nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದಲ್ಲಿ ಸಗಟು ವಿತರಣೆ ವ್ಯಾಪಾರ ನಿಲ್ಲಿಸಿದ ಅಮೇಜಾನ್…
    ರಾಷ್ಟ್ರೀಯ ಸುದ್ದಿ November 29, 2022

    ಭಾರತದಲ್ಲಿ ಸಗಟು ವಿತರಣೆ ವ್ಯಾಪಾರ ನಿಲ್ಲಿಸಿದ ಅಮೇಜಾನ್…

    By adminNovember 29, 2022No Comments1 Min Read
    amazon

    ವಿಶ್ವದ ಆನ್‌ಲೈನ್, ಇ-ವಾಣಿಜ್ಯ ದೈತ್ಯ ಸಂಸ್ಥೆ ಅಮೇಜಾನ್ ಜಗತ್ತಿನಾದ್ಯಂತ ತನ್ನ ಖರ್ಚುವೆಚ್ಚಗಳನ್ನು ಕಡಿಮೆಗೊಳಿಸುವ ಚಟುವಟಿಕೆಯನ್ನು ಆರಂಭಿಸಿದ್ದು, ಇದರ ಭಾಗವಾಗಿ ಹಲವು ವಿಭಾಗಗಳನ್ನು ಮುಚ್ಚಲು ಆರಂಭಿಸಿದೆ.

    ಸೋಮವಾರ ಅಮೇಜಾನ್ ಸಂಸ್ಥೆ ಭಾರತದಲ್ಲಿ ತನ್ನ ಸಗಟು ವಿತರಣಾ ವಹಿವಾಟನ್ನು ನಿಲ್ಲಿಸಿರುವುದಾಗಿ ಘೋಷಿಸಿತು.
    ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಗಳ ಕೆಲವು ಭಾಗಗಳಲ್ಲಿರುವ ಸಂಸ್ಥೆಯ ಇ-ವಾಣಿಜ್ಯ ವೆಬ್‌ಸೈಟ್ ಅನ್ನು ನಿಲ್ಲಿಸಿರುವುದಾಗಿ ತಿಳಿಸಿದೆ. ಈ ಹಿಂದೆ ಕಂಪನಿಯು ಭಾರತದಲ್ಲಿ ಆಹಾರ ವಿತರಣೆ ಹಾಗೂ ‘ಅಕಾಡೆಮಿ’ ಎಂಬ ಹೆಸರಿದ್ದ ಆನ್‌ ಲೈನ್ ಕಲಿಕಾ ವೇದಿಕೆಗಳನ್ನು ಸ್ಥಗಿತಗೊಳಿಸಿತ್ತು.


    Provided by
    Provided by

    “ನಾವು ಈ ನಿರ್ಧಾರಗಳನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ನಮ್ಮ ಹಾಲಿ ಗ್ರಾಹಕರು ಹಾಗೂ ಪಾಲುದಾರರ ಕಡೆಗೆ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಈ ವಿಭಾಗಗಳನ್ನು ಹಂತಗಳಲ್ಲಿ ನಿಲ್ಲಿಸುತ್ತಿದ್ದೇವೆ,” ಎಂದು ಕಂಪನಿಯ ವಕ್ತಾರರು ತಮ್ಮ ಒಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮೇಜಾನ್ ದೇಶದಾದ್ಯಂತ ಸ್ಥಳೀಯ ಕಿರಾಣಾ ಮಳಿಗೆಗಳು, ಔಷಧಾಲಯಗಳು ಹಾಗೂ ಡಿಪಾರ್ಟ್ಮೆಂಟ್ ಮಳಿಗೆಗಳನ್ನು ಸಶಕ್ತವನ್ನಾಗಿಸಲು ವಿತರಣಾ ಸೇವೆಯನ್ನು ಆರಂಭಿಸಿತ್ತು.
    ಕಳೆದ ವಾರ ಅಮೇಜಾನ್ ಭಾರತದಲ್ಲಿ ತನ್ನ ಆಹಾರ ವಿತರಣಾ ವ್ಯಾಪಾರವನ್ನು ನಿಲ್ಲಿಸುತ್ತಿರುವುದಾಗಿ ತಿಳಿಸಿತು. ಅದಾದ ಒಂದು ದಿನದ ನಂತರ ತನ್ನ ಆನ್‌ ಲೈನ್ ಶಿಕ್ಷಣದ ವಹಿವಾಟನ್ನು ಸ್ಥಗಿತಗೊಳಿಸುತ್ತಿರುವುದಾಗಿ ಘೋಷಿಸಿತು.

    ಅಮೇಜಾನ್ ಮೇ 2020ರಲ್ಲಿ ಭಾರತದಲ್ಲಿ ಆಹಾರ ವಿತರಣಾ ಸೇವೆಯನ್ನು ಆರಂಭಿಸಿತು. “ನಮ್ಮ ವಾರ್ಷಿಕ ಕಾರ್ಯಾಚರಣಾ ಯೋಜನೆ ರೂಪಿಸುವಿಕೆಯ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ನಾವು ಅಮೇಜಾನ್ ಫುಡ್ ಅನ್ನು ಸ್ಥಗಿತಗೊಲಿಸಲು ನಿರ್ಧರಿಸಿದ್ದೇವೆ,” ಎಂದು ಕಂಪನಿಯ ವಕ್ತಾರರು ತಿಳಿಸಿದರು. ಕಂಪನಿಯು ಭಾರತದಲ್ಲಿ ಉದ್ಯೋಗಿಗಳ ಕಡಿತದ ಸಾಧ್ಯತೆಯನ್ನು ತಳ್ಳಿಹಾಕಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.