nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಬದಿಯ ಬೇಲಿಗಿಡಗಳನ್ನು ತೆರವುಗೊಳಿಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್
    ಕೊರಟಗೆರೆ December 20, 2022

    ರಸ್ತೆ ಬದಿಯ ಬೇಲಿಗಿಡಗಳನ್ನು ತೆರವುಗೊಳಿಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್

    By adminDecember 20, 2022No Comments2 Mins Read

    ಕೊರಟಗೆರೆ : ಪಟ್ಟಣದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಇಂದಿನಿಂದಲೆ ಆರಂಭಗೊಂಡಿದ್ದು ಎಲ್ಲ ಪಕ್ಷದ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ಸಂಚಾರದಲ್ಲಿ ತೊಡಗಿ ಜನರ ಮನಸ್ಸು ಗೆಲ್ಲುವ ಪ್ರಯತ್ನದಲ್ಲಿ ತೊಡಗಿದ್ದಾರೆ.

    ಜೆಡಿಎಸ್ ಭದ್ರಕೋಟೆಯಾಗಿರುವ ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದು, ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ರವರು ತಮ್ಮ ಕ್ಷೇತ್ರದ ತುಂಬಾ ಇಂದಿನಿಂದದಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

    ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಒದಗಿಸುವ ಮೂಲಕ ಜನಮನ್ನಣೆ ಗಳಿಸುತ್ತಿದ್ದಾರೆ.

    ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕತ್ತಿನಾಗೇನಹಳ್ಳಿ ಹಾಗೂ ಹನುಮೇನಹಳ್ಳಿ ಎರಡು ಗ್ರಾಮದಲ್ಲಿ ಸುಮಾರು 500 ಹೆಚ್ಚು ಜನರು ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರಾಗಿ ಸೇರ್ಪಡೆಯಾಗಿದ್ದಾರೆ. ಇದು ನನಗೆ ತುಂಬಾ ಸಂತೋಷದ ವಿಷಯ,   ಇದರ ಜೊತೆಗೆ ಬಹಳ ವರ್ಷಗಳಿಂದಲೂ ಬಿಜೆಪಿ ಅಭ್ಯರ್ಥಿಯು ತನ್ನ ಸ್ಥಾನವನ್ನು ಭದ್ರಗೊಳಿಸಲು ಪ್ರಯತ್ನ ಪಡುತ್ತಲೇ ಇರುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹಳ್ಳಿ ಹಳ್ಳಿಯ ಗ್ರಾಮಸ್ಥರಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಅಧಿಕಾರಕ್ಕೆ ತರಲೇಬೇಕು ಎಂದು ಜನರೇ ಸ್ವಯಂ ಪ್ರೇರಿತರಾಗಿ ನಮ್ಮ ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಈ ಹಿಂದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದವರೆಲ್ಲರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೋ ಇಲ್ಲವೋ ಎನ್ನುವುದನ್ನು  ಜನರೇ ನಿರ್ಧಾರ ಮಾಡಿದ್ದಾರೆ, ಆದ್ದರಿಂದ ಇತರೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ನಾವು ಟೀಕಿಸುವುದು ಬೇಡ, ನಮ್ಮ ಬಿಜೆಪಿ ಪಕ್ಷವನ್ನು ಸದೃಢ ಪಡಿಸುವುದು ನಮ್ಮೆಲ್ಲರ ಕರ್ತವ್ಯ, ಅದರಂತೆ ಪ್ರತಿ ಗ್ರಾಮಕ್ಕೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಧ್ಯೇಯ ಮತ್ತು ಸಿದ್ದಾಂತ,  ಇದುವೇ ಬಿಜೆಪಿ ಪಕ್ಷದ ಸಂಕಲ್ಪ ಎಂದು ತಿಳಿಸಿದರು.

    ವಿದ್ಯಾರ್ಥಿ ರಮೇಶ್ ಮಾತನಾಡಿ, ಬಿಜೆಪಿ ಮುಖಂಡ ಅನಿಲ್ ಕುಮಾರ್ ರವರು ನಮ್ಮ ಹನುಮನಹಳ್ಳಿಯ ಕಾರ್ಯಕರ್ತರ ಸೇರ್ಪಡೆ ಸಭೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಸ್ತೆಯುದ್ದಕ್ಕೂ ಬೃಹದಾಕಾರವಾಗಿ ಬೆಳೆದು ನಿಂತಿದ್ದ ಬೇಲಿಗಿಡಗಳನ್ನು  ಗಮನಿಸಿ ಮರುದಿನ ಬೆಳಗ್ಗೆ ಹನುಮನಹಳ್ಳಿಗೆ ಸಂಪರ್ಕಿಸುವ ರಸ್ತೆಗಳ ಅಕ್ಕಪಕ್ಕದಲ್ಲಿದ್ದ ಬೇಲಿಗಿಡಗಳನ್ನು ತೆರವುಗೊಳಿಸಿ ಗ್ರಾಮಸ್ಥರು ಹಾಗೂ  ಶಾಲಾ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ  ಆರಾಮಾಗಿ ಪಟ್ಟಣ ಹಾಗೂ ಹಳ್ಳಿಗಳಿಗೆ ಓಡಾಡುವಂತೆ ಅನುಕೂಲ  ಮಾಡಿಕೊಟ್ಟಿದ್ದಾರೆ, ಈ ಹಿಂದೆ ಇದ್ದ ರಸ್ತೆಯ ಅಕ್ಕ ಪಕ್ಕದಲ್ಲಿ ಬೃಹದಾಕಾರವಾಗಿ ಬೆಳೆದಿದ್ದ  ಬೇಲಿಗಿಡಗಳಲ್ಲಿ  ಕಾಡು ಪ್ರಾಣಿಗಳು ಹಾಗೂ ಹಾವು ಚೇಳುಗಳು ಸೇರಿಕೊಂಡರು ಯಾರಿಗೂ ಕಾಣಿಸುತ್ತಿರಲಿಲ್ಲ, ಭಯದಿಂದ ಓಡಾಡುವ ಪರಿಸ್ಥಿತಿ ಒದಗಿ ಬಂದಿತ್ತು, ಇದೀಗ ರಸ್ತೆ ಅಕ್ಕಪಕ್ಕದ ಬೇಲಿ ಗಿಡಗಳನ್ನು ತೆರವುಗೊಳಿಸಿ ರಸ್ತೆಯಲ್ಲಿ ಓಡಾಡಲು ತುಂಬಾ ಅನುಕೂಲ ಮಾಡಿಕೊಟ್ಟ ಅನಿಲ್ ಕುಮಾರ್ ರವರಿಗೆ ಹನುಮನಹಳ್ಳಿಯ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು.

    ಇದೆ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಪವನ್ ಕುಮಾರ್, ಗುರುದತ್, ಸಿ.ಎಸ್ ಹನುಮಂತರಾಜು, ದಾಡಿ ವೆಂಕಟೇಶ್, ಲೋಕೇಶ್ ಕೊಡಗದಾಲ, ರಘು, ಯುವಮೋರ್ಚಾದ ಅರುಣ್, ಗಿರೀಶ್ ಗೌಡ, ಲೋಕೇಶ್, ನಯನ್, ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಲೋಕೇಶ್, ದಯಾನಂದ್, ಗ್ರಾಮ ಪಂಚಾಯ್ತಿ ಸದಸ್ಯ ಚೇತನ್ ಆರಾಧ್ಯ, ಮುಕ್ಕಣ್ಣಪ್ಪ  ಸೇರಿದಂತೆ ಸಹಸ್ರಾರು  ಸಂಖ್ಯೆಯಲ್ಲಿ ಬಿಜೆಪಿ ಪಕ್ಷವನ್ನು ಸೇರಿದ ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.