nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು, ಶೋಷಿತರಿಗೆ ಶಿಕ್ಷಣ ಧಾರೆಯೆರೆದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
    ಸ್ಪೆಷಲ್ ನ್ಯೂಸ್ January 3, 2023

    ಮಹಿಳೆಯರು, ಶೋಷಿತರಿಗೆ ಶಿಕ್ಷಣ ಧಾರೆಯೆರೆದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

    By adminJanuary 3, 2023No Comments2 Mins Read
    savitribai phule

    ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ಮೂಲಕ ಭಾರತದ ಮೊಟ್ಟ ಮೊದಲ ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ.

    ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ , ಸತಿಸಹಗಮನ ಪದ್ದತಿ , ಕೇಶ ಮುಂಡೆನೆ , ವಿರುದ್ದ ಹೋರಾಟ ಮಾಡಿದ ದಿಟ್ಟ ಮಹಿಳೆಯಾಗಿದ್ದಾರೆ.  ಮಹಿಳೆಯರಿಗಾಗಿ ಪ್ರಪ್ರಥಮವಾಗಿ ಶಾಲೆಗಳು, ಅಬಲಾಶ್ರಮ, ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.


    Provided by
    Provided by

    ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೊರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

    ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರಗೊಳ್ಳದೇ ತಮ್ಮ ಶಿಕ್ಷಣದ ಕ್ರಾಂತಿಯನ್ನು ಮುಂದುವರಿಸಿದರು. ಬೀದಿಯಲ್ಲಿ ಮನುವಾದಿಗಳು ಕೆಸರು, ಸೆಗಣಿ ಎರಚುತ್ತಿದ್ದ ಕಾರಣ ಅವರು,  ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಸಿದ್ಧರಾಗುತ್ತಿದ್ದರು. 1848 ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.

    ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಅವರ ಪತಿ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದರು.

    ಶಿಕ್ಷಣ ಕ್ಷೇತ್ರದಲ್ಲಿ ಇವರ ಸಾಧನೆ ಪರಿಗಣಿಸಿ ,‌ ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.