nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚೀನಾದಲ್ಲಿ ಮತ್ತೆ ಕೊರೋನ ಆಘಾತ: ಲಾಕ್‌ಡೌನ್‌ ವಿರುದ್ಧ ಪ್ರತಿಭಟನೆ ತೀವ್ರ, ಪೊಲೀಸರಿಂದ ಪೆಪ್ಪರ್‌ ಸ್ಪ್ರೇ
    ರಾಷ್ಟ್ರೀಯ ಸುದ್ದಿ November 28, 2022

    ಚೀನಾದಲ್ಲಿ ಮತ್ತೆ ಕೊರೋನ ಆಘಾತ: ಲಾಕ್‌ಡೌನ್‌ ವಿರುದ್ಧ ಪ್ರತಿಭಟನೆ ತೀವ್ರ, ಪೊಲೀಸರಿಂದ ಪೆಪ್ಪರ್‌ ಸ್ಪ್ರೇ

    By adminNovember 28, 2022No Comments1 Min Read
    corona

    ಚೀನಾದ ಹಲವು ನಗರಗಳಲ್ಲಿ ಕೊರೋನ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೆ ಲಾಕ್​ಡೌಗೆ ಮುಂದಾಗಿದೆ. ಭಾನುವಾರ ಒಂದೇ ದಿನ 40,000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಅಲ್ಲಿನ ಸರ್ಕಾರವು ಘೋಷಿಸುತ್ತಿರುವ ಲಾಕ್​ಡೌನ್ ಆದೇಶಗಳು ಜನರನ್ನು ಸಿಟ್ಟಿಗೆಬ್ಬಿಸಿದೆ. ಜನಾಕ್ರೋಶವು ಆಡಳಿತಕ್ಕೆತಲೆನೋವಾಗಿ ಪರಿಣಮಿಸಿದೆ.

    ಚೀನಾದ ಷಿನ್​ಜಿಯಾಂಗ್ ಪ್ರಾಂತ್ಯದ ರಾಜಧಾನಿ ಉರುಂಖಿ ನಗರದಲ್ಲಿ ಇತ್ತೀಚೆಗಷ್ಟೇ ಸಂಭವಿಸಿದ ಬೆಂಕಿ ಅನಾಹುತದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಲಾಕ್​ಡೌನ್ ನಿರ್ಬಂಧಗಳಿಂದ ತೊಂದರೆಯಾಯಿತು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಜಿಂಗ್ ನಗರದ ನದಿ ದಂಡೆಯ ಮೇಲೆ ಜನ ಹಲವು ಗಂಟೆಗಳವರೆಗೆ ಪ್ರತಿಭಟನೆ ನಡೆಸಿದರು.

    ಲಾಕ್​ಡೌನ್ ಹೆಸರಿನಲ್ಲಿ ಹಲವು ಅಪಾರ್ಟ್​ಮೆಂಟ್ ಹಾಗೂ ಕಟ್ಟಡ ಸಮುಚ್ಚಯಗಳಿಗೂ ಬೀಗಮುದ್ರೆ ಹಾಕಲಾಗಿದೆ. ಈ ಕಟ್ಟಡಗಳ ಕಾಂಪೌಂಡ್​ ಒಳಗೆ ಜನರು ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಆಡಳಿತಾರೂಢ ಚೀನಾ ಕಮ್ಯುನಿಸ್ಟ್‌ಪಕ್ಷ (ಸಿಪಿಸಿ) ಮತ್ತು ಅಧ್ಯಕ್ಷ ಷಿ ಜಿನ್‌ಪಿಂಗ್‌ವಿರುದ್ಧ ಘೋಷಣೆ ಕೇಳಿ ಬರುತ್ತಿದೆ. ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಕೈಜೋಡಿಸಿದ್ದಾರೆ.

    ಶಾಂಘೈನಲ್ಲಿ ನಡೆದ ಲಾಕ್​ಡೌನ್ ವಿರೋಧಿ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿವೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಪೆಪ್ಪರ್ ಸ್ಪ್ರೇ ಬಳಸಿದರು. ಈ ವೇಳೆ ಜನರು ‘ಷಿ ಜಿನ್​ಪಿಂಗ್ ಅಧಿಕಾರದಿಂದ ಕೆಳಗಿಳಿಯಲಿ, ಕಮ್ಯುನಿಷ್ಟ ಪಕ್ಷವು ಅಧಿಕಾರ ತ್ಯಾಗ ಮಾಡಲಿ, ಜನರಿಗೆ ಸ್ವಾತಂತ್ರ್ಯ ಸಿಗಲಿ’ ಎಂದು ಘೋಷಣೆ ಕೂಗುತ್ತಿದ್ದಾರೆ. ಆರ್ಥಿಕ ಹಿಂಜರಿತದ ಭೀತಿಯಲ್ಲಿ ಸಿಲುಕಿರುವ ಚೀನಾದಲ್ಲಿ ​ ಲಾಕ್​ಡೌನ್ ನಿಭಾಯಿಸುವುದು ದೊಡ್ಡ ಸವಾಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.