nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರ್ಡ್ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ದರ್ಬಾರ್: ಸಾರ್ವಜನಿಕರು ಕಂಗಾಲು!
    ತುರುವೇಕೆರೆ December 16, 2022

    ವಾರ್ಡ್ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ದರ್ಬಾರ್: ಸಾರ್ವಜನಿಕರು ಕಂಗಾಲು!

    By adminDecember 16, 2022No Comments2 Mins Read
    gramasabhe

    ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಕೊಡಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಳೆಕೆರೆ ಮತ್ತು ಸೂಳೆಕೆರೆ ಪಾಳ್ಯದ ವಾರ್ಡ್ ಸಭೆಯನ್ನು ಸೂಳೆಕೆರೆ ಗ್ರಾಮದ ಗಣಪತಿ ದೇವಾಲಯದ ಆವರಣದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುನಿಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

    ಈ ಸಭೆಗೆ ಸೂಳೆಕೆರೆ ಗ್ರಾಮದ ಸದಸ್ಯೆ ಗೈರು ಹಾಜರಾಗಿದ್ದರು. ಇವರ ಬದಲಾಗಿ ಈಕೆಯ ಪತಿ ಯೋಗೇಶ್ ಕುಮಾರ್ ರವರು ವೇದಿಕೆಯ ಆಸನವನ್ನು ಅಲಂಕರಿಸಿದ್ದರು.

    ಈ ಸಭೆಗೆ ಕೇವಲ 4 ರಿಂದ 5 ಮಂದಿ ಸಾರ್ವಜನಿಕರು ಭಾಗವಹಿಸಿದ್ದರು. ಈ ವಾರ್ಡ್ ಸಭೆಯನ್ನು ನಡೆಸುತ್ತಿರುವುದರ ಬಗ್ಗೆ ಎರಡು ವಾರ್ಡ್ ಗಳ ಸಾರ್ವಜನಿಕರಿಗೆ ಯಾವುದೇ ಮಾಹಿತಿಯನ್ನು ನೀಡದೆ, ಏಕಾಏಕಿ ಸಭೆ ನಡೆಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಭೆಯಲ್ಲಿ  ಹಾಜರಿದ್ದ ಸಾರ್ವಜನಿಕರು ಈ ಬಗ್ಗೆ ಪಿ ಡಿ ಓ ಹಾಗೂ ಕಾರ್ಯದರ್ಶಿಯವರಲ್ಲಿ ವಿಚಾರಿಸಿದಾಗ ಸಭೆ ನಡೆಸುವ ಸಂಜೆ ಮೈಕ್ ಮೂಲಕ ಪ್ರಚಾರ ಮಾಡಿದ್ದೇವೆ  ಎಂದು ಉತ್ತರ ನೀಡಿದರು.

    ಸಭೆಗೆ ಹಾಜರಿದ್ದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳುವಾಗ ಸದಸ್ಯೆಯ ಪತಿಯೇ ಎಲ್ಲಾ ಅಹವಾಲುಗಳಿಗೆ ತಾನೇ ಸರ್ವಾಧಿಕಾರಿ ಎನ್ನುವಂತೆ ಎಲ್ಲಾದಕ್ಕೂ ಬಾಯಿ ಹಾಕಿ ಉತ್ತರ ಕೊಡುತ್ತಿದ್ದು, ಪಂಚಾಯಿತಿ ಅಧಿಕಾರಿಗಳು ಕೂಡ ಸದಸ್ಯೆಯ ಪತಿಯ ದರ್ಬಾರ್ ಬಗ್ಗೆ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ ಇದರಿಂದಾಗಿ ಸಾರ್ವಜನಿಕರು ಗೊಂದಲಕ್ಕೀಡಾದರು.

    ಈ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಸದಸ್ಯೆಯ ಪತಿಯನ್ನು ಪ್ರಶ್ನಿಸಿದ್ದು, ನೀವೇಕೆ ವೇದಿಕೆಯನ್ನು ಅಲಂಕರಿಸಿದ್ದೀರಿ? ಎಂದು ಕೇಳಿದಾಗ, ಯಾಕೆ ನಾನು ಅಲಂಕರಿಸಬಾರದೆಂದು ದರ್ಪದಿಂದ ಮಾತನಾಡಿದ್ದಾರೆ. ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು ಕೊಡ ಸಮಜಾಯಿಸಿ ಉತ್ತರವನ್ನು ಕೊಡುತ್ತಾ, ಕಾನೂನು ನಿಯಮಗಳ ಅರಿವೇ ಇಲ್ಲದವರಂತೆ ಸಭೆಯನ್ನು ಮುಂದುವರಿಸಿದರು.

    ಸಭಾ ನಡವಳಿ ಪುಸ್ತಕದಲ್ಲಿ ಸಹಿ ಮಾಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಡವಳಿಗಳನ್ನು ಬರೆಯದೆ ಖಾಲಿ ಹಾಳೆಗೆ ಸಾರ್ವಜನಿಕರ ಸಹಿ ಪಡೆಯಲು ಮುಂದಾದರು. ಈ ವೇಳೆ ಆರ್‌ ಟಿಐ ಕಾರ್ಯಕರ್ತ ರುದ್ರೇಶ್ ಹಾಗೂ ಮುಖಂಡರಾದ ಚಂದ್ರಣ್ಣನವರು ಪ್ರಶ್ನಿಸಿ ಸಹಿ ಮಾಡದೆ ವಾಪಸ್ ಕಳುಹಿಸಿದರು.

    ಈ ಸಭೆಯು ವಿಫಲವಾಗಿದೆ ಮತ್ತೊಮ್ಮೆ ನೋಟಿಸ್ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಸಭೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದರು. ಸಭೆ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಯ್ಯರವರು ಹೊರಗೆ ಬಂದು ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರನ್ನು ಕರೆದು ಸಹಿ ಪಡೆದಿರುವ ಪ್ರಸಂಗವು ನಡೆದಿತ್ತು.

    ಒಟ್ಟಾರೆ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಕಾಟಾಚಾರಕ್ಕೆ ಸರ್ಕಾರಕ್ಕೆ ಮಾಹಿತಿಯನ್ನು ನೀಡುವ ಸಲುವಾಗಿ ಈ ವಾರ್ಡ್ ಸಭೆ ಕರೆದಿದ್ದು ಎಷ್ಟು ಸಮಂಜಸ ಎಂಬುವುದು ಪ್ರಶ್ನೆಯಾಗಿದೆ.

    ಪತ್ನಿಯ ಬದಲಿಗೆ ಪತಿಯೇ ವೇದಿಕೆಯಲ್ಲಿ ಕುಳಿತು ಶಿಷ್ಟಾಚಾರ ಉಲ್ಲಂಘನೆ ಮಾಡಿದ ಬಗ್ಗೆ ಸಾರ್ವಜನಿಕರಲ್ಲಿ ಗುಸು-ಗುಸು ಮಾತಾಯಿತು ಮತ್ತು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳನ್ನು ದೂಷಿಸಿದರು ಇನ್ನಾದರೂ ಈ ಬಗ್ಗೆ ಮೇಲಧಿಕಾರಿಗಳು ಇದರ ಗಮನವನ್ನು ಹರಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಮತ್ತು ಶಿಷ್ಟಾಚಾರ ಉಲ್ಲಂಘನೆ ಮಾಡುವಲ್ಲಿ ಭಾಗಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ…

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.