nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ಸಿನ ಅಭ್ಯರ್ಥಿ ನಾನೇ ನನ್ನ ಗೆಲುವು ಖಚಿತ :ಫಿರೋಜ್ ಶೇಠ
    ರಾಜ್ಯ ಸುದ್ದಿ February 21, 2023

    ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ಸಿನ ಅಭ್ಯರ್ಥಿ ನಾನೇ ನನ್ನ ಗೆಲುವು ಖಚಿತ :ಫಿರೋಜ್ ಶೇಠ

    By adminFebruary 21, 2023No Comments2 Mins Read
    frozshet

    Provided by
    Provided by

    ಮಾಜಿ ಶಾಸಕ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಫಿರೋಜ್ ಶೇಠ ಅವರು ತಮ್ಮ ರಾಜಕೀಯ ಹಾಗೂ 2023ರ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಸರ್ ನೀವು ಈ ಚುನಾವಣೆಯನ್ನು ಯಾವ ರೀತಿ ನೋಡುತ್ತೀರಿ?

    ಇದೊಂದು ಬದಲಾವಣೆಯ ಸಮಯ ಇಲ್ಲಿ ಹಲವಾರು ರಾಜಕೀಯ ಬದಲಾವಣೆ ನಡೆಯುತ್ತಾ ಇದೆ ಈ ಕ್ಷೇತ್ರದಲ್ಲಿ ಜನ ಅದನ್ನು ಅನುಭವಿಸುತ್ತಿದ್ದಾರೆ.

    ನಾನುಬೆಳಗಾವಿ ನಗರ ಮತ್ತು ಉತ್ತರ ಕ್ಷೇತ್ರಕೆ10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ .ಬಡಜನರ ಸೇವೆ ನನಗೆ ಆಶೀರ್ವಾದ ಇದೆ ನಾನು ಇನ್ನಷ್ಟು ಹೆಚ್ಚು ಬಡ ಜನರ ಸೇವೆ ಮಾಡಲು ಹೆಚ್ಚುಕನಾಗಿದ್ದೇನೆ.

    ಸರ್ ಈ ಕ್ಷೇತ್ರ ಜಾತಿ ಧರ್ಮ ಆಧಾರಗಳ ಮೇಲೆ ವಿಭಾಗವಾಗಿದೆಯೆ?


    Provided by
    Provided by

    ಹೌದು ಅನ್ನುವಕ್ಕಿಂತ ಇದರಲ್ಲಿ ಕೆಲವು ಬದಲಾವಣೆಗಳು ಆಗಿದೆ ಮಾತ್ರ ನಿಜ ,ನಾವು ಎಲ್ಲರೂ ಜೊತೆ ಸಮಬಾಳು ಸಮಭಾಗ ಸಮಪಾಲು ಮತ್ತು ಗೌರವದೊಂದಿಗೆ ಜೀವನ ನಡೆಸಬೇಕೆಂದು ನಮ್ಮೆಲ್ಲರ ಬಯಕೆಯಾಗಿದೆ ಇಲ್ಲಿ ಧರ್ಮ ಜಾತಿ ಮತ ಯಾವುದು ಲೆಕ್ಕಕ್ಕಿಲ್ಲ ನಾವು ಎಲ್ಲರೊಂದಿಗೆ ಇದ್ದೇನೆ ಆದ್ದರಿಂದ ಜಾತಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿರುವ ಪಕ್ಷಗಳ ಮೇಲೆ ಜನರ ವಿಶ್ವಾಸ ಕಳೆದು ಹೋಗಿದೆ ಈಗ ಸುಳ್ಳಿನ ಮತ್ತು ಭ್ರಮೆಯಲ್ಲಿ ಆಡಳಿತ ರೂಢ ಪಕ್ಷಗಳು ಬದುಕುತ್ತಾ ಇದೆ .

    ಸರ್ ಬೆಳಗಾವಿ ರಾಜಕಾರಣದಲ್ಲಿ ಜಿದ್ದಾ ಜಿದ್ದಿನ ರಾಜಕಾರಣ ಇದೆ ನಾನು ನೀನು ಎಂಬ ವ್ಯಕ್ತಿಗತ ಪ್ರತಿಷ್ಠೆ ವಾಗಿದೆ ಅದರಲ್ಲಿ ಅನೇಕರು ಉತ್ತರ ಮತಕ್ಷೇತ್ರದ ಬಿ ಫಾರ್ಮ್ ಆಕಾಂಕ್ಷಿಗಳು ಇದ್ದಾರೆ ಇದನ್ನು ನೀವು ಯಾವ ರೀತಿ ನೋಡುತ್ತೀರಿ ?

    ಪಕ್ಷ ಬಲಿಷ್ಟ ಹಾಗೂ ಒಗ್ಗಟ್ಟನಿಂದ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದೇವೆ ನಾಯಕರುಗಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ ಇದು ನೂರು ವರ್ಷಗಳಿಗಿಂತ ಅಧಿಕವಾದ ಹಳೆಯ ರಾಷ್ಟ್ರೀಯ ಪಕ್ಷವಾಗಿದೆ ಇಲ್ಲಿ ಪ್ರಜಾಪ್ರಭುತ್ವ ಆಧಾರದ ಮೇಲೆ ಪ್ರತಿಯೊಬ್ಬರಿಗೂ ತಮ್ಮ ನೆಲವು ಹಾಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ ಇದನ್ನು ನಾನು ಹೃದಯಂತವಾಗಿ ಸ್ವಾಗತಿಸುತ್ತೇನೆ

    ಸರ್ ಅಲ್ಪಸಂಖ್ಯಾತರು ಒಗ್ಗಟ್ಟಾಗಿದ್ದಾರೆಯೆ?

    ಅಲ್ಪಸಂಖ್ಯಾತ ಎಂದರೆ ಬರಿ ನೀವು ಮುಸ್ಲಿಂ ಕಮ್ಯುನಿಟಿಯನ್ನು ಮಾತ್ರ ನೋಡಬೇಡಿ ಇಲ್ಲಿ ಜೈನ ಸಿಕ್ಕ ಕ್ರಿಶ್ಚನ್ ಮರಾಠ ಹಾಗೂ ಮಾರವಾಡಿ ಇವರು ಕೂಡ ಇದರಲ್ಲಿದ್ದಾರೆ ಅವರು ಕೂಡ ಅಲ್ಪಸಂಖ್ಯಾತರು ಇವರು ಕಾಂಗ್ರೆಸ್ ಪಕ್ಷದ ಯಾವಾಗಲೂ ಜೊತೆಯಲ್ಲಿದ್ದವರು ಆದ್ದರಿಂದ ಇಲ್ಲಿ ಯಾವುದೇ ರೀತಿಯ ಅಂತರ ಇಲ್ಲ.

    ಸರ್ ನಿಮ್ಮ ಚುನಾವಣೆ ರಣನೀತಿ ಯಾವ ರೀತಿ ಇರಲಿದೆ?

    ನಾನು ಮಾಡಿರುವಂತಹ 10 ವರ್ಷಗಳ ನಗರದ ಸೇವೆ ಹಾಗೂ ಅಭಿವೃದ್ಧಿ ನನ್ನ ರಣನೀತಿ ಯಾಗಲಿದೆ ಕಳೆದ ಬಾರಿ ನಾನು ಗೆದ್ದಿರುವ ಮತಗಳಿಗಿಂತ 20,000 ಮತಗಳನ್ನು ಹೆಚ್ಚಿಗೆ ಪಡೆದು ಸೋತಿದ್ದೇನೆ ಆದ್ದರಿಂದ ನನಗೆ ಸಂಪೂರ್ಣ ವಿಶ್ವಾಸವಿದೆ ಈ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸ ಮತ್ತು ಪ್ರೀತಿ ಇಟ್ಟಿದ್ದಾರೆ ಅದಕ್ಕಾಗಿ ನಾನು ಅವರ ಋಣಿಯಾಗಿ ಇರುವೆ ಎಂದು   ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಫಿರೋಜ್ ಶೇಠ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ…

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.