nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    ತುಮಕೂರು January 28, 2023

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    By adminJanuary 28, 2023No Comments1 Min Read
    agni shamaka

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಾಚರಣೆಯಿಂದ ರಕ್ಷಣೆ ಮಾಡಲಾಗಿದೆ.

    ಬಿ.ಹೆಚ್.ರಸ್ತೆಯಲ್ಲಿರುವ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಆಟದ ಮೈದಾನದಲ್ಲಿ  ಸುಮಾರು 20/15 ಅಡಿ ಆಳ ಅಗಲವುಳ್ಳ ಮಳೆನೀರು ಇಂಗುವ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ರಾತ್ರಿಯಲ್ಲಿ ಆ ಕಟ್ಟೆಯೊಳಗೆ ಎರಡು ನಾಯಿಗಳು ಬಿದ್ದಿದ್ದು, ಕಟ್ಟೆಯಿಂದ ಹೊರ ಬರಲಾಗದೇ ಕಟ್ಟೆಯಲ್ಲೇ ಸಿಲುಕಿಕೊಂಡಿದ್ದವು.


    Provided by
    Provided by

    ಇಂದು ಬೆಳಗ್ಗೆ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸಿಬ್ಬಂದಿ ನಾಯಿಗಳನ್ನು ನೋಡಿದ್ದು, ನಾಯಿಗಳನ್ನು ಮೇಲೆತ್ತಲು ಕಾಲೇಜಿನ ಸಿಬ್ಬಂದಿ ಹರಸಾಹದಪಟ್ಟಿದ್ದು, ಆದರೆ ನಾಯಿಗಳನ್ನು ಹೊರ ತೆಗೆಯಲು ಸಾಧ್ಯವಾಗಿಲ್ಲ.

    ಇದೇ ವೇಳೆ ಕಾಲೇಜಿನ ಸಿಬ್ಬಂದಿ ವರ್ಗದವರಾದ ಮಾಚನಹಳ್ಳಿ ಮುನಿರಾಜು ಅವರಿಗೆ ಈ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬಳಿಕ  ಸಂಬಂಧ ಪಟ್ಟ ಮಹಾನಗರ ಪಾಲಿಕೆ ಹಾಗೂ ಆ ಭಾಗದ ಸ್ಥಳಿಯ ಕಾರ್ಪೋರೇಟರ್ ರವರಿಗೆ ವಿಷಯ ಮುಟ್ಟಿಸಿದ್ದಾರೆ. ಆದರೆ ಅವರು ಇಲ್ಲದ ನೆಪಗಳನ್ನು ಹೇಳಿ ಸರಿಯಾಗಿ ಸ್ಪಂದಿಸಲಿಲ್ಲ. ಹೀಗಾಗಿ ಖುದ್ದಾಗಿ ಅಗ್ನಿಶಾಮಕ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಎರಡೂ ನಾಯಿಗಳನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ.

    ಅಗ್ನಿಶಾಮಕ ದಳದ ಅಧಿಕಾರಿಗಳಾದ ಅಡವಿಶ್ ಅವರ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆಯ ಮೂಲಕ ಎರಡೂ ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ಮೂಕ ಪ್ರಾಣಿಗಳ ಮೇಲೆ ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳವು ಮಾನವೀಯತೆ ಮೆರೆದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು…

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.