nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಹೆಬ್ಬಾಳಕರ್ ಶ್ರಮ ಸಾರ್ಥಕ; ಒಂದೇ ವಾರದಲ್ಲಿ ಅದ್ಭುತ ಪ್ರವಾಸಿ ತಾಣವಾದ ರಾಜಹಂಸಗಡ
    ಜಿಲ್ಲಾ ಸುದ್ದಿ March 13, 2023

    ಲಕ್ಷ್ಮೀ ಹೆಬ್ಬಾಳಕರ್ ಶ್ರಮ ಸಾರ್ಥಕ; ಒಂದೇ ವಾರದಲ್ಲಿ ಅದ್ಭುತ ಪ್ರವಾಸಿ ತಾಣವಾದ ರಾಜಹಂಸಗಡ

    By adminMarch 13, 2023No Comments2 Mins Read
    rajahamsagada

    ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶ್ರಮ ಸಾರ್ಥಕವಾಗಿದೆ. ರಾಜಹಂಸಗಡವನ್ನು ದೊಡ್ಡ ಧಾರ್ಮಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕೆನ್ನುವ ಅವರ ಕನಸು ನನಸಾಗಿದೆ. ನವೀಕೃತ ಸಿದ್ಧೇಶ್ವರ ಮಂದಿರ ಮತ್ತು ಛತ್ರಪತಿ ಶಿವಾಜಿ ಮೂರ್ತಿ ಉದ್ಘಾಟನೆಯಾಗಿ ಒಂದೇ ವಾರದಲ್ಲಿ ರಾಜಹಂಸಗಡ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

    ಭಾನುವಾರ ಒಂದೇ ದಿನ 10 ಸಾವಿರಕ್ಕಿಂತ ಹೆಚ್ಚು ಪ್ರವಾಸಿಗರು ಆಗಮಿಸಿ, ಅಭಿವೃದ್ಧಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
    ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ದಿನದಿಂದಲೇ ರಾಜಹಂಸಗಡ ಕೊಟೆಯನ್ನು ಪರಿಪೂರ್ಣ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದರು. ಅಲ್ಲಿ ರಾಷ್ಟ್ರದಲ್ಲೇ ಭವ್ಯವಾದ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಬೇಕೆನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡಿದರು. ಯಾವ ಅಡ್ಡಿ, ಆತಂಕಕ್ಕೂ ಬಗ್ಗದೆ ನಿರಂತರ ಪ್ರಯತ್ನ ಮಾಡಿ ಯಶಸ್ವಿಯಾದರು. ಮಾರ್ಚ್ 5ರಂದು ನವೀಕೃತ ಸಿದ್ದೇಶ್ವರ ಮಂದಿರ ಮತ್ತು ಬೃಹತ್ ಛತ್ರಪತಿ ಶಿವಾಜಿ ಮೂರ್ತಿ ಶಾಸ್ತ್ರೋಕ್ತವಾಗಿ ಉದ್ಘಾಟನೆಯಾಯಿತು.


    Provided by
    Provided by

    ಉದ್ಘಾಟನೆಯ ದಿನವೇ ಒಂದೂವರೆ ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸಿ, ಹರ್ಷೋದ್ಘಾರಗೈದಿದ್ದರು. ಅಲ್ಲಿಂದ ಪ್ರತಿನಿತ್ಯ 2 -3 ಸಾವಿರ ಪ್ರವಾಸಿಗರು ಆಗಮಿಸಿ, ಖುಷಿಪಡುತ್ತಿದ್ದಾರೆ. ಹಿಂದೆ ಯಾರಿಂದಲೂ ಆಗದ ಕೆಲಸವನ್ನು ಮಾಡಿದ್ದಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರಶಂಸೆಯ ಸುರಿಮಳೆಗೈಯುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಸಾಲುಗಟ್ಟಿ ವಾಹನಗಳು ರಾಜಹಂಸಗಡದ ಕಡೆಗೆ ಆಗಮಿಸುತ್ತಿದ್ದವು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು.

    ಮುಂದಿನ ದಿನಗಳಲ್ಲಿ ರಾಜಹಂಸಗಡ ರಾಷ್ಟ್ರದಲ್ಲೇ ಒಂದು ಅತ್ಯುತ್ತಮ ಮತ್ತು ಅಪರೂಪದ ಪ್ರವಾಸಿ ತಾಣವಾಗಿ ಬೆಳೆಯುವ ಸೂಚನೆ ವಾರದಲ್ಲೇ ಕಾಣಿಸಿದೆ. ಇನ್ನೂ ಕೆಲವೊಂದು ಸಣ್ಣ ಪುಟ್ಟ ಕೆಲಸಗಳಾಗಬೇಕಿದ್ದು, ಅವುಗಳ ಕಡೆಗೆ ಲಕ್ಷ್ಮೀ ಹೆಬ್ಬಾಳಕರ್ ಗಮನಹರಿಸಿದ್ದಾರೆ.

    ಸಿದ್ದೇಶ್ವರ ಮಂದಿರವನ್ನು ಇನ್ನೂ ಸ್ವಲ್ಪ ಅಭಿವೃದ್ಧಿಪಡಿಸಬೇಕಿದೆ. ಅಲ್ಲೊಂದು ಸಣ್ಣ ವಾಟರ್ ಫಾಲ್ಸ್ ಮಾಡುವ ಯೋಜನೆ ಹೊಂದಿದ್ದಾರೆ. ಸಣ್ಣಪುಟ್ಟ ಕೆಲಸವನ್ನು ಆದಷ್ಟು ಬೇಗ ಮಾಡಿಸುವ ಯೋಜನೆಯನ್ನು ಅವರು ರೂಪಿಸಿದ್ದಾರೆ.

    ಒಟ್ಟಾರೆ, ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸು ನನಸಾಗಿದೆ, ಶ್ರಮ ಸಾರ್ಥಕವಾಗಿದೆ. ಅವರ ಕೆಲಸಕ್ಕೆ ಎಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.