nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಕಾಬಿಟ್ಟಿ ಆ್ಯಂಟಿಬಯೋಟಿಕ್‌ ನೀಡ್ಬೇಡಿ: ವೈದ್ಯರಿಗೆ ಐಸಿಎಂಆರ್‌ ಸಲಹೆ
    ರಾಜ್ಯ ಸುದ್ದಿ November 28, 2022

    ಬೇಕಾಬಿಟ್ಟಿ ಆ್ಯಂಟಿಬಯೋಟಿಕ್‌ ನೀಡ್ಬೇಡಿ: ವೈದ್ಯರಿಗೆ ಐಸಿಎಂಆರ್‌ ಸಲಹೆ

    By adminNovember 28, 2022No Comments1 Min Read
    tablet

    ಶೀತ ನೆಗಡಿ, ಜ್ವರದಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ವೈದ್ಯರು ಆ್ಯಂಟಿಬಯೋಟಿಕ್‌ ಬರೆದು ಕೊಡುವುದನ್ನು ನಿಲ್ಲಿಸಬೇಕು. ಇದರಿಂದ ತಕ್ಷಣಕ್ಕೆ ಆರೋಗ್ಯ ಸಮಸ್ಯೆ ಸುಧಾರಿಸಿದರೂ ದೀರ್ಘಾವಧಿಯಲ್ಲಿ ಆಗುವ ಪರಿಣಾಮ ಸಂಕಷ್ಟ ತಂದೊಡ್ಡುವುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದ್ದು, ಆ್ಯಂಟಿಬಯೋಟಿಕ್‌ ಬಳಕೆಯಲ್ಲಿ ತೋರಬೇಕಾದ ವಿವೇಚನೆ ಕುರಿತು ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.

    ರಾಸಾಯನಿಕ ಮಿಶ್ರಿತ ಆಹಾರದ ಮೂಲಕವೂ ಯಥೇಚ್ಚವಾಗಿ ಆ್ಯಂಟಿಬಯೋಟಿಕ್ಸ್‌ ಜನರ ದೇಹ ಸೇರುತ್ತಿದೆ. ರೋಗಾಣುಗಳ ವಿರುದ್ಧ ಸಮರ್ಥವಾಗಿ ಹೋರಾಡುವ ಈ ಪ್ರತಿಜೀವಕಗಳನ್ನು ಮನಸೋ ಇಚ್ಛೆ ಬಳಸಿದರೆ ವ್ಯರ್ಥ. ತುಂಬ ಬಿಕ್ಕಟ್ಟಿನ ಸಂದರ್ಭ, ತುರ್ತು ಇದ್ದಾಗ ಮಾತ್ರವೇ ಅದರ ಹಿತಮಿತ ಬಳಕೆ ಮಾಡುವುದು ಸೂಕ್ತ. ಅದಕ್ಕಾಗಿಯೇ ಐಸಿಎಂಆರ್‌ ಅದರ ಬಳಕೆಯ ನಿರ್ದಿಷ್ಟ ಸ್ವರೂಪ ಹೇಗಿರಬೇಕು ಎನ್ನುವುದನ್ನು ಹೇಳಿದೆ. ಚರ್ಮ ಹಾಗೂ ಸಾಫ್ಟ್‌ ಟಿಶ್ಶೂ ಸಮಸ್ಯೆ ಇದ್ದಾಗ ಐದು ದಿನದ ಆ್ಯಂಟಿಬಯೋಟಿಕ್‌ ಕೋರ್ಸ್‌ ಸಾಕಾಗುತ್ತದೆ. ಒಂದು ವೇಳೆ ರೋಗ ನಿರೋಧಕ ಶಕ್ತಿ ಹೀರುವ ನ್ಯೂಮೋನಿಯಾ ಅಥವಾ ಆಸ್ಪತ್ರೆಯಲ್ಲಿ ಅಂಟುವ ನ್ಯೂಮೋನಿಯಾ ಇದ್ದಾಗ ಎಂಟು ದಿನದ ಕೋರ್ಸ್‌ ಮುಂದುವರಿಸಬಹುದು ಎಂದು ಸಲಹೆ ನೀಡಿದೆ.


    Provided by
    Provided by

    ಕಡಿಮೆ ಪ್ರಮಾಣದ ಜ್ವರ ಮತ್ತು ಸೋಂಕು ಸ್ವರೂಪದ ಶ್ವಾಸಕೋಶ ಉರಿಯೂತ ಇದ್ದಾಗ ಅವಸರವಾಗಿ ಆ್ಯಂಟಿಬಯೋಟಿಕ್‌ ಕೊಡಲೇಬಾರದು. ರೋಗ ಪತ್ತೆ ಪರೀಕ್ಷೆಗಳು ಸರಿಯಾದ ಔಷಧ ಬಳಕೆಗೆ ನೆರವಾಗುತ್ತವೆ. ಪ್ರಯೋಗಾಲಯದ ಮಾದರಿ ಪಡೆಯದೇ ಕಣ್ಣುಮುಚ್ಚಿ ಆ್ಯಂಟಿಬಯೋಟಿಕ್ಸ್‌ ಬರೆಯುವುದು ತಪ್ಪು ಎಂದು ವೈದ್ಯಕೀಯ ಮಂಡಳಿ ಹೇಳಿದೆ.

    ಗಂಭೀರ ಸೋಂಕು ಪೀಡಿತರ ಮೇಲೂ ಪ್ರತಿಜೀವಕಗಳ ದುರ್ಬಳಕೆ ಸಲ್ಲದು. ಪ್ರಾಯೋಗಿಕ ಚಿಕಿತ್ಸೆ ಮಟ್ಟಕ್ಕೆ ಅದನ್ನು ಬಳಸಬಹುದು. ಗಂಭೀರವಾದ ನೆತ್ತರು ನಂಜು, ರೋಗನಿರೋಧಕ ನಾಶಕ ಮಾಡುವ ನ್ಯೂಮೋನಿಯಾ, ವೆಂಟಿಲೇಟರ್‌ ಸಂಬಂಧಿತ ನ್ಯೂಮೋನಿಯಾ ಮತ್ತು ಮಾಂಸಖಂಡಗಳ ತೀವ್ರ ಉರಿಯೂತದಂತಹ ಸಮಸ್ಯೆಗಳು ಕಾಣಿಸಿದಾಗ ಮಾತ್ರ ದೀರ್ಘಾವಧಿಯ ಪ್ರಾಯೋಗಿಕ ಪ್ರತಿಜೀವಕ ಚಿಕಿತ್ಸೆ ನೀಡಬಹುದು ಎಂದು ಐಸಿಎಂಆರ್‌ ತಿಳಿಸಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ರಾಜಣ್ಣ…

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.