nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯ ಪಕ್ಷಗಳ ಸಾಲ ಮನ್ನಾ ಮಂತ್ರದ ಪ್ರಣಾಳಿಯಿಂದ ಬ್ಯಾಂಕುಗಳಿಗೆ ನಷ್ಟ: ಶಾಸಕ ವೆಂಕಟರಮಣಪ್ಪ
    ಪಾವಗಡ January 29, 2023

    ರಾಜಕೀಯ ಪಕ್ಷಗಳ ಸಾಲ ಮನ್ನಾ ಮಂತ್ರದ ಪ್ರಣಾಳಿಯಿಂದ ಬ್ಯಾಂಕುಗಳಿಗೆ ನಷ್ಟ: ಶಾಸಕ ವೆಂಕಟರಮಣಪ್ಪ

    By adminJanuary 29, 2023No Comments2 Mins Read
    pavagada 1

    ಪಾವಗಡ: ರಾಜಕೀಯ ಪಕ್ಷಗಳು ಸಾಲ ಮನ್ನಾ ಎಂಬ ಮಂತ್ರದ ಪ್ರಣಾಳಿಕೆಗಳನ್ನು ಬಳಸುತ್ತಿರುವುದರಿಂದ ಬ್ಯಾಂಕುಗಳು ಹೆಚ್ಚು ನಷ್ಟ ಅನುಭವಿಸುತ್ತಿವೆ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ ತಿಳಿಸಿದರು.

    ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮಳಿಗೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬ್ಯಾಂಕುಗಳಲ್ಲಿ ಸಾರ್ವಜನಿಕರು ಪ್ರತಿಯೊಬ್ಬರು ಪಡೆದಂತಹ ಸಾಲ ಕಾಲಕಾಲಕ್ಕೆ ಮರುಪಾವತಿಸಿದರೆ ಯಾವುದೇ ಬ್ಯಾಂಕುಗಳು ನಷ್ಟ ಅನುಭವಿಸಲು ಸಾಧ್ಯವಿಲ್ಲ, ಇಲ್ಲದಿದ್ದರೆ ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ಸಂಬಳ ಕೊಡೋದು ಕಷ್ಟಕರವಾಗಿದೆ. ಇತ್ತೀಚೆಗೆ ಸಾರ್ವಜನಿಕರು ಬ್ಯಾಂಕುಗಳು ಠೇವಣಿ ಇಡುವ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದರು.


    Provided by

    ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ಈಗಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮಳಿಗೆ ಕಟ್ಟಡ ಬಹಳ ಹಳೆಯದಾಗಿದ್ದು, ಈ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ ವಾಣಿಜ್ಯ ಮಳಿಗೆಗಳು ರೀತಿಯಲ್ಲಿ ಅಡ ನಿರ್ಮಾಣ ಮಾಡಬೇಕು. ರೈತರಿಗೆ ಹೆಚ್ಚಿನ ಬ್ಯಾಂಕಿನಲ್ಲಿ ಆದ್ಯತೆ ನೀಡಿ ಸವಲಂಬನೆ ಜೀವನಕ್ಕೆ ಆದ್ಯತೆ ನೀಡುವ ಕೆಲಸ ಬ್ಯಾಂಕಿನವರು ಮಾಡಬೇಕಾಗಿದೆ ಎಂದರು.

    ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಅಶ್ವಥ್ ನಾರಾಯಣ ಮಾತನಾಡಿ ನನ್ನ ಅವಧಿಯಲ್ಲಿ ಎಲ್ಲಾ ಪಕ್ಷದ ಮುಖಂಡರಿಗೆ ಒಗ್ಗೂಡಿಸಿ ಅಭಿವೃದ್ಧಿ ದೆಸೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ ಎಂದರು.
    ದೇಶದ ಬೆನ್ನೆಲುಬು ರೈತ ಕೃಷಿ ಚಟುವಟಿಕೆಗಳಿಗೆ ನಮ್ಮ ಬ್ಯಾಂಕಿನ ಸವಲತ್ತುಗಳನ್ನು ಬಳಸಿಕೊಂಡು ಅತಿ ಹೆಚ್ಚು ಕೃಷಿ ಏತರ ಚಟುವಟಿಕೆಗಳಲ್ಲಿ ಹೆಚ್ಚಿನ ಆದ್ಯತೆ ಕೊಡಬೇಕು. ನನ್ನ ಅವಧಿಯಲ್ಲಿ ನೀಡಿದಂತಹ ಸಾಲ ಶೇಕಡವಾರು 95% ಎಷ್ಟು ಮರುಪಾವತಿ ಬ್ಯಾಂಕಿಗೆ ಆಗಿದೆ. ಈಗ ನನ್ನ ಅವಧಿಯಲ್ಲಿ ಶಾಸಕರ ನೇತೃತ್ವದಲ್ಲಿ 15 ಲಕ್ಷದ ಮೂರು ಮಳಿಗೆಗಳಿಗೆ ಶಂಕುಸ್ಥಾಪನೆ ಸಹ ನೆರವೇರಿಸಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕರಾದ ತಾಳೆಮರದ ಹಳ್ಳಿ ನರಸಿಂಹಯ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಕೀಲ ನಾಗೇಂದ್ರಪ್ಪ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಚೆನ್ನಮಲ್ಲಪ್ಪ, ಪಿ ಎಲ್ ಡಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಕೆಂಚಗನಹಳ್ಳಿ ಗೋವಿಂದಪ್ಪ, ಮಾಜಿ ಅಧ್ಯಕ್ಷರಾದಂತಹ ಶೇಷಗಿರಿ, ಪುರಸಭೆಯ ಮಾಜಿ ಅಧ್ಯಕ್ಷರಾದ ಎ.ಶಂಕರ್ ವೇಲುರಾಜು, ಪುರಸಭೆಯ ಸದಸ್ಯರಾದ ಪಿ.ರಾಜೇಶ್, ವೆಂಕಟ್ರಣಪ್ಪ, ವಿಶ್ವನಾಥ್
    ತೆಂಗಿನಕಾಯಿ ರವಿ, ಕಾಂಗ್ರೆಸ್ ಮುಖಂಡರು ಪ್ರಮೋದ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿ ಇನ್ನು ಮುಂತಾದವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.