nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಲಂಚ ಕೊಟ್ಟರೆ ನಕಲಿ ವಯಸ್ಸಿನ ದೃಢೀಕರಣ ಪತ್ರ: ದೂರು ದಾಖಲು
    ಮಧುಗಿರಿ December 28, 2022

    ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಲಂಚ ಕೊಟ್ಟರೆ ನಕಲಿ ವಯಸ್ಸಿನ ದೃಢೀಕರಣ ಪತ್ರ: ದೂರು ದಾಖಲು

    By adminDecember 28, 2022No Comments2 Mins Read

    ಮಧುಗಿರಿ: ತಾಲ್ಲೂಕು ಆಸ್ಪತ್ರೆಯಲ್ಲಿ ನಿರಂತರವಾಗಿ ಲಂಚದ ಹಣಕ್ಕಾಗಿ ನಡೆಯುತ್ತಿರುವ ನಕಲಿ ವಯಸ್ಸಿನ ದೃಢೀಕರಣ ಪತ್ರ ಮತ್ತು ಅಂಗವಿಕಲ ದೃಡೀಕರಣ ಪತ್ರ ನೀಡುತ್ತಿರುವ ಬಗ್ಗೆ ಈ ದಿನ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಠಾಣಾಧಿಕಾರಿಗಳು FIR ದಾಖಲಿಸುವ ಭರವಸೆ ನೀಡಿದ್ದಾರೆ ಒಂದು ವೇಳೆ FIR ದಾಖಲಿಸದಿದ್ದಲ್ಲಿ ಮುಂದಿನ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಹೇಳಿದ್ದಾರೆ.

    ಮಧುಗಿರಿ ಪಟ್ಟಣದ ಲಿಂಗೇನಹಳ್ಳಿ ಬಡಾವಣೆಯ ಹನುಮಂತರಾಯಪ್ಪ ಎಂಬುವರು 2018 ರಲ್ಲಿ ಮರಣ ಹೊಂದಿದ್ದು, ಇವರ ಮಗನಾದ ಮಹೇಶ್ ಎಂಬುವರು ಮೊದಲಿನಿಂದಲೂ ಹೋರಾಟದ ಮನೋಭಾವ ಹೊಂದಿರುವ ಪ್ರಜ್ಞಾವಂತ ನಾಗರಿಕರಾಗಿದ್ದು, ಇಂತಹ ಅಕ್ರಮ ಎಸಗಿರುವವರಿಗೆ ಪಾಠ ಕಲಿಸಬೇಕೆಂಬ ಉದ್ದೇಶದಿಂದ ಸದರಿ ತಾಲ್ಲೂಕು ಆಸ್ಪತ್ರೆಯ ನೌಕರನೆಂದು ಹೇಳಿಕೊಳ್ಳುವ ರಾಜಣ್ಣ ಎಂಬುವ ವ್ಯಕ್ತಿಯನ್ನು ಸಂಪರ್ಕಿಸಿದಾಗ ಸದರಿ ರಾಜಣ್ಣ 5,000 ರೂ. ಹಾಗೂ ಆಧಾರ್ ಕಾರ್ಡ್ ನೀಡಿ ನಿಮ್ಮ ತಂದೆಯವರ ವಯಸ್ಸಿನ ದೃಡೀಕರಣ ಪತ್ರ ಮಾಡಿಸಿ ಕೊಡುತ್ತೇನೆಂದು ತಿಳಿಸಿರುತ್ತಾರೆ.


    Provided by

    madhugiri

    ಅದರಂತೆ ಒಟ್ಟು ಹತ್ತು ಸಾವಿರ ಹಣ ನೀಡಿ ಪ್ರತ್ಯೇಕವಾಗಿ ಎರಡು ಬಾರಿ ಸತ್ತ ಮಹೇಶ್ ತಂದೆಯ ಹೆಸರಿಗೆ ವಯಸ್ಸಿನ ದೃಢೀಕರಣ ಪತ್ರವನ್ನು ಇಬ್ಬರು ವೈದ್ಯರ ಸಹಿಯೊಂದಿಗೆ ಹಾಗೂ ಕಛೇರಿ ಮೊಹರಿನೊಂದಿಗೆ ಪಡೆದಿರುತ್ತಾರೆ. ಇದರಲ್ಲಿ ಬಹು ಮುಖ್ಯವಾಗಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, ಈ ಹಿಂದೆ ಹೋರಾಟಗಾರನಾದ ನಾನು ಇದೇ ತಾಲ್ಲೂಕು ಆಸ್ಪತ್ರೆಯಲ್ಲಿ ದೃಡೀಕರಣ ಪತ್ರ ನೀಡಲು ಹಣ ಪಡೆದು ನೀಡುತ್ತಿದ್ದಾರೆಂಬ ಆರೋಪ ಹೊರಿಸಿ ತುಮಕೂರು DHO ರವರಿಗೆ ದೂರು ನೀಡಿದ ಮೇರೆಗೆ ಅಂದಿನ DHO ರವರು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಿಂದ ವಿಚಾರಣೆಗೆ ನಿರ್ದೇಶಿದಾಗ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಆಡಳಿತ ವೈದ್ಯಾಧಿಕಾರಿ ಗಂಗಾಧರ್, ಡಾ:ಪುರುಷೋತ್ತಮ್, ಡಾ:ಮಹೇಶ್ ಸಿಂಗ್, ಡಾ: ರತ್ನಾವತಿ ಎಂಬುವರನ್ನು ವಿಚಾರಣೆಗೆ ಒಳ ಪಡಿಸಿ ಸದರಿ ಆಸ್ಪತ್ರೆಯಲ್ಲಿನ ಮದ್ಯವರ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಆಡಳಿತ ವೈದ್ಯಾಧಿಕಾರಿಗೆ ಎಚ್ಚರಿಕೆ ನೀಡಲಾಗಿತ್ತು ಆದರೆ ಇಲ್ಲಿನ ಆಸ್ಪತ್ರೆಯ ವೈದ್ಯರುಗಳು ಹಳೆಯ ಚಾಳಿ ಮುಂದುವರೆಸಿದ್ದರು ಎಂದು ಹೇಳಲಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು…

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.