nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವಾರಸುದಾರರು ಇಲ್ಲದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಇಲ್ಲಿದೆ ಮಾಹಿತಿ
    ಕೊರಟಗೆರೆ January 10, 2023

    ಕೊರಟಗೆರೆ: ವಾರಸುದಾರರು ಇಲ್ಲದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಇಲ್ಲಿದೆ ಮಾಹಿತಿ

    By adminJanuary 10, 2023No Comments2 Mins Read
    koratagere

    ಕೊರಟಗೆರೆ: ತಾಲೂಕಿನಲ್ಲಿ ಹಲವು ಪ್ರಕರಣಗಳ ಅಡಿಯಲ್ಲಿ ದ್ವಿಚಕ್ರ ವಾಹನಗಳನ್ನು ಕೆಲವು ತಿಂಗಳ ಹಿಂದೆ ಅಮಾನತುಪಡಿಸಲಾಗಿರುತ್ತದೆ. ಇದುವರೆಗೂ ದ್ವಿಚಕ್ರವಾಹನ ಮಾಲೀಕರು ಯಾರು ಕೂಡ ಬಂದು ತಮ್ಮ ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ತೋರಿಸಿ ಬಿಡಿಸಿಕೊಳ್ಳದ ಕಾರಣ ಅಂತಹ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಬಹಿರಂಗ ಹರಾಜು ಮಾಡಲಾಗುತ್ತದೆ..

    ಈ ಕೆಳಕಂಡ ಪ್ರಕರಣಗಳ ಅಡಿಯಲ್ಲಿ ವಾಹನಗಳನ್ನು ಅಮಾನತು ಪಡಿಸಲಾಗಿದೆ:


    Provided by
    Provided by

    ಜಿ. ಎಸ್. ಸಿ. ನಂಬರ್ :-po1643220600296/2022
    ಜಿ. ಎಸ್. ಸಿ. ನಂಬರ್:-po1643220600300/2022
    ಜಿ. ಎಸ್. ಸಿ. ನಂಬರ್:-po1643220600304/2022
    ಜಿ. ಎಸ್. ಸಿ. ನಂಬರ್:-po1643220600316/2022
    ಜಿ. ಎಸ್. ಸಿ. ನಂಬರ್:-po1643220600326/2022

    ಈ ಪ್ರಕರಣದ ಅಡಿಯಲ್ಲಿ ಅಮಾನತು ಪಡಿಸಲಾಗಿರುವ ವಾಹನಗಳ ವಾರಸುವುದಾರರು ಒಂದು ವಾರದ ಒಳಗಾಗಿ ತಮ್ಮಲ್ಲಿ ದ್ವಿಚಕ್ರ ವಾಹನಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ತಂದು ಪೊಲೀಸ್ ಠಾಣಾ ಅಧಿಕಾರಿಗಳಿಗೆ ತೋರಿಸಿ ತಮ್ಮ ವಾಹನವನ್ನು ತೆಗೆದುಕೊಂಡು ಹೋಗಬಹುದು.

    ಒಂದು ವಾರದ ಒಳಗೆ ಯಾರು ಬಾರದೆ ಹೋದರೆ, ತದನಂತರ ಆ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಸಾರ್ವಜನಿಕರ ಬಹಿರಂಗ ಹರಾಜು ಮಾಡಲಾಗುತ್ತದೆ ಎಂದು ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳಾದ ಸಿಪಿಐ ಸುರೇಶ್ ಹಾಗೂ ಪಿಎಸ್ ಐ ಚೇತನ್ ಕುಮಾರ್ ಪತ್ರಿಕ ಪ್ರಕಟಣೆಯಲ್ಲಿ ತಿಳಿದ್ದಾರೆ.

    ಹರಾಜಿಗೆ ಒಳಪಡಿಸುವ ವಾಹನಗಳ ಹೆಸರು ಹಾಗೂ ಸಂಖ್ಯೆ ಈ ಕೆಳಕಂಡಂತಿದೆ :-

    1)cap:7850: yamaha rx
    2)ka-06-em-6936:-bajaj discover
    3)ka-06-eg-3299:- hero fassion pro
    4)AP-04-AD-3705:-Bajaj discover
    5)ka-06-k-6719:-hero honda cd100
    6)ka-04-ep-4355:-tvs xl super
    7)ka-05-kh-1752:-yamaha fz
    8)ap-07-ab-4610:-bajaj ಸಿಟಿ 100
    9)ka-01-ek-9658:-bajaj platina
    10)ka-05-ep-6808:-hero honda splender
    11)ka-05-ey-7583:-pajaj platina
    12)ka-05-hj-1773:-honda activa
    13:-reg-no:- mahindra centuro
    14)ka-05-ex-3114:-bajaj pulsur
    15)mh-32-t-1401:-hero honda splender
    16)ka-51-es-1120:-honda ಲೈವೋ
    17)ka- ah-9124:-passion plus
    18)ka-51-s-7209:-tvs xl havy duty
    19)reg-no:-yamaha fz
    20)ka-10-i-3070:-bajaj discovr

    ಹೆಚ್ಚಿನ ಮಾಹಿತಿಗಾಗಿ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳನ್ನು ಸಂಪರ್ಕಿಸಬಹುದು
    ದೂರವಾಣಿ ಸಂಖ್ಯೆ :

    1:- ಸಿ ಪಿ ಐ ಸುರೇಶ್ :- 9480802954
    2:- ಪಿ ಎಸ್ ಐ ಚೇತನ್ ಕುಮಾರ್ :- 9480802988

    ವರದಿ : ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.