nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು
    ಕೊರಟಗೆರೆ January 31, 2023

    ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು

    By adminJanuary 31, 2023No Comments2 Mins Read
    koratagere

    ಕೊರಟಗೆರೆ : ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಎನ್ನುವ ವೃದ್ದೆಯನ್ನು ತನ್ನ ಮೊಮ್ಮಗನೇ ಮನೆಯಿಂದ ಹೊರ ಹಾಕಿದ್ದ ದಾರುಣ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ  ಮಧುಗಿರಿ ಉಪ ವಿಭಾಗಾಧಿಕಾರಿಗಳ ಆದೇಶದಂತೆ ಕೊರಟಗೆರೆ ತಹಶೀಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿಯಲ್ಲಿ ಸುಮಾರು 80 ವಯಸ್ಸಿನ ಕಾವಲಮ್ಮ ವೃದ್ದೆಗೆ ತಾನು ವಾಸಿಸುತ್ತಿದ್ದ ಮನೆಯನ್ನು ಹಿಂದಿರುಗಿಸಿ ಕೊಟ್ಟಿರುವ ಘಟನೆ ನಡೆದಿದೆ.

    ಘಟನೆಯ ಬಗ್ಗೆ ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ, ಉಪವಿಭಾಗಾಧಿಕಾರಿಗಳ ಆದೇಶದಂತೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಲೇಟ್ ರಾಮಯ್ಯ ಎನ್ನುವವರನ್ನು ಮಾರುತಿ ಎನ್ನುವವರು ಬಲವಂತದಿಂದ ಮನೆಯಿಂದ ಹೊರ ಹಾಕಿದ್ದ ದೂರಿನ ಅನ್ವಯ ಮೇಲಾಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಭೇಟಿ ನೀಡಿ   ವಯೋವೃದ್ದೆಯಾದ ಕಾವಲಮ್ಮನಿಗೆ ಇವರ ಮುಂದಿನ ಜೀವನವನ್ನು ಮನದಲ್ಲಿಟ್ಟುಕೊಂಡು ಕಾವಲಮ್ಮನಿಗೆ ಮನೆಯನ್ನು ಅಧಿಕಾರಿಗಳ ಸಮಕ್ಷಮದಲ್ಲಿ ಹಿಂತಿರುಗಿಸಲಾಯಿತು. ವಯೋವೃದ್ದೆಯಾದ ಕಾವಲಮ್ಮ ಇನ್ನು ಮುಂದೆ ಸಂತೋಷದಿಂದ ತನ್ನ ಮನೆಯಲ್ಲಿ ವಾಸಿಸಬಹುದು ಎಂದು ತಿಳಿಸಿದರು.


    Provided by
    Provided by

    koratagere

    ತನ್ನ ಮನೆಗೆ ಮರಳಿ ಬಂದ ಅಜ್ಜಿ ಕಾವಲಮ್ಮ ಮಾತನಾಡಿ.. ಯಾವಾಗಲೂ ತನ್ನ ಮೊಮ್ಮಗ  ಮಾರುತಿ ನನಗೆ ಬಹಳ ತೊಂದರೆ ಕೊಟ್ಟು ಸದಾ ಹಿಂಸೆ ಕೊಡುತ್ತಿದ್ದ ನನ್ನ ಗಂಡ ನಾನು ಕಷ್ಟಪಟ್ಟು ಕೂಲಿ ನಾಲಿ ಮಾಡಿ ಕಟ್ಟಿಕೊಡ ಮನೆಯಿಂದ ನನ್ನನ್ನೇ ಹೊರಹಾಕಿದ ಎಷ್ಟು ಬಾರಿ ಹೇಳಿದರೂ ಕೇಳುತ್ತಿರಲಿಲ್ಲ. ಇದೀಗ ಅಧಿಕಾರಿಗಳು ಬಂದು ನನ್ನ ಮನೆಯನ್ನು ನನಗೆ ಹಿಂತಿರುಗಿಸಿ ಕೊಟ್ಟಿದ್ದಾರೆ ತುಂಬಾ ಸಂತೋಷವಾಗಿದೆ. ನನ್ನ ಮುಂದಿನ ಜೀವನವನ್ನು ಸಂತೋಷದಿಂದ ನನ್ನ ಮನೆಯಲ್ಲಿ ನಡೆಸುತ್ತೇನೆ ಎಲ್ಲಾ ಅಧಿಕಾರಿಗಳಿಗೂ ಧನ್ಯವಾದ ಎಂದು ತಿಳಿಸಿದರು.

    ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಪಾಪಿ ಮೊಮ್ಮಗ:

    ತನ್ನ ಪೋಕರಿತನಕ್ಕೆ ಪುಂಡಾಟಿಕೆಗೆ  ಅಜ್ಜಿ ಪ್ರತಿನಿತ್ಯ ಮೊಮ್ಮಗನಿಗೆ ಅಡ್ಡ ಬರುತ್ತಿದ್ದಳು ಎನ್ನುವ ಕಾರಣಕ್ಕೆ  ಅಜ್ಜಿಯನ್ನೆ ಮನೆಯಿಂದ ಹೊರ ಹಾಕಿದರೆ ಮೊಮ್ಮಗ ತಾನು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದ. ಆದರೆ ಇಂತಹ ಪುಂಡರಿಗೆ ಕಾನೂನು ಎನು ಎನ್ನುವುದು ತಿಳಿದಿರುವುದಿಲ್ಲ.

    ಆದರೆ ಇಂದು ಆತನಿಗೆ ಕಾನೂನು ತಿಳಿಯುವಂತೆ ಮಾಡಿದ ಕೊರಟಗೆರೆಯ ಅಧಿಕಾರಿಗಳು ವಯೋವೃದ್ಧರ  ಕಾನೂನಿನ ಮನೆ ಕಳೆದುಕೊಂಡ ಅಜ್ಜಿಗೆ ಮರಳಿ ದೊರಕಿಸಿಕೊಟ್ಟಿದ್ದಾರೆ. ವಯೋವೃದ್ಧಿಗೆ ನ್ಯಾಯ ಸಿಕ್ಕಿರುವ  ಸಂತೋಷವನ್ನು ತಹಶೀಲ್ದಾರ್  ನರಸಿಂಹಮೂರ್ತಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಎಎಸ್ ಐ  ಧರ್ಮೇಗೌಡ ಸೇರಿದಂತೆ ಇತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಹಂಚಿಕೊಂಡರು.

    ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳಾದ  ಎ ಎಸ್ ಐ ಧರ್ಮೆಗೌಡ ಸಿಬ್ಬಂದಿ ಮಲ್ಲೇಶ್  ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಾದ ಆರ್ ಐ ಪ್ರತಾಪ್, ಪವನ್ ಕುಮಾರ್, ಬಸವರಾಜ್, ರಾಘವೇಂದ್ರ, ದೊಡ್ಡೇಗೌಡ  ಸೇರಿದಂತೆ  ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.