nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳಿಗಾಲ ಅಧಿವೇಶನಕ್ಕೆ ಸಿದ್ಧವಾದ ಸುವರ್ಣ ಸೌಧ
    ರಾಜ್ಯ ಸುದ್ದಿ December 13, 2022

    ಚಳಿಗಾಲ ಅಧಿವೇಶನಕ್ಕೆ ಸಿದ್ಧವಾದ ಸುವರ್ಣ ಸೌಧ

    By adminDecember 13, 2022No Comments2 Mins Read
    challigala adiveshana

    ಡಿಸೆಂಬರ್ 19 ರಿಂದ 30 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ.

    ಈ ಅಧಿವೇಶನವು 15ನೇ ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಸಿದ್ಧತೆಗಳನ್ನು ವಿಧಾನಸಭೆಯ ಸಭಾಪತಿಗಳಾದ ವಿಶ್ವನಾಥ್ ಹೆಗಡೆ ಕಾಗೇರಿ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಇದು 8ನೇ ಅಧಿವೇಶನ. ಒಟ್ಟು ಬೆಳಗಾವಿಯಲ್ಲಿ ಹತ್ತು ಅಧಿವೇಶನಗಳು ಜರುಗಿದ್ದು, ಅದರಲ್ಲಿ ಎರಡು ಅಧಿವೇಶನ ಕೆ .ಎಲ್ .ಇ .ಜೆ ಎಂ ಸಿ ಮೆಡಿಕಲ್ ಕಾಲೇಜಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯುವ 5ನೇ ವರ್ಷದ ಹಾಗೂ ಕೊನೆಯ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.


    Provided by
    Provided by

    ಈ ಅಧಿವೇಶನದಲ್ಲಿ ಒಟ್ಟು 6 ವಿಧೇಯಕಗಳು ಮಂಡಿಸಲಾಗುವುದು. ಸಮಯ ಇರುವರಿಂದ ಹೆಚ್ಚಿನ ವಿಧೇಯಕಗಳು ಸರ್ಕಾರಗಳಿಂದ ಪ್ರಸ್ತಾವನೆಯ ನಿರೀಕ್ಷೆಯಲ್ಲಿ ನಾವಿದ್ದೇವೆ.

    6 ವಿಧೇಯಕಗಳಲ್ಲಿ ಮೊದಲನೇ ವಿಧೇಯಕ ಅಭಿವೃದ್ಧಿ ವಿದಾಯಕವಾಗಿದ್ದು, ಇದು ಈಗಾಗಲೇ ಸದನದಲ್ಲಿ ಮಂಡನೆಯಾಗಿದ್ದು, ಆದರೆ ಅನುಮೋದನೆ ಹಾಗೂ ಚರ್ಚೆ ನಡೆಯಬೇಕಿದೆ. 2ನೇ ವಿಧೇಯಕ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ಕುರಿತಾಗಿದ್ದು, 3ನೇ ವಿಧೇಯಕ ಕನ್ನಡ ಭೂ ಕಂದಾಯ ವಿಧೇಯಕವಾಗಿದೆ. 4ನೇ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸೇವೆಗಳಲ್ಲಿ ನೇಮಕಾತಿ ಮೀಸಲಾತಿ ಹಾಗೂ ಹುದ್ದೆಗಳ ಮೀಸಲಾತಿಯೇ ವಿಧೇರಕವಾಗಿದೆ. 5ನೇ ವಿಧೇಯಕ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶದ ಕುರಿತಾಗಿದ್ದು, 6ನೇ ವಿಧೇಯಕ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವಾಗಿದೆ.

    ಈ ಸದನದಲ್ಲಿ ಈ ಬಾರಿಯ ವಿಶೇಷವೆಂದರೆ ಅತ್ಯುತ್ತಮ ಶಾಸಕರ ಪ್ರಶಸ್ತಿಯನ್ನು ನೀಡಲಾಗುವುದು. ಕಳೆದ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿ .ಎಸ್ .ಯಡಿಯೂರಪ್ಪ ಅವರಿಗೆ ಈ ಪ್ರಶಸ್ತಿಯಗೆ ಬಾಜನರಾಗಿದ್ದರು. ಈ ಬಾರಿ ಪ್ರಶಸ್ತಿಯನ್ನು ಬೆಳಗಾವಿಯಲ್ಲಿ ನೀಡಲು ತೀರ್ಮಾನ ಮಾಡಲಾಗಿದೆ.

    ಸುವರ್ಣಸೌಧ ಕಟ್ಟುವ ಉದ್ದೇಶ ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕದ ಜನರ ಅಭಿಲಾಷೆಗಳು ಅವರ ನೋವುಗಳನ್ನು ಅವರ ಅಭಿವೃದ್ಧಿಗಳನ್ನು ಚರ್ಚೆಯ ಮೂಲಕ ಪರಿಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದರು.
    ಇದು ಅಖಂಡ ಕರ್ನಾಟಕದ ಉದ್ದೇಶವೂ ಕೂಡ ಹೌದು, ಉತ್ತರ ಕರ್ನಾಟಕದ ಅಭಿವೃದ್ಧಿಯ ಚರ್ಚೆಯ ಅಧಿವೇಶನ ದಲ್ಲಿ ಸಚಿವರು ಶಾಸಕರಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಎಲ್ಲಾ ಶಾಸಕರುಗಳಿಗೆ ಸಂದೇಶ ರವಾನಿಸಿದ್ದರು.

    ಕೆಲ ಶಾಸಕರು ಹಾಗೂ ನಾಯಕರಗಳು ಸದನದ ಕುರಿತು ಹಗುರವಾಗಿ ಮಾತನಾಡುವುದು ಬಿಡಬೇಕು ಸಂಸದೀಯ ಪ್ರಜಾಪ್ರಭುತ್ವವನ್ನ ಗಟ್ಟಿಗೊಳಿಸಲು ಎಲ್ಲರೂ ಪ್ರಯತ್ನಶೀಲರಾಗಬೇಕು.ಈ ಸದನದ ಸಭಾಧ್ಯಕ್ಷನಾಗಿ ನಾನು ಹಗುರವಾದ ಮಾತುಗಳನ್ನು ಸಹಿಸಲಾರೆ ಎಂದು ಇದೇ ಸಂದರ್ಭದಲ್ಲಿ ಶಾಸಕರಗಳಿಗೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಆಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.