nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ–2023 ಯಶಸ್ವಿ
    ಜಿಲ್ಲಾ ಸುದ್ದಿ January 14, 2023

    ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ–2023 ಯಶಸ್ವಿ

    By adminJanuary 14, 2023No Comments3 Mins Read
    yogasana

    ಧಾರವಾಡ:  ಧಾರವಾಡ ನಗರದ ಹಮ್ ಫೌಂಡೇಶನ್ ಭಾರತ್ ಪ್ರಭಾತ ಶಾಖೆ ಧಾರವಾಡ, ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ವಾಣಿಜ್ಯ ಮಹಾವಿದ್ಯಾಲಯ (IQAC) ಹಾಗೂ ಅಂತರದೃಷ್ಠಿ ಯೋಗ ಅಕಾಡೆಮಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023 ಯಶಸ್ವಿಯಾಗಿ ನಡೆಯಿತು.

    ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ವಯಸ್ಕರ ವಿಭಾಗಗಳಿಂದ ಒಟ್ಟು 420 ಯೋಗಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೂ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.


    Provided by
    Provided by

    ವಯೋಮಾನಕ್ಕೆ ತಕ್ಕಂತೆ ಏಳು ವಿಭಾಗದಲ್ಲಿ ವಿಜೇತರಾದ ಯೋಗಪಟುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಮೆಡಲ್ ಮತ್ತು ಭಾಗವಹಿಸಿದ ಶಾಲೆಗಳಿಗೆ ಟ್ರೋಪಿಗಳನ್ನು ನೀಡಲಾಯಿತು. ಸ್ಪರ್ಧೆಯ ನಿರ್ಣಾಯಕರಾಗಿ 30 ಜನ ಅನುಭವಿ ತರಬೇತಿದಾರರು ಭಾಗವಹಿಸಿ ಉತ್ತಮ ಫಲಿತಾಂಶ ನೀಡಿದರು. ಭಾಗವಹಿಸಿದ ಎಲ್ಲ 550 ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರುಗಳಿಗೆ ಉತ್ತಮ ಉಪಹಾರ ಊಟದ ವ್ಯವಸ್ಥೆಯನ್ನು ಸಮಪರ್ಕವಾಗಿ ಒದಗಿಸಲಾಗಿದೆ.

    ಸಮಾರೋಪ ಹಾಗೂ ಪಾರಿತೋಷಕ ವಿತರಣೆ ಸಮಾರಂಭದ ಅಧ್ಯಕ್ಷರಾಗಿದ್ದ ಶ್ರೀಕಾಂತ ದೇವಗಿರಿ, ಉಪಾಧ್ಯಕ್ಷರು, ಹಮ್ ಫೌಂಡೆಶನ್ ಭಾರತ ಪ್ರಭಾತ ಶಾಖೆ ಧಾರವಾಡ ಅವರು ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಇಷ್ಟೊಂದು ಯೋಗ ಪಟುಗಳು ಆಸಕ್ತಿಯಿಂದ ಭಾಗವಹಿಸಿರುವುದು ಅತೀವ ಖುಷಿ ತಂದಿದೆ. ಈ ಸ್ಪರ್ಧೆಯನ್ನು ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಲು ಶ್ರಮಿಸಿದ ಶಿವಕುಮಾರ್ ಹಾಗೂ ಅಭಿಷೇಕ ಬಾರಕೇರ ಸಹೋದರರು, ಅವರ ಪಾಲಕರು, ಮಿತ್ರರು ಈ ಸ್ಪರ್ಧೆಯು ಈ ಮಟ್ಟದಲ್ಲಿ ನಡೆಯಲು ನಿರಂತರ ಪರಿಶ್ರಮ ವಹಿಸಿದ್ದಾರೆ. ಅವರಿಗೆ ಸಾಥ್ ನೀಡಿದ ಹಮ್ ಫೌಂಡೆಶನ್ ಎಲ್ಲ ಪದಾಧಿಕಾರಿಗಳು ಮತ್ತು ಕಾಲೇಜಿನ NSS ವಿದ್ಯಾರ್ಥಿಗಳು ತಮ್ಮೆಲ್ಲ ಸಹಕಾರ ನೀಡಿ ಸಾಥ್ ನೀಡಿದ್ದು ಪ್ರಶಂಸನೀಯ ಎಂದರು.

    ಹಮ್ ಫೌಂಡೇಶನ್ ರಾಷ್ಟ್ರೀಯ ಸಂಯೋಜಕರಾದ ಡಾ.ಸುನೀತ ಪುರೋಹಿತ ಮಾತನಾಡಿ, ಈ ಸ್ಪರ್ಧೆ ಅತ್ಯಂತ ಯಶಸ್ವಿಗೆ ಶ್ರಮಿಸಿದ ಶಿವಕುಮಾರ ಹಾಗೂ ಅಭಿಷೇಕ ಬಾರಕೇರ ಅವರುಗಳ ಕ್ರಿಯಾಶೀಲತೆಗೆ ತಕ್ಕ ನಿದರ್ಶನವಾಗಿದೆ ಎಂದರು.

    ಹಮ್ ಫೌಂಡೆಶನ್ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ವೆಂಕಟೇಶ ಶಿವಪೂಜಿ ಅವರು ಸ್ವಾಗತಿಸಿ, ಹಮ್ ಫೌಂಡೆಶನ್ ಭಾರತ ಶಾಖೆಯ ಧ್ಯೇಯೋದ್ದೇಶಗಳನ್ನು ಸಭಿಕರಿಗೆ ತಿಳಿಸಿಕೊಟ್ಟರು. ಕಾರ್ಯದರ್ಶಿ ಸುಮನ್ ಘಂಟೆಣ್ಣವರ ವಂದಿಸಿದರು. ಶ್ರೀಲಕ್ಷ್ಮಿ ಘಂಟೆಣ್ಣವರ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಪಾರಿತೋಷಕ ವಿತರಣೆ ಕಾರ್ಯಕ್ರಮವನ್ನು ಶಿವಕುಮಾರ ಹಾಗೂ ಅಭಿಷೇಕ ಬಾರಕೇರ ಸಹೋದರರು ನಡೆಸಿಕೊಟ್ಟರು. ರಾಷ್ಟ್ರಗೀತೆಯೊಂದಿಗೆ ಸಮಾರಂಭ ಮುಕ್ತಾಯವಾಯಿತು.

    ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023

    ವಿಭಾಗವಾರು ವಿಜೇತರ ವಿವರ ಈ ಕೆಳಗಿನಂತಿದೆ:

    8-11 ಬಾಲಕ ವಿಭಾಗ

    ಪ್ರಥಮ- ಶ್ರೇಯಸ್ ಘೋತೆ

    ದ್ವಿತೀಯ- ಸಂಜಯ್ ಆರ್. ಹಿರೇಮಠ

    ತೃತೀಯ- ವಿಜಯ ಅರಳಿಕಟ್ಟಿ

     

    ಬಾಲಕಿಯರುವಿಭಾಗ

    ಪ್ರಥಮ- ಸಾನ್ವಿ ತಟ್ಟಿನ

    ದ್ವಿತೀಯ- ದಿತಿಕಾ ಚವ್ಹಾಣ್

    ತೃತೀಯ- ಸಾನ್ವಿ ಸಲಗಾರ

     

    12–15 ಬಾಲಕ ವಿಭಾಗ:

    ಪ್ರಥಮ- ವಿನಾಯಕ ಅರಳಿಕಟ್ಟಿ

    ದ್ವಿತೀಯ- ಶ್ರಿನಿವಾಸ ಜಾಲಿಕಟ್ಟಿ

    ತೃತೀಯ- ಶ್ರೇಯಸ್ ಕೋಟೆ

     

    ಬಾಲಕಿಯರ ವಿಭಾಗ

    ಪ್ರಥಮ- ರಿಯಾ ಪಾಟೀಲ

    ದ್ವಿತೀಯ- ಕೃತಿಕಾ ಎಚ್. ಅಂಬಿಗೇರ

    ತೃತೀಯ- ಲಕ್ಷಿತಾ ಎಮ್ ಮಾಳಿ

     

    16–19 ಬಾಲಕ ವಿಭಾಗ

    ಪ್ರಥಮ- ಪವನ ಐ ಎನ್

    ದ್ವಿತೀಯ- ಅಭಿಷೇಕ ಆರ್ ಪಲ್ಲೇದ

    ತೃತೀಯ- ಸಂದೀಪ ಆರ್ ನಡಿಗೇರ

     

    ಬಾಲಕಿಯರ ವಿಭಾಗ

    ಪ್ರಥಮ- ಪ್ರಜ್ಞಾ ಪಿಸೆ

    ದ್ವಿತೀಯ- ರತ್ನವ್ವ ಎಂ

    ತೃತೀಯ- ಸುರೇಖಾ ಹುಡೇದ

     

    20–25 ಪುರುಷರ ವಿಭಾಗ

    ಪ್ರಥಮ: ಬೀಸಪ್ಪ ಬಿ

    ದ್ವಿತೀಯ: ಅನ್ವರಭಾಷಾ ಎ ಕೊತಬಾಲ

    ತೃತೀಯ: ವಿಶ್ವನಾಥ ಹಡಪದ

     

    ಮಹಿಳೆಯರ ವಿಭಾಗ

    ಪ್ರಥಮ- ಸವಿತಾ ಎನ್ ಮೊರಬದ

    ದ್ವಿತೀಯ- ಪಲ್ಲವಿ ಮುರಗೋಡ

    ತೃತೀಯ- ಶಿವಾನಿ ಕೆ ಪಾಟೀಲ

     

    25–35 ಪುರುಷರ  ವಿಭಾಗ

    ಪ್ರಥಮ- ವಿಜಯಕುಮಾರ ಉಕ್ಕಲಿ

    ದ್ವಿತೀಯ- ಶರಣಯ್ಯ ದೊಡ್ಡಯ್ಯ ಅಪ್ಪಣ್ಣವರ

    ತೃತೀಯ- ಪ್ರದೀಪ ಜಿ ಸನದಿ

     

    ಮಹಿಳೆಯರ ವಿಭಾಗ

    ಪ್ರಥಮ- ಪೂಜಾ ಅರಕೇರಿ

    ದ್ವಿತೀಯ- ಈರಮ್ಮ

    ತೃತೀಯ- ವೀಣಾ ಐ ಹಿರೇಮಠ

     

    35 ಕ್ಕಿಂತ ಮೇಲ್ಪಟ್ಟ ಪುರುಷರ ವಿಭಾಗ

    ಪ್ರಥಮ- ಕಾಶಪ್ಪ ಹಡಗಲಿ

    ದ್ವಿತೀಯ- ವೆಂಕಟೀಶ ಜಿತೂರಿ

    ತೃತೀಯ- ಗಂಗಾಧರ ಕೆರಿಗಾರ

     

    ಮಹಿಳೆಯರ ವಿಭಾಗ

    ಪ್ರಥಮ- ಮಹಾಲಕ್ಷ್ಮಿ ಚಿಂದಿ

    ದ್ವಿತೀಯ- ಎ ಎಸ್ ಲತಾ

    ತೃತೀಯ- ಭಾಗ್ಯಶ್ರೀ ಘೋತೆ

     

    ವಿಕಲಚೇತನರ ವಿಭಾಗ:

    ಪ್ರಥಮ- ಕೃಷ್ಣಪ್ರಿಯಾ ಆನಂದ ಬದಿ

    ಪ್ರಥಮ- ಲಕ್ಷ್ಮಿ ಬಿ ಅಸಂಗಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.