nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್
    ಕೊರಟಗೆರೆ December 26, 2022

    ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್

    By adminDecember 26, 2022No Comments2 Mins Read
    koratagere

    ಕೊರಟಗೆರೆ : ರೈತ ದಿನಾಚರಣೆಯ ಅಂಗವಾಗಿ ಕೊರಟಗೆರೆ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ.ಲಕ್ಷ್ಮೀಕಾಂತ್ ತಾಲ್ಲೂಕಿನ ಕೋಳಾಲ ಹೋಬಳಿಯ ಗುಡಿಬೇವಿನಹಳ್ಳಿ ಗ್ರಾಮದಲ್ಲಿ ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಯಿತು.

    ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ಮಾತನಾಡಿ, ರೈತರು ದೇವರ ಮತ್ತೊಂದು ಪ್ರತಿರೂಪವಾಗಿದ್ದು,ಆದ್ದರಿಂದ ರೈತ ದಿನಾಚರಣೆಯ ಅಂಗವಾಗಿ ಇಂದು ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ತಾಲ್ಲೂಕಿನ ಗುಡಿಬೇವಿನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ವಯೋವೃದ್ಧರ ಅನುಕೂಲಕ್ಕಾಗಿ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಗ್ರಾಮದ ಜನರ ಅನುಕೂಲಕ್ಕೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.


    Provided by
    Provided by

    ಕೋವಿಡ್ ಮಹಾಮಾರಿಯ ಸೋಂಕು ಹೊರದೇಶಗಳಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು ರಾಜ್ಯ ಸರಕಾರದ ಆದೇಶದಂತೆ ನಾಡಿನ ಜನತೆ ಮತ್ತು ನಮ್ಮ ಕೊರಟಗೆರೆ ಕ್ಷೇತ್ರದ ಜನರು 3ನೇ ಬೂಸ್ಟರ್ ಡೊಸ್ ಲಸಿಕೆ ಪಡೆಯದೆ ಇರುವವರು ಕೂಡಲೇ ಲಸಿಕೆ ಪಡೆದು ಸದಾ ಆರೋಗ್ಯವಂತರಾಗಿರಿ, ಕ್ಷೇತ್ರದ ಜನರ ಸೇವೆಗೆ ಸದಾ ಬದ್ಧನಾಗಿರುತ್ತೇನೆ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ವೈದ್ಯರು ತಪಾಸಣೆ ನಡೆಸಿದ ನಂತರ ಆಪರೇಷನ್ ಗೆ ಒಳಪಡುವಂತಹವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಪರೇಷನ್ ಮಾಡಿಸಿ ವಾಹನದ ವ್ಯವಸ್ಥೆಯೊಂದಿಗೆ ತಮ್ಮ ಗ್ರಾಮಕ್ಕೆ ವಾಪಸ್ಸು ಕರೆದುಕೊಂಡು ಬಂದು ಬಿಡುತ್ತೇವೆ, ವೈದ್ಯರ ಸಲಹೆಯ ಮೆರೆಗೆ ಕನ್ನಡಕದ ಅವಶ್ಯಕತೆ ಇರುವಂತಹ ವ್ಯಕ್ತಿಗಳ ಪಟ್ಟಿಮಾಡಿ ಅಂತಹವರಿಗೆ ಉಚಿತವಾಗಿ ವಿತರಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ವೈದ್ಯರಾದ ಡಾ.ಕೋಕಿಲ, ಡಾ.ಶಾಂಬವಿ, ಡಾ.ಜಯಮ್ಮ, ಮುಖಂಡರಾದ ಕರಿಬಸವಯ್ಯ, ತೇಜಸ್, ಭಾನುಪ್ರಕಾಶ್, ವೀರೇಶ್, ಅಪ್ಪಿವೀರೇಶ್,ಕೀರ್ತಿಕುಮಾರ್, ದಿನೇಶ್,ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.

    ಕ್ಷೇತ್ರದ ಜನರಿಗೆ ಕೋವಿಡ್ ಚಿಕಿತ್ಸೆ ಉಚಿತ :

    ನಮ್ಮ ಸೂರ್ಯ ಆಸ್ಪತ್ರೆ ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸೆಂಟರ್ ಆಗಿ ರೋಗಿಗಳಿಗೆ ಚಿಕಿತ್ಸೆ ನೀಡಿತ್ತು, ಮೂರನೇ ಅಲೆಯಲ್ಲಿ ಕೊರಟಗೆರೆ ಕ್ಷೇತ್ರದ ಜನರಲ್ಲಿ ಏನಾದರೂ ಕೋವಿಡ್ ಸೋಂಕು ಕಂಡು ಬಂದಂತಹವರಿಗೆ ತುಮಕೂರಿನ ಸೂರ್ಯ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಪಾಸಣಾ ಶಿಬಿರದಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.