nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ–2023 ಯಶಸ್ವಿ
    ಜಿಲ್ಲಾ ಸುದ್ದಿ January 14, 2023

    ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ–2023 ಯಶಸ್ವಿ

    By adminJanuary 14, 2023No Comments3 Mins Read
    yogasana

    Provided by
    Provided by

    ಧಾರವಾಡ:  ಧಾರವಾಡ ನಗರದ ಹಮ್ ಫೌಂಡೇಶನ್ ಭಾರತ್ ಪ್ರಭಾತ ಶಾಖೆ ಧಾರವಾಡ, ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ವಾಣಿಜ್ಯ ಮಹಾವಿದ್ಯಾಲಯ (IQAC) ಹಾಗೂ ಅಂತರದೃಷ್ಠಿ ಯೋಗ ಅಕಾಡೆಮಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023 ಯಶಸ್ವಿಯಾಗಿ ನಡೆಯಿತು.

    ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ವಯಸ್ಕರ ವಿಭಾಗಗಳಿಂದ ಒಟ್ಟು 420 ಯೋಗಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೂ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.

    ವಯೋಮಾನಕ್ಕೆ ತಕ್ಕಂತೆ ಏಳು ವಿಭಾಗದಲ್ಲಿ ವಿಜೇತರಾದ ಯೋಗಪಟುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಮೆಡಲ್ ಮತ್ತು ಭಾಗವಹಿಸಿದ ಶಾಲೆಗಳಿಗೆ ಟ್ರೋಪಿಗಳನ್ನು ನೀಡಲಾಯಿತು. ಸ್ಪರ್ಧೆಯ ನಿರ್ಣಾಯಕರಾಗಿ 30 ಜನ ಅನುಭವಿ ತರಬೇತಿದಾರರು ಭಾಗವಹಿಸಿ ಉತ್ತಮ ಫಲಿತಾಂಶ ನೀಡಿದರು. ಭಾಗವಹಿಸಿದ ಎಲ್ಲ 550 ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರುಗಳಿಗೆ ಉತ್ತಮ ಉಪಹಾರ ಊಟದ ವ್ಯವಸ್ಥೆಯನ್ನು ಸಮಪರ್ಕವಾಗಿ ಒದಗಿಸಲಾಗಿದೆ.


    Provided by
    Provided by

    ಸಮಾರೋಪ ಹಾಗೂ ಪಾರಿತೋಷಕ ವಿತರಣೆ ಸಮಾರಂಭದ ಅಧ್ಯಕ್ಷರಾಗಿದ್ದ ಶ್ರೀಕಾಂತ ದೇವಗಿರಿ, ಉಪಾಧ್ಯಕ್ಷರು, ಹಮ್ ಫೌಂಡೆಶನ್ ಭಾರತ ಪ್ರಭಾತ ಶಾಖೆ ಧಾರವಾಡ ಅವರು ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಇಷ್ಟೊಂದು ಯೋಗ ಪಟುಗಳು ಆಸಕ್ತಿಯಿಂದ ಭಾಗವಹಿಸಿರುವುದು ಅತೀವ ಖುಷಿ ತಂದಿದೆ. ಈ ಸ್ಪರ್ಧೆಯನ್ನು ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಲು ಶ್ರಮಿಸಿದ ಶಿವಕುಮಾರ್ ಹಾಗೂ ಅಭಿಷೇಕ ಬಾರಕೇರ ಸಹೋದರರು, ಅವರ ಪಾಲಕರು, ಮಿತ್ರರು ಈ ಸ್ಪರ್ಧೆಯು ಈ ಮಟ್ಟದಲ್ಲಿ ನಡೆಯಲು ನಿರಂತರ ಪರಿಶ್ರಮ ವಹಿಸಿದ್ದಾರೆ. ಅವರಿಗೆ ಸಾಥ್ ನೀಡಿದ ಹಮ್ ಫೌಂಡೆಶನ್ ಎಲ್ಲ ಪದಾಧಿಕಾರಿಗಳು ಮತ್ತು ಕಾಲೇಜಿನ NSS ವಿದ್ಯಾರ್ಥಿಗಳು ತಮ್ಮೆಲ್ಲ ಸಹಕಾರ ನೀಡಿ ಸಾಥ್ ನೀಡಿದ್ದು ಪ್ರಶಂಸನೀಯ ಎಂದರು.

    ಹಮ್ ಫೌಂಡೇಶನ್ ರಾಷ್ಟ್ರೀಯ ಸಂಯೋಜಕರಾದ ಡಾ.ಸುನೀತ ಪುರೋಹಿತ ಮಾತನಾಡಿ, ಈ ಸ್ಪರ್ಧೆ ಅತ್ಯಂತ ಯಶಸ್ವಿಗೆ ಶ್ರಮಿಸಿದ ಶಿವಕುಮಾರ ಹಾಗೂ ಅಭಿಷೇಕ ಬಾರಕೇರ ಅವರುಗಳ ಕ್ರಿಯಾಶೀಲತೆಗೆ ತಕ್ಕ ನಿದರ್ಶನವಾಗಿದೆ ಎಂದರು.

    ಹಮ್ ಫೌಂಡೆಶನ್ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ವೆಂಕಟೇಶ ಶಿವಪೂಜಿ ಅವರು ಸ್ವಾಗತಿಸಿ, ಹಮ್ ಫೌಂಡೆಶನ್ ಭಾರತ ಶಾಖೆಯ ಧ್ಯೇಯೋದ್ದೇಶಗಳನ್ನು ಸಭಿಕರಿಗೆ ತಿಳಿಸಿಕೊಟ್ಟರು. ಕಾರ್ಯದರ್ಶಿ ಸುಮನ್ ಘಂಟೆಣ್ಣವರ ವಂದಿಸಿದರು. ಶ್ರೀಲಕ್ಷ್ಮಿ ಘಂಟೆಣ್ಣವರ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಪಾರಿತೋಷಕ ವಿತರಣೆ ಕಾರ್ಯಕ್ರಮವನ್ನು ಶಿವಕುಮಾರ ಹಾಗೂ ಅಭಿಷೇಕ ಬಾರಕೇರ ಸಹೋದರರು ನಡೆಸಿಕೊಟ್ಟರು. ರಾಷ್ಟ್ರಗೀತೆಯೊಂದಿಗೆ ಸಮಾರಂಭ ಮುಕ್ತಾಯವಾಯಿತು.

    ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023

    ವಿಭಾಗವಾರು ವಿಜೇತರ ವಿವರ ಈ ಕೆಳಗಿನಂತಿದೆ:

    8-11 ಬಾಲಕ ವಿಭಾಗ

    ಪ್ರಥಮ- ಶ್ರೇಯಸ್ ಘೋತೆ

    ದ್ವಿತೀಯ- ಸಂಜಯ್ ಆರ್. ಹಿರೇಮಠ

    ತೃತೀಯ- ವಿಜಯ ಅರಳಿಕಟ್ಟಿ

     

    ಬಾಲಕಿಯರುವಿಭಾಗ

    ಪ್ರಥಮ- ಸಾನ್ವಿ ತಟ್ಟಿನ

    ದ್ವಿತೀಯ- ದಿತಿಕಾ ಚವ್ಹಾಣ್

    ತೃತೀಯ- ಸಾನ್ವಿ ಸಲಗಾರ

     

    12–15 ಬಾಲಕ ವಿಭಾಗ:

    ಪ್ರಥಮ- ವಿನಾಯಕ ಅರಳಿಕಟ್ಟಿ

    ದ್ವಿತೀಯ- ಶ್ರಿನಿವಾಸ ಜಾಲಿಕಟ್ಟಿ

    ತೃತೀಯ- ಶ್ರೇಯಸ್ ಕೋಟೆ

     

    ಬಾಲಕಿಯರ ವಿಭಾಗ

    ಪ್ರಥಮ- ರಿಯಾ ಪಾಟೀಲ

    ದ್ವಿತೀಯ- ಕೃತಿಕಾ ಎಚ್. ಅಂಬಿಗೇರ

    ತೃತೀಯ- ಲಕ್ಷಿತಾ ಎಮ್ ಮಾಳಿ

     

    16–19 ಬಾಲಕ ವಿಭಾಗ

    ಪ್ರಥಮ- ಪವನ ಐ ಎನ್

    ದ್ವಿತೀಯ- ಅಭಿಷೇಕ ಆರ್ ಪಲ್ಲೇದ

    ತೃತೀಯ- ಸಂದೀಪ ಆರ್ ನಡಿಗೇರ

     

    ಬಾಲಕಿಯರ ವಿಭಾಗ

    ಪ್ರಥಮ- ಪ್ರಜ್ಞಾ ಪಿಸೆ

    ದ್ವಿತೀಯ- ರತ್ನವ್ವ ಎಂ

    ತೃತೀಯ- ಸುರೇಖಾ ಹುಡೇದ

     

    20–25 ಪುರುಷರ ವಿಭಾಗ

    ಪ್ರಥಮ: ಬೀಸಪ್ಪ ಬಿ

    ದ್ವಿತೀಯ: ಅನ್ವರಭಾಷಾ ಎ ಕೊತಬಾಲ

    ತೃತೀಯ: ವಿಶ್ವನಾಥ ಹಡಪದ

     

    ಮಹಿಳೆಯರ ವಿಭಾಗ

    ಪ್ರಥಮ- ಸವಿತಾ ಎನ್ ಮೊರಬದ

    ದ್ವಿತೀಯ- ಪಲ್ಲವಿ ಮುರಗೋಡ

    ತೃತೀಯ- ಶಿವಾನಿ ಕೆ ಪಾಟೀಲ

     

    25–35 ಪುರುಷರ  ವಿಭಾಗ

    ಪ್ರಥಮ- ವಿಜಯಕುಮಾರ ಉಕ್ಕಲಿ

    ದ್ವಿತೀಯ- ಶರಣಯ್ಯ ದೊಡ್ಡಯ್ಯ ಅಪ್ಪಣ್ಣವರ

    ತೃತೀಯ- ಪ್ರದೀಪ ಜಿ ಸನದಿ

     

    ಮಹಿಳೆಯರ ವಿಭಾಗ

    ಪ್ರಥಮ- ಪೂಜಾ ಅರಕೇರಿ

    ದ್ವಿತೀಯ- ಈರಮ್ಮ

    ತೃತೀಯ- ವೀಣಾ ಐ ಹಿರೇಮಠ

     

    35 ಕ್ಕಿಂತ ಮೇಲ್ಪಟ್ಟ ಪುರುಷರ ವಿಭಾಗ

    ಪ್ರಥಮ- ಕಾಶಪ್ಪ ಹಡಗಲಿ

    ದ್ವಿತೀಯ- ವೆಂಕಟೀಶ ಜಿತೂರಿ

    ತೃತೀಯ- ಗಂಗಾಧರ ಕೆರಿಗಾರ

     

    ಮಹಿಳೆಯರ ವಿಭಾಗ

    ಪ್ರಥಮ- ಮಹಾಲಕ್ಷ್ಮಿ ಚಿಂದಿ

    ದ್ವಿತೀಯ- ಎ ಎಸ್ ಲತಾ

    ತೃತೀಯ- ಭಾಗ್ಯಶ್ರೀ ಘೋತೆ

     

    ವಿಕಲಚೇತನರ ವಿಭಾಗ:

    ಪ್ರಥಮ- ಕೃಷ್ಣಪ್ರಿಯಾ ಆನಂದ ಬದಿ

    ಪ್ರಥಮ- ಲಕ್ಷ್ಮಿ ಬಿ ಅಸಂಗಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.