nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ನಾರಿ ಶಕ್ತಿಯು  ಸ್ವಾವಲಂಬಿ ಮತ್ತು ಭರವಸೆಯ ಸಂಕೇತವಾಗಿದೆ:  ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಮತ
    ತಿಪಟೂರು January 27, 2023

    ಭಾರತದ ನಾರಿ ಶಕ್ತಿಯು  ಸ್ವಾವಲಂಬಿ ಮತ್ತು ಭರವಸೆಯ ಸಂಕೇತವಾಗಿದೆ:  ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಮತ

    By adminJanuary 27, 2023No Comments2 Mins Read

    ತಿಪಟೂರು : ಭಾರತದ ನಾರಿಶಕ್ತಿಯು ಇಂದಿನ ಆಧುನಿಕ ಜಗತ್ತಿನ ಸ್ವಾವಲಂಬಿ, ಪ್ರಗತಿ ಹಾಗೂ ಭರವಸೆಯ ಸಂಕೇತವಾಗಿ ಜಗತ್ತಿಗೆ ಮಾದರಿಯಾಗಿದೆ ಎಂದು ಗುರುಕುಲನಂದಾಶ್ರಮದ ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಿಪಟೂರು ತಾಲ್ಲೂಕಿನ ಗುರುಕುಲ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಿಭಾಗದಿಂದ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಮಹಿಳಾ ವಿಚಾರಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ರೋಟರಿ ಸಂಸ್ಥೆ ಅಧ್ಯಕ್ಷೆ Dr.T.R.ವಿಜಯಕುಮಾರಿ ಮಾತನಾಡಿ ಕೇವಲ ಅಡುಗೆ ಮನೆಗೆ ಸೀಮಿತಿಗೊಂಡಿದ್ದ ಹೆಣ್ಣುಮಕ್ಕಳ ಪರಿಸ್ಥಿತಿ ಇಂದು ಸುಧಾರಿಸಿ ಯಾರೂ ಊಹಿಸಲಾಗದ ಹಂತಕ್ಕೆ ಪುರುಷರಿಗೆ ಸವಾಲೆಸೆಯುವ ರೀತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುತ್ತಿರುವುದು ಅನುಕರಣೀಯ ಎಂದರು.

    ಕುಮಾರ್ ಆಸ್ಪತೆಯ ಡಾ.ಶ್ರೀಧರ್ ಮಾತನಾಡಿ ಹಿಂದಿನ ಕಾಲದಲ್ಲಿ ಕೇವಲ ಹೊಲ ಗದ್ದೆಗಳಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಹೆಣ್ಣು ಮಗಳು ಬದಲಾದಂತೆ ಇಂದು ಅಂತರಾಷ್ಟ್ರೀಯ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ತಮ್ಮ ಕಬಂಧಬಾಹುಗಳನ್ನು ಚಾಚಿ ತಮ್ಮದಾಗಿಸಿಕೊಂಡಿದ್ದಾರೆ. ಎಂದರು ಮಹಿಳಾ ಸಬಲೀಕರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲ ಮೇಡಂ ಮಾತನಾಡಿ ಯೋಜನೆಯಲ್ಲಿ ಸ್ವ ಸಹಾಯ ಸಂಘದ ಪರಿಕಲ್ಪನೆ ಪ್ರಾರಂಭ ಮಾಡಿದ್ದೇ ಮಹಿಳೆಯರ ಆರ್ಥಿಕ ಹಾಗೂ ಸ್ವಾವಲಂಬಿ ಜೀವನ ನಡೆಸಲು ಅದನ್ನು ಅನುಷ್ಠಾನ ಮಾಡಲು ಮಾತೃ ಸ್ವರೂಪಿ ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಜ್ಞಾನ ವಿಕಾಸ ವಿಭಾಗವು ಬಹಳ ಶ್ರಮಿಸಿದ್ದು  ಇಂದು ಮಹಿಳೆಯರ ವಿವಿಧ ಉದ್ದೇಶಗಳಿಗೆ ಆರ್ಥಿಕ ನೆರವು ನೀಡುವಲ್ಲಿ ಸಹಕಾರಿಯಾಗಿದೆ. ಇದೇ ವಿಷಯ ಮುಂದುವರೆದು ಮಾತೃಶ್ರೀಯವರ ಕನಸಿನಂತೆ ಇಂದು ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಂದ ತಯಾರಿಸಿದ ಉತ್ಪನ್ನಗಳಿಗೆ ಸಿರಿ ಎಂಬ ಹೆಸರು ನೀಡಿ ಇಡೀ ರಾಜ್ಯಾದ್ಯಂತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದ‌್ದೇವೆ ಎಂದರು.

    ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ರೂಪಾ, ಆರ್ಥಿಕ ಸಮಾಲೋಚಕಿ ರೇಖಾ, ತಾಲ್ಲೂಕು ಯೋಜನಾಧಿಕಾರಿ ಉದಯ್ ಸರ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ, ಸೇವಾಪ್ರತಿನಿಧಿಗಳು ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ಧರು. ಕಾರ್ಯಕ್ರಮದಲ್ಲಿ ಮಹಿಳೆಯರು ತಾವೇ ತಯಾರಿಸಿದ ಉತ್ಪನ್ನಗಳ ಸ್ಟಾಲ್ ವಿಶೇಷವಾಗಿತ್ತು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    ತುಮಕೂರು: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶದಿಂದ ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಮಿತಿಯನ್ನು…

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.