nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕ ಕೃಷ್ಣಪ್ಪ  ಸಮ್ಮುಖದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ದಲಿತ ಮುಖಂಡರು
    ತುರುವೇಕೆರೆ December 5, 2022

    ಮಾಜಿ ಶಾಸಕ ಕೃಷ್ಣಪ್ಪ  ಸಮ್ಮುಖದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ದಲಿತ ಮುಖಂಡರು

    By adminDecember 5, 2022No Comments1 Min Read
    jds

    ತುರುವೇಕೆರೆ:  ಪಕ್ಷದಲ್ಲಿ ದಲಿತರಿಗೆ ಸಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಅವರನ್ನು ಮುಂದೆ  ಗೌರವಯುತವಾಗಿ ನೋಡಿಕೊಳ್ಳುತ್ತೇನೆ ಎಂದು ಮಾಜಿ ಶಾಸಕ ಕೃಷ್ಣಪ್ಪ  ಹೇಳಿದ್ದಾರೆ.

    ಬಿಜೆಪಿ ಕಾರ್ಯಕರ್ತರನ್ನು ಜೆಡಿಎಸ್ ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು,  ಕಳೆದ ಬಾರಿ ಬಿಜೆಪಿಯಲ್ಲಿ ಮಾಜಿ  ಜಿಲ್ಲಾ ಘಟಕದ ಎಸ್ ಸಿ ಮೋರ್ಚಾದ ಪದಾಧಿಕಾರಿಯಾಗಿದ್ದ ಜುಂಜಪ್ಪ ಸ್ವಾಮಿ    ಅವರು 25 ಜನ ದಲಿತ ಮುಖಂಡರ ಜೊತೆ ಬಿಜೆಪಿಯನ್ನು ಬಿಟ್ಟು ಜೆಡಿಎಸ್ ಸೇರುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲಿ ದಲಿತರಿಗೆ ಸವಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಬಿಟ್ಟು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ ಎಂದು ಅವರು ತಿಳಿಸಿದರು.


    Provided by
    Provided by

    ನಾನು ಶಾಸಕನಾಗಿದ್ದ ಕಾಲದಲ್ಲಿ 285 ಬೋರ್ವೆಲ್ ಗಳನ್ನು ಒಂದೇ ಬಾರಿಗೆ ಅನುಮೋದನೆ ಪಡೆದುಕೊಂಡು ಬಂದಿದ್ದೆ. ಬಹಳಷ್ಟು ಬೋರ್ವೆಲ್ ಗಳನ್ನು ಕೇಳುವವರೇ ಇರಲಿಲ್ಲ. ಒಬ್ಬರಿಗೆ ಎರಡೆರಡು ಬೋರ್ವೆಲ್ ಗಳನ್ನು ಕೊರೆಸಿಕೊಟ್ಟಿದ್ದೇನೆ ಎಂದರು.

    ದಲಿತ ಮುಖಂಡ  ಜುಂಜಪ್ಪಸ್ವಾಮಿ ಮಾತನಾಡಿ,  ತಾಲೂಕಿನ  ಹಲವಾರು  ಮಂದಿ ದಲಿತ ಮುಖಂಡರು  ಬಿಜೆಪಿ ಪಕ್ಷವನ್ನು ತೊರೆದು ಮಾಜಿ ಶಾಸಕ ಕೃಷ್ಣಪ್ಪನವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದೇವೆ ಎಂದು ತಿಳಿಸಿದರು .

    ಅವರಲ್ಲಿ ನಟರಾಜು, ನವೀನ್, ಹರೀಶ್ ,ಮಂಜುನಾಥ, ಜಯಣ್ಣ, ಅರಕೆರೆ ನವೀನ್, ಸಾಸಲು ಭುವನೇಶ್, ಹೆಗ್ಗೆರೆ ಲಕ್ಷ್ಮಿಕಾಂತ, ರಂಗಣ್ಣ ,ಮಂಜುನಾಥ, ಸೋಮಲಾಪುರಗಂಗಾಧರ್, ಹಡವನಹಳ್ಳಿ ಮಂಜುನಾಥ್, ರಾಘವೇಂದ್ರ, ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.

    ಈ ಸಂದರ್ಭದಲ್ಲಿ ಜೆ.ಡಿ.ಎಸ್ ಮುಖಂಡರಾದ ಬಾಣಸಂದ್ರ ರಮೇಶ್, ವೆಂಕಟಾಪುರ ಯೋಗೀಶ್, ಗ್ರಾ.ಪಂ ಸದಸ್ಯ  ಚನ್ನಬಸವೇಗೌಡ, ದಲಿತ ಮುಖಂಡ ರಂಗಸ್ವಾಮಿ, ಶಿವು, ಬಸವರಾಜು ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.