕ್ಷಣ ನೀಡಿದ ಶಿಕ್ಷಕರಿಗೆ, ನಮ್ಮೂರಿನ ಜನರಿಗೆ ಬಹಳ ಪ್ರಮುಖವಾಗಿ ನನ್ನ ಏಳಿಗೆಯನ್ನು ಕಂಡು ಪ್ರೋತ್ಸಾಹ ನೀಡಿ ಬೆಂಬಲಿಸುತ್ತಿರುವ ರಾಜ್ಯದ ಎಲ್ಲ ಹಿರಿಯರಿಗೆ, ಬಹಳ ಪ್ರಮುಖವಾಗಿ ನನ್ನ ಸಾಧನೆಯನ್ನು ಗುರುತಿಸಿ ಮೊಟ್ಟಮೊದಲ ಮೊದಲ ಬಾರಿಗೆ ಪತ್ರಿಕೆಯಲ್ಲಿ ಪ್ರಕಟಿಸಿದ ನನ್ನ ಸ್ನೇಹಿತ ಹಾಗೂ ಆತ್ಮೀಯ ಅಣ್ಣನಾದ ಚಂದ್ರಶೇಖರ ಮದ್ಲಾಪೂರ  ಇವರಿಗೆ ಹೃದಯ ಪೂರ್ವಕವಾದ ಧನ್ಯವಾದಗಳು ನಿಮ್ಮ ಪ್ರೋತ್ಸಾಹ ಸದಾಕಾಲವೂ ಇದ್ದಲ್ಲಿ ಶಿಕ್ಷಕ ವೃತ್ತಿಯಲ್ಲಿ ಮುಂದುವರೆದು ಮಾದರಿಯಾಗುವ ಗುರಿಯನ್ನು ಹೊಂದಿದ್ದು ಇನ್ನೂ ಉನ್ನತ ಹುದ್ದೆಗಾಗಿ ಪ್ರಯತ್ನ ಮಾಡುತ್ತೇನೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಹಾಸನ ಜಿಲ್ಲೆಯಲ್ಲಿ ಮುಂದುವರಿದ ಸರಣಿ ಹೃದಯಾಘಾತದಿಂದ ಸಾವು ಪ್ರಕರಣ: ಇಂದು ಆಟೋ ಚಾಲಕ ಬಲಿ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.