nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರಕವಿ ದ.ರಾ.ಬೇಂದ್ರೆಯವರ ಬಗ್ಗೆ ನಿಮಗೆಷ್ಟು ಗೊತ್ತು?
    ಸ್ಪೆಷಲ್ ನ್ಯೂಸ್ January 31, 2023

    ವರಕವಿ ದ.ರಾ.ಬೇಂದ್ರೆಯವರ ಬಗ್ಗೆ ನಿಮಗೆಷ್ಟು ಗೊತ್ತು?

    By adminJanuary 31, 2023No Comments1 Min Read
    dara bendre

    ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ(ದ.ರಾ.ಬೇಂದ್ರೆ) ಅವರು  1896ನೇ ಇಸವಿಯ ಜನವರಿ 31ರಂದು ಜನಿಸಿದರು. ಅವರ ಜನ್ಮ ದಿನಾಚರಣೆಯಾದ ಈ ದಿನ ಅವರ ಕುರಿತು ಕೆಲವೊಂದು ವಿಚಾರಗಳನ್ನು ತಿಳಿದುಕೊಳ್ಳೋಣ…

    ದ.ರಾ.ಬೇಂದ್ರೆ ಅವರು ರಾಮಚಂದ್ರ ಭಟ್ಟ, ಅಂಬಿಕೆ ದಂಪತಿಯ ಪುತ್ರರಾಗಿದ್ದಾರೆ. 1973ರಲ್ಲಿ ಬೇಂದ್ರೆಯವರ ಕವನ ಸಂಕಲನವಾದ ‘ನಾಕುತಂತಿ’ಗಾಗಿ ಅವರು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದುಕೊಂಡರು. ಇದಲ್ಲದೇ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ.


    Provided by
    Provided by

    ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದ ಅವರ ಮೊದಲ ಸಾಹಿತ್ಯ ರಚನೆ ‘ಒಲವು’. 1918ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು.

    ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ.  1921ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

    ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

    ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.

    ಇವರು ಬರೆದ “ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ” ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ. ಇವರನ್ನು ಕನ್ನಡದ “ಕನ್ನಡದ ಠಾಗೋರ್” ಎಂದೂ ಕರೆಯಲಾಗುತ್ತದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.