nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಗವಾಡ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾನ್ಯತೆ ನೀಡುತ್ತಾ ಕಾಂಗ್ರೆಸ್ ಪಕ್ಷ
    ಜಿಲ್ಲಾ ಸುದ್ದಿ March 7, 2023

    ಕಾಗವಾಡ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾನ್ಯತೆ ನೀಡುತ್ತಾ ಕಾಂಗ್ರೆಸ್ ಪಕ್ಷ

    By adminMarch 7, 2023No Comments2 Mins Read
    congrce

    ಕಾಗವಾಡ: ಮತಕ್ಷೇತ್ರ ವಿಭಿನ್ನ ಹಾಗೂ ರಾಜಕೀಯಕ್ಕೆ ಸಂಬಂಧಿಸಿದಂತೆ ವಿಶಿಷ್ಟವಾದಂತಹ ಒಂದು ಕ್ಷೇತ್ರವಾಗಿದೆ. ಈ ಕ್ಷೇತ್ರ ವಿರೋಧ ಪಕ್ಷದ ನಾಯಕರಾದಂತಹ ಸಿದ್ದರಾಮಯ್ಯ ಅವರಿಗೆ ಹುಲಿಯ ಬಿರುದು ನೀಡಿರುವಂತಹ ಈ ಕ್ಷೇತ್ರ ಮೊದಲಿನಿಂದಲೂ ಕಾಂಗ್ರೆಸ್ ಅತ್ಯಂತ ಶಕ್ತಿಶಾಲಿಯಾಗಿದೆ.

    ಈ ಕ್ಷೇತ್ರವನ್ನು ಕಾಂಗ್ರೆಸ್ ಮಾಯಾ ಮತ್ತು ಕಾಂಗ್ರೆಸ್ ಪಕ್ಷದ ಭದ್ರಬುನಾದಿ ಹಾಕಿರುವಂತಹ ನಿಷ್ಠಾವಂತ ಕಾರ್ಯಕರ್ತ ಓಂ ಪ್ರಕಾಶ್ ಪಾಟೀಲ್ ಇವರು 20 ವರ್ಷಗಳಿಂದ ಪ್ರಾಮಾಣಿಕವಾಗಿ ಪಕ್ಷವನ್ನು ಸಂಘಟಿಸುತ್ತಾ ಬಲಗೊಳಿಸುತ್ತಾ ಬಂದಿದ್ದಾರೆ. ಈಗಿನ ಕೆಪಿಸಿಸಿ ಅಧ್ಯಕ್ಷರಾದಂತಹ ಡಿಕೆ ಶಿವಕುಮಾರ್ ಆಗ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ಸಮಯದಲ್ಲಿ ಇವರು ಕಾಗವಾಡ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.


    Provided by
    Provided by

    ಇವರ ಕಾಲಾವಧಿಯಲ್ಲಿ 2018 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಗವಾಡ ಮತಕ್ಷೇತ್ರ ಕಾಂಗ್ರೆಸ್ ಮಯವಾಗಿತ್ತು ರೂ.30,000 ಮತಗಳ ಅಂತರದಲ್ಲಿ ಕಾಂಗ್ರೆಸ್ ಪಕ್ಷ ವಿಜಯವಾಗಿತ್ತು. ಇದಕ್ಕೆ ಓಂ ಪ್ರಕಾಶ್ ಪಾಟೀಲ್ ಅವರ ಶ್ರಮ ಮತ್ತು ಪಕ್ಷ ಸಂಘಟನೆಯ ತಂತ್ರಗಾರಿಕೆಯ ಕಾರಣ ವಾಗಿತ್ತು. ಅದಾದ ನಂತರ ರಾಜಕೀಯ ಬೆಳವಣಿಗೆಗಳಿಂದಾಗಿ ಕಾಗವಾಡ ಕ್ಷೇತ್ರ ಉಪಚುನಾವಣೆ 2019ರಲ್ಲಿ ಎದುರಿಸುವಂತಹ ಸ್ಥಿತಿ ನಿರ್ಮಾಣವಾಯಿತು.

    ಓಂ ಪ್ರಕಾಶ್ ಪಾಟೀಲ್ ಅವರು ನೇತೃತ್ವದಲ್ಲಿ ಕಾರ್ಯನಿರ್ವಹಿಸಿದ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಗೆಲುವಿಗಾಗಿ ಹಗಲಿರಲು ಕಾರ್ಯನಿರ್ವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 60,000 ಗಳಷ್ಟು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾದರು. 2019ರಲ್ಲಿ ಗ್ರಾಮ ಪಂಚಾಯತ್ ಚುನಾವಣೆಯು ಕೂಡ ಇವರು ನೇತೃತ್ವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ವಿಜಯಶಾಲಿಗಳಾಗಿ ಮಾಡಿದ್ದಾರೆ.

    ಈ ಎಲ್ಲಾ ಕಾರಣಗಳಿಂದಾಗಿ ಕಾಗವಾಡ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ವನ್ನು ಗಟ್ಟಿಗೊಳಿಸುತ್ತಾ ಪ್ರಬಲ ಶಕ್ತಿಯಾಗಿ ನಿರ್ಮಾನ ಮಾಡುತ್ತಿರುವ ಓಂ ಪ್ರಕಾಶ್ ಪಾಟೀಲ್ ಅವರು 2023ರ ಕಾಗವಾಡ ಮತಕ್ಷೇತ್ರಕ್ಕೆ ಅಭ್ಯರ್ಥಿ ಆಕಾಂಕ್ಷಿಯಾಗಿದ್ದಾರೆ. ಇವರು ತಮ್ಮ ರಾಜಕೀಯ ಜೀವನವನ್ನು ನಾಯಕರಾದಂತ ಸಿದ್ದರಾಮಯ್ಯನವರು, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಚಿಂಗಳೆ, ಕಾಕಾ ಸಾಹೇಬ್ ಪಾಟೀಲ್, ವೀರ್ ಕುಮಾರ್ ಪಾಟೀಲ್, ಇವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಇದ್ದಾರೆ.

    ಕಾಗವಾಡ ಮತಕ್ಷೇತ್ರ ಒಂದು ವಿಶಿಷ್ಟವಾದ ಕ್ಷೇತ್ರ ಈ ಕ್ಷೇತ್ರದಲ್ಲಿ ಸಮುದಾಯ ವಾರ್ ಲೆಕ್ಕ ಹಾಕಿದ್ರೆ ಮತದಾರರ ಸಂಖ್ಯೆ 1,90,000 ಇದ್ದು ಇದರಲ್ಲಿ ಲಿಂಗಾಯತ್ಸ ಮುದಾಯ4೦,೦೦೦, ಕುರುಬ ಸಮುದಾಯ 32,000, ಜೈನ ಸಮುದಾಯ 30,000, ಮರಾಠ ಸಮುದಾಯ 25000, ಎಸ್ ಸಿ ಎಸ್ ಟಿ 30 ಸಾವಿರವರೆಗೆ ಮುಸ್ಲಿಂ ಸಮುದಾಯ 18 ಸಾವಿರ ವರೆಗೆ ಇದು ನಿರ್ಣಾಯಕ ಸಮುದಾಯಗಳು ಬಲಾಬಲವಾಗಿದ್ದು ಇಲ್ಲಿ ಲಿಂಗಾಯತ ಹಾಗೂ ಕುರುಬ ಸಮುದಾಯಗಳು ಯಾರು ಕಡೆ ಒಲಿಯುತ್ತವೆ. ಅವರ ಜಯ ನಿಶ್ಚಿತ ಇಲ್ಲಿ ಒಂದು ಗಮನಿಸಬಹುದಾದಂತ ವಿಷಯವೆಂದರೆ ಕುರುಬ ಸಮುದಾಯ ಬೆಳಗಾವಿ ಜಿಲ್ಲೆಯಲ್ಲಿ ಎಂಟು ಲಕ್ಷ ಮತದಾರರನ್ನು ಹೊಂದಿರುವಂತೆ ಈ ಜಿಲ್ಲೆ ಆದರೆ ಸೂಕ್ತವಾದ ರಾಜಕೀಯ ಪ್ರಾತಿನಿತ್ಯ ಸಿಗದೇ ಇರುವುದು ಕೂಡ ಒಂದು ವಿಷಾದನಿಯವಾಗಿದೆ ಎಂದು ಹಾಲುಮತ ಸಮುದಾಯದ ರಾಜ್ಯಾಧ್ಯಕ್ಷರಾದ ರುದ್ರನ್ನ ಗುಳುಗುಳಿ ಅವರು ತಮ್ಮ ಆಸಮಾಧಾನವನ್ನು ವ್ಯಕ್ತಪಡಿಸುತ್ತಾರೆ.

    ಈ 18 ಕ್ಷೇತ್ರಗಳಲ್ಲಿ ಅವಕಾಶಗಳ ಇರುವಂತ ಕ್ಷೇತ್ರಗಳನ್ನು ನೋಡಿದರೆ ಅಲ್ಲಿ ಕೂಡ ಸಮುದಾಯದ ನಾಯಕರಗಳ ಅವಕಾಶ ವಂಚಿತರಾಗಿದ್ದಾರೆ ಎಂದು ಸಮುದಾಯ ಅಸಮಾಧಾನ ವ್ಯಕ್ತಪಡಿಸುತ್ತಾ ಇದೆ. ಆದ್ದರಿಂದ ಓಂ ಪ್ರಕಾಶ್ ಪಾಟೀಲ್ ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸಿದ್ದು ಈ ಕ್ಷೇತ್ರ ಒಂದು ಸಲ ಅವಕಾಶ ನೀಡಬೇಕೆಂದು ಇಲ್ಲಿ ಎಲ್ಲಾ ಸಮುದಾಯಗಳ ಒತ್ತಾಯ ಇದೆ ಕಾಂಗ್ರೆಸ್ ಪಕ್ಷ ಮೂಲ ಕಾಂಗ್ರೆಸ್ ಗರಿಗೆ ಮನ್ನಣೆ ನೀಡಬೇಕೆನ್ನುವುದು ಇಲ್ಲಿ ಕಾರ್ಯಕರ್ತರ ನಿಲುವಾಗಿದೆ. ಪ್ರತಿಸಲ ಹೋಲಿಸಿಗರನ್ನು ಮಾನ್ಯತೆ ನೀಡುತ್ತಿರುವ ಪಕ್ಷ ಈ ಸಲ ಗೆಲ್ಲುವ ಕುದುರೆ ಎಂದೆ ಕರೆಯಲ್ಪಡುವ ಓಂಪ್ರಕಾಶ್ ಪಾಟೀಲ್ ಅವರಿಗೆ ಅವಕಾಶ ಕೊಡಬೇಕೆನ್ನುವುದು ಸ್ಥಳೀಯರ ಈ ಕ್ಷೇತ್ರದ ಜನತೆಯ ಬೇಡಿಕೆಯಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.