nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ
    ರಾಜ್ಯ ಸುದ್ದಿ January 31, 2023

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ

    By adminJanuary 31, 2023No Comments2 Mins Read
    bus chalaka

    ಬೆಂಗಳೂರು: ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದ ಆಪತ್ಪಾಂಧವ – ನಮ್ಮ ಸಂಸ್ಥೆಯ ಹೆಮ್ಮೆ, ಗೌರವದ ಪ್ರತೀಕ ನಮ್ಮ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ.

    ದಿನಾಂಕ 29.01.2023 ರಂದು ತುಮಕೂರು ವಿಭಾಗದ ಶಿರಾ ಘಟಕದ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ ಸಂಖ್ಯೆ 697 ರವರು ತುಮಕೂರು ವಿಭಾಗದಮಾರ್ಗದಲ್ಲಿ ಬಸ್ಸು ಚಾಲನೆ ಮಾಡುತ್ತಿರುವ ಸಮಯದಲ್ಲಿ ಸಮೀಪದ ಹಂದಿ ಕುಂಟೆ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು , ತಮ್ಮ ಪ್ರಾಣಪಾಯವನ್ನು ಸಹ ಲೆಕ್ಕಿಸದೆ ರಕ್ಷಿಸಿ ಶೌರ್ಯ ಕಾರ್ಯವನ್ನು ಮೆರೆದ ಚಾಲಕನ ಮಾನವೀಯ ಕಾರ್ಯವನ್ನು ಮೆಚ್ಚಿ ಇಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ
    ಶ್ರೀ ವಿ ಅನ್ಬುಕುಮಾರ್ ಭಾಆಸೇ, ರವರು, ಸದರಿ ಚಾಲಕರನ್ನು ಇಂದು ಕೆ ಎಸ್ ಆರ್ ಟಿ ಸಿ ಕೇಂದ್ರ ಕಛೇರಿಯಲ್ಲಿ ಅವರ ಕುಟುಂಬದವರ ಸಮ್ಮಖದಲ್ಲಿ ಸನ್ಮಾನಿಸಿ ರೂ. 10,000 ನಗದು ಪುರಸ್ಕಾರ ಮತ್ತು ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಮಂಜುನಾಥ್ ರವರು ನಡೆದ ಘಟನೆ ಬಗ್ಗೆ ವಿವರಿಸಿದರು. ನಂತರ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರು , ಇನ್ನೂ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ಉಳಿದಿವೆ ಎಂಬುದಕ್ಕೆ ನಮ್ಮ ಚಾಲಕ ಮಂಜುನಾಥರವರು ಜೀವಂತ ಉದಾಹರಣೆಯಾಗಿದ್ದಾರೆ.

    ಈಜು ಬರುವ ಎಷ್ಟೋ ಜನ ದಿಢೀರನೆ ನೀರಿನಲ್ಲಿ ಧುಮುಕಿ, ಇತರರ ಪ್ರಾಣ ಉಳಿಸುವ ಕಾರ್ಯ ಮಾಡಲು ಹಲವು ಬಾರಿ ಯೋಚಿಸುತ್ತಾರೆ / ಹಿಂಜರಿಯುತ್ತಾರೆ ಆದರೆ ಮಂಜುನಾಥ್ ರವರು, ಆ ಎರಡು ಹೆಣ್ಣುಮಕ್ಕಳ ತಾಯಿ ಕೆರೆಯಿಂದ ರಸ್ತೆವರೆಗೆ ಓಡುತ್ತಾ, ಯಾರು ಜನರೇ ಕಾಣದ ಆ ಸ್ಥಳದಲ್ಲಿ, ಹತಾಶರಾಗಿ ಅಳುತ್ತಾ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ನಮ್ಮ ಬಸ್ಸನ್ನು ಕಂಡೊಡನೆ ತಡೆದು ನಿಲ್ಲಿಸಿ, ಮಕ್ಕಳ ಪ್ರಾಣ ಉಳಿಸಲು ಕೋರಿದಾಗ ಆ ಬಸ್ಸಿನಲ್ಲಿ 40 ಜನ ಪ್ರಯಾಣಿಕರಿದ್ದರು, ಆದರೆ ಯಾರೊಬ್ಬರು ಮಂಜುನಾಥ್ ಮಾಡಿದ ಕಾರ್ಯ ಮಾಡಲು ಮುಂದೆ ಬರಲಿಲ್ಲ, ಆದರೆ ನಮ್ಮ ಚಾಲಕ ಒಂದು ಕ್ಷಣವೂ ಯೋಚಿಸದೆ ತಕ್ಷಣವೇ ಬಸ್ಸನ್ನು ನಿಲ್ಲಿಸಿ, ಕೆರೆಗೆ ಹಾರಿ ಆ ಎರಡು ಹೆಣ್ಣು ಮಕ್ಕಳ ಜೀವವನ್ನು ಉಳಿಸಿದ್ದಾರೆ. ಜೀವಕ್ಕೆ ಬೆಲೆ ಕಟ್ಟುವುದಕ್ಕೆ ಯಾವುದರಿಂದಲೂ ಸಾಧ್ಯವಿಲ್ಲ. ಆ ಎರಡು ಹೆಣ್ಣುಮಕ್ಕಳ ತಾಯಿಗೆ ಮಕ್ಕಳ ಜೀವದ ಬೆಲೆ ಆ‌‌ ಪರಿಸ್ಥಿತಿಯಲ್ಲಿ ತಿಳಿದಿರುತ್ತದೆ. ನಿಗಮವು ನೀಡಿರುವ ನಗದು ಪುರಸ್ಕಾರ ಮಂಜುನಾಥ್ ರವರ ಅನನ್ಯ ಮಾನವೀಯ ಕಾರ್ಯಕ್ಕೆ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ಕೆಲಸ ನಮ್ಮ ಕರ್ತವ್ಯವಾಗಿದೆಯೆಂದು ನಾವು ಭಾವಿಸಿ, ಇಂದು ಅವರ ಸಕುಟುಂಬ ಪರಿವಾರವನ್ನು ಕೇಂದ್ರ ಕಛೇರಿಗೆ ಆಹ್ವಾನಿಸಿ, ಅಭಿನಂದಿಸಿದ್ದೇವೆ.

    ಇವರ ಈ ಮಾದರಿ ಕಾರ್ಯ ಇತರರಿಗೆ ಪ್ರೇರಕ ಶಕ್ತಿಯಾಗಲಿ , ಮಂಜುನಾಥ್ ಅವರಿಗೆ ಮತ್ತು ಅವರ ಕುಟುಂಬದವರಿಗೆ ಆ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

    ಈ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ.ಪ್ರಶಾಂತ್ ಕುಮಾರ್ ಮಿಶ್ರ ಭಾಆಸೇ, ನಿರ್ದೇಶಕರು (ಸಿಬ್ಬಂದಿ & ಜಾಗೃತ), ಇಲಾಖಾ ಮುಖ್ಯಸ್ಥರುಗಳು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ತುಮಕೂರು ವಿಭಾಗ, ಘಟಕ ವ್ಯವಸ್ಥಾಪಕ, ಶಿರಾ ಘಟಕ ರವರುಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಲಿ…

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.