nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತನ ಮಗನಾಗಿ ರೈತರ ಸಮಸ್ಯೆ ಅರಿವಿದೆ: ಕೆ.ಆರ್.ಪೇಟೆಯಲ್ಲಿ ಮತಬೇಟೆ ಆರಂಭಿಸಿದ ಜೆಡಿಎಸ್ ಅಭ್ಯರ್ಥಿ
    ಜಿಲ್ಲಾ ಸುದ್ದಿ January 10, 2023

    ರೈತನ ಮಗನಾಗಿ ರೈತರ ಸಮಸ್ಯೆ ಅರಿವಿದೆ: ಕೆ.ಆರ್.ಪೇಟೆಯಲ್ಲಿ ಮತಬೇಟೆ ಆರಂಭಿಸಿದ ಜೆಡಿಎಸ್ ಅಭ್ಯರ್ಥಿ

    By adminJanuary 10, 2023No Comments2 Mins Read
    kr pete jds

    ಮಂಡ್ಯ: ನಾನು ರೈತನ ಮಗ ರೈತರ ಸಮಸ್ಯೆ ಅರಿವಿದೆ, ಒಂದು ಬಾರಿ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ  ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜು ರವರು ಮತದಾರರಲ್ಲಿ ಮನವಿ ಮಾಡಿದರು

    ತಾಲೂಕು ಅಧ್ಯಕ್ಷ ಜಾನಕಿರಾಮ್ ರವರ ನೇತೃತ್ವದಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜುರವರು ಕಾರ್ಯಕರ್ತರ ಜೊತೆಗೂಡಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ನಾಯಕನಹಳ್ಳಿ,ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆ ಕೋಪಲು, ಮಾಳಗೂರು, ಆದಿಹಳ್ಳಿ, ಗೊರವಿ, ಹೆತ್ತಗೋನಹಳ್ಳಿ ಸೇರಿದಂತೆ ಹಲವಾರು  ಗ್ರಾಮಗಳ ಮತದಾರ ಮನೆಗಳಿಗೆ ತೆರಳಿ ಮತಯಾಚಿಸಿದರು.


    Provided by
    Provided by

    ನಾನು ಒಬ್ಬ ಬಡ ಕುಟುಂಬ ರೈತನ ಮಗ. ರೈತರ ಕಷ್ಟ ಏನು ಎಂದು ನನಗೂ ತಿಳಿದಿದೆ. 2023 ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತವನ್ನು ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರೈತರು ಯಾವುದೇ ಸಾಲ ಮಾಡದೇ ಕೃಷಿ ಕಾರ್ಯದಲ್ಲಿ ತೊಡಗಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.

    ಬಳಿಕ ಮಾತನಾಡಿದ ತಾಲೂಕು ಅಧ್ಯಕ್ಷ ಜಾನಕಿರಾಮ್,  ನಮ್ಮ ಪಕ್ಷ ವರಿಷ್ಠರು ಅಧಿಕೃತ ಯುವ ಅಭ್ಯರ್ಥಿ ಹೆಚ್.ಟಿ.ಮಂಜು ಅವರನ್ನ ಘೋಷಣೆ ಮಾಡಿದೆ. ರೈತರ ಉಳಿವಿಗಾಗಿ ನಮ್ಮ ಪಕ್ಷದ ಪಂಚರತ್ನ  ಯೋಜನೆಗಳು ಜಾರಿಗೆ ಬರಬೇಕೆಂದರೆ, ಜೆಡಿಎಸ್ ಪಕ್ಷಕ್ಕೆ ಮತ ನೀಡಿಬೇಕು. ಎರಡು ದಿನಗಳಿಂದ ನಡೆಯುತ್ತಿರುವ ಮತಯಾಚನೆ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿ ಕಾಣುತ್ತಿದೆ. ಈ ಮಾದರಿಯಲ್ಲೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು.

    ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಟಿಎಪಿಸಿಎಂಎಸ್ ನಿರ್ದೇಶಕ ತೆರ್ನೇನಹಳ್ಳಿ ಬಲದೇವ್, ಮಂಜುನಾಥ್, ಗ್ರಾ.ಪಂ.ಸದಸ್ಯ ಸಿದ್ದೇಶ್, ಮಂಡ್ಯ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್, ಸಂತೆಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಹೆಚ್.ಟಿ.ಲೋಕೇಶ್, ಬ್ಯಾಲದಕೆರೆ ನಂಜೇಗೌಡ, ಗೊರವಿ ದೇವೇಗೌಡ, ದಿಲೀಪ್, ಆದಿಹಳ್ಳಿ ನಾಗೇಶ್, ಎಚ್.ಜಿ.ಬಾಬು, ಬಂಡಿಹೊಳೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ವಡ್ಡರಹಳ್ಳಿ ಮಹದೇವೇಗೌಡ, ಮುಖಂಡ ಐಕನಹಳ್ಳಿ ದೇವೇಗೌಡ, ಕುಪ್ಪಳ್ಳಿ ಪ್ರಭುದೇವ್, ಹೆಗ್ಗಡಹಳ್ಳಿ ಅಲೋಕ್, ರುದ್ರೇಶ್, ಸೇರಿದಂತೆ ಉಪಸ್ಥಿತರಿದ್ದರು.

    ವರದಿ: ಮಂಡ್ಯ ಶ್ರೀನಿವಾಸ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.