ಬಳ್ಳಾರಿ : ನಗರದ ಜಿಲ್ಲಾ ಕ್ರೀಡಾಂಗಣದ ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ.ಪುನೀತ್ ರಾಜಕುಮಾರ್ ಅವರ ಪುತ್ಥಳಿಗೆ ರಾಜ್ ಕುಮಾರ್ ಕುಟುಂಬ ಮತ್ತು ಸಚಿವ ಬಿ.ಶ್ರೀರಾಮುಲು ಅವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


