nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಳ್ಳವರ ಪಾಲಾಗುತ್ತಿರುವ ಸರ್ಕಾರಿ ಭೂಮಿ ಉಳಿಸಿ: ನಗರಸಭಾ ಸದಸ್ಯ ಮಹೇಶ್ ಗಂಭೀರ ಆರೋಪ
    ತಿಪಟೂರು February 9, 2023

    ಉಳ್ಳವರ ಪಾಲಾಗುತ್ತಿರುವ ಸರ್ಕಾರಿ ಭೂಮಿ ಉಳಿಸಿ: ನಗರಸಭಾ ಸದಸ್ಯ ಮಹೇಶ್ ಗಂಭೀರ ಆರೋಪ

    By adminFebruary 9, 2023No Comments2 Mins Read
    tipaturu

    ತಿಪಟೂರು: ನಗರದ ಇಂದಿರಾನಗರದಲ್ಲಿರುವ ಸರ್ಕಾರಿ ಜಾಗ ಹದ್ದಿ ಹದುಹಿಡಿದ ಹಳ್ಳದ ಸುಮಾರು ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಜಿ.ಬಿ.ಗಂಗಯ್ಯನವರ ಮಕ್ಕಳಾದ ಪುಷ್ಪಾವತಿ ಮತ್ತು ಮೋಹನ ಕುಮಾರಿ ಎಂಬುವವರು ಒತ್ತುವರಿ ಮಾಡಿಕೊಂಡಿದ್ದರು ಈ ಬಗ್ಗೆ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿದ್ದಾರೆಂದು ವಾರ್ಡ್ ನಂ 18ರ ನಗರಸಭಾ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನಗರದಲ್ಲಿ ಅನೇಕ ಬಡವರು ವಾಸಿಸುತ್ತಿದ್ದಾರೆ. ಸರ್ಕಾರಿ ಜಾಗವನ್ನು ಮಂಜೂರು ಮಾಡಿಸಿಕೊಂಡು ಮನೆಕಟ್ಟಿಕೊಂಡು ವಾಸಿಸುತ್ತಿದ್ದು, ಇನ್ನು ಅನೇಕ ನಿರ್ಗತಿಕರು ನಿವೇಶನವಿಲ್ಲದೇ ಹೋರಾಡುತ್ತಿದ್ದಾರೆ. ಆದರೆ ಪ್ರಭಲ ಗಾಣಿಗ ಸಮುದಾಯಕ್ಕೆ ಸೇರಿದ ಮೋಹನ ಕುಮಾರಿ ಮತ್ತು ಪುಷ್ಪಾವತಿ ಎಂಬುವವರು ಒತ್ತುವರಿ ಮಾಡುತ್ತಿದ್ದು, ಸರ್ಕಾರ ನೋಟಿಸ್ ನೀಡಿದರು ಅದನ್ನು ತೆಗೆದುಕೊಳ್ಳದೇ ಕಟ್ಟಡದ ಕಾಮಗಾರಿಯನ್ನು ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗು ನಿವೇಶನ ರಹಿತರಿಗೆ ತುಂಬಾ ಅನ್ಯಾಯವಾಗುತ್ತಿದೆ ಎಂದು ಅವರು ದೂರಿದರು.


    Provided by
    Provided by

    ಮಾರನಗೆರೆ ಗ್ರಾಮದ ಸರ್ವೇ ನಂ 11/2ರ ಜಮೀನನ್ನು ದಿನಾಂಕ: 14-09-2018ರಂದು ಮಾರನಗೆರೆ ಗಡಿಯನ್ನು ನಿರ್ಧರಿಸಿದ್ದರು. ಆದರೆ ತಿಪಟೂರು ಗಡಿಯನ್ನು ಇದುವರೆಗೂ ಗುರುತಿಸಿ ಸರ್ಕಾರಿ ಜಾಗವನ್ನು ಬಿಡಿಸಿಕೊಳ್ಳಲು ತಾಲ್ಲೂಕು ಕಂದಾಯ ಇಲಾಖೆಗೆ ಇದುವರೆಗೂ ಸಾಧ್ಯವಾಗಿಲ್ಲ. ಇಂತಹ ಸಮಯದಲ್ಲಿ ಇಲ್ಲಿ ಎಂಟು ಅಡಿಗೂ ಎತ್ತರದ ಗೋಡೆಯನ್ನು ನಿರ್ಮಿಸಿ ಅದರೊಳಗೆ ಕಟ್ಟಡವನ್ನು ಕಟ್ಟುವ ಹುನ್ನಾರವನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

    ಇವರು ಗಾಣಿಗ ಸಮುದಾಯದವರಾಗಿದ್ದು, ಇವರಿಗೆ ಇಡೀ ಸಮುದಾಯದ ಬೆಂಬಲ, ರಾಜಕೀಯ ಬೆಂಬಲವೂ ದೊರೆತಿದ್ದು, ಸರ್ಕಾರಿ ನೋಟೀಸ್ ನೀಡಿದರೂ, ಅದನ್ನು ತೆಗೆದುಕೊಳ್ಳುವುದಿಲ್ಲವೆಂದು ಹೇಳುವ ಮಟ್ಟಿಗೆ ತಲುಪಿದ್ದಾರೆ. ಮನೆಯ ಬಾಗಿಲಿಗೆ ನೋಟೀಸ್ ಅಂಟಿಸಿದರು ಯಾವುದಕ್ಕೂ ಕ್ಯಾರೆ ಎನ್ನದೇ ಕಟ್ಟಡದ ಕಾಮಗಾರಿಯನ್ನು ಮುಂದುವರೆಸುತ್ತಲೇ ಇದ್ದಾರೆ ಎಂದರು.

    ಈ ಭೂ ಕಬಳಿಕೆಯ ಬಗ್ಗೆ ಹಿಂದಿನ ತಹಸೀಲ್ದಾರ್ ಆಗಿದ್ದ ಆರತಿಯವರಿಗೂ ದೂರು ನೀಡಿದ್ದರು. ಅವರು ಕ್ರಮ ಕೈಗೊಳ್ಳದೇ ಇದ್ದಾಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆ. ಆಗ ಜಿಲ್ಲಾಧಿಕಾರಿಗಳು ಗಡಿಯನ್ನು ಗುರುತಿಸಿ ಸೂಕ್ತ ಬಂದೂ ಬಸ್ತ್ ಮಾಡಲು ಆದೇಶಿಸಿದಾಗ ತನ್ನ ಜನರಿಗೆ ತೊಂದರೆಯಾಗುತ್ತದೆಂದು ತಿಳಿದ ತಹಸೀಲ್ದಾರ್ ಆರತಿ, ಸರಣಿ ರಜೆ ಇರುವ ದಿನಾಂಕವನ್ನು ನೋಡಿ ಸರ್ವೆಗೆ ತಿಳಿಸಿದರು. ಆದರೆ ಸರಣಿ ರಜೆ ಇದ್ದಿದ್ದರಿಂದ ಸರ್ವೇ ಆಗಲೇ ಇಲ್ಲ. ಇನ್ನು ಈಗಿನ ತಹಸೀಲ್ದಾರ್‌ ಗೂ ಅರ್ಜಿಯನ್ನು ನೀಡಿದರು, ಅವರು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವರ್ಗಾವಣೆಗೊಂಡು ಹೋಗುತ್ತಾರೆ ಮುಂದೆ ಬರುವವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಇದೇ ವೇಳೆ ಕಟ್ಟಡವನ್ನು ನಿರ್ಮಿಸಿ ಮುಂದಿನ ದಿನಗಳಲ್ಲಿ ನಾವೇ ಅನುಭೋಗದಲ್ಲಿದ್ಧೇವೆಂದು ತೋರಿಸಲು ಒತ್ತುವರಿದಾರರು ನಿರ್ಧರಿಸಿದಂತೆ ಕಾಣುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಒತ್ತುವರಿಯನ್ನು ತೆರವು ಗೊಳಿಸಿ ಕೋಟ್ಯಾತಂರ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಉಳಿಸಿಕೊಟ್ಟು ಬಡ ಜನರಿಗೆ ನಿವೇಶನವನ್ನು ಕೊಡಬೇಕೆಂದು ಆಗ್ರಹಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಯೋಗೀಶ್, ತಿಲಕ್‌ಕುಮಾರ್, ವಾರ್ಡ್ ನ ನಾಗರಿಕರಾದ ತುಳಸಿ ರಾಮ್, ಜಯಣ್ಣ, ಮತ್ತಿತರರು ಹಾಜರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.…

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.