nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕರಿಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ: ಶಾಸಕ ಮಸಾಲ ಜಯರಾಮ್ ವ್ಯಂಗ್ಯ
    ತಾಲೂಕು ಸುದ್ದಿ March 17, 2023

    ಮಾಜಿ ಶಾಸಕರಿಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ: ಶಾಸಕ ಮಸಾಲ ಜಯರಾಮ್ ವ್ಯಂಗ್ಯ

    By adminMarch 17, 2023No Comments3 Mins Read
    turuvekere

    ತಾಲೂಕಿನ ಮಾಯಸಂದ್ರ ಹೋಬಳಿ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಮಸಾಲ ಜೈರಾಮ್ , ಈ ಹಿಂದೆ 15 ವರ್ಷಗಳ ಕಾಲ ಶಾಸಕರಾಗಿದ್ದ ಮಹನೀಯರು ಯಾಕೆ ಈ ತಾಲೂಕಿನಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಈ ಭಾಗಕ್ಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಒಮ್ಮೆ ಮಧ್ಯರಾತ್ರಿ ಹೇಮಾವತಿ ನೀರಿಗಾಗಿ ನಮ್ಮ ತಾಲೂಕಿನ ಒಂದು ಗ್ರಾಮದಲ್ಲಿ ಗಲಾಟೆಯಾದಾಗ ರಾತ್ರಿ 2 ಗಂಟೆಯಾದರೂ ಕೂಡ ನಾನು ಆ ಸ್ಥಳಕ್ಕೆ ಭೇಟಿ ನೀಡಿ, ಆ ಜಗಳವನ್ನು ಬಿಡಿಸಿ ಈ ತಾಲೂಕಿಗೆ ನೀರನ್ನು ಹರಿಸಲು ಎಷ್ಟು ಹೋರಾಟ ಮಾಡಿದ್ದೇನೆ ಎಂಬುದು ನಮ್ಮ ಶ್ರಮ ನಿಮಗೆ ಗೊತ್ತಿಲ್ಲ ನೀವು ನೋಡಿದರೆ ನಮ್ಮ ಅವಧಿಯಲ್ಲಿ ಕೆಲಸ ಆಗಿದೆ ಎಂದು ಹೇಳುತ್ತಿದ್ದೀರಾ ನಮ್ಮ ತಾಲೂಕಿಗೆ ಹೇಮಾವತಿ ನಿರ್ವಹಿಸಲು ಮುಖ್ಯ ಕಾರಣ ಯಾರೆಂಬುದು ನಿಮಗೆ ಗೊತ್ತಿದೆಯೇ ? ಸುಮ್ಮನೆ ನಾವು ಮಾಡಿದ್ದು ನಾವು ಮಾಡಿದ್ದು ಎಂದು ಹೇಳುತ್ತೀರಾ ಇದಕ್ಕೆ ಕಾರಣರಾದವರು ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ ಎಂಬುದು ನಿಮಗೆ ತಿಳಿದಿದೆಯೇ ನಿಮಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ ಎಂದು ಮಾಜಿ ಶಾಸಕರ ವಿರುದ್ಧ ಕಿಡಿ ಕಾರಿದರು.


    Provided by
    Provided by

    ಈ ಹಿಂದೆ ಇದ್ದಂತಹ ನಿಮ್ಮ ನಿಷ್ಠಾವಂತ ಕಾರ್ಯಕರ್ತರಾದ 39 ಜನರ ಮೇಲೆ ರೌಡಿಶೀಟರ್ ಮಾಡಿಸಿದ್ದೀರಾ ? ಇವೆಲ್ಲವೂ ನಿಮ್ಮ ಅಭಿವೃದ್ಧಿ ಕೆಲಸವೇ ? ಎಂದು ಗುಡುಗಿದರು.

    ಇನ್ನು ಕಾರ್ಯಕರ್ತರಿಗೆ ಈ ಕಾರ್ಯಕ್ರಮವೇ ಚುನಾವಣಾ ಪ್ರಚಾರ ಎಂದು ತಿಳಿದುಕೊಂಡು ನೀವು ತಯಾರಾಗಿ ನೀವು ತಯಾರಾಗಿ ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಬೂತ್ ಮಟ್ಟದಲ್ಲಿ ಐವತ್ತಕ್ಕೂ ಹೆಚ್ಚು ಮತಗಳು ಬರುವಂತೆ ನೋಡಿಕೊಳ್ಳಿ ದೇಶದ ಪ್ರಧಾನಿ ಮೋದಿ ಅವರ ಕೃಪೆಯಿಂದ ನಾವು ನೀವು ನೆಮ್ಮದಿಯ ಜೀವನ ನಡೆಸುತ್ತಿದ್ದು ಇದರಲ್ಲಿ ಮೋದಿ ಅವರ ಪಾತ್ರ ಬಹಳ ದೊಡ್ಡದು ಕಾರ್ಯಕರ್ತರು ರೆಡಿ ಇರಿ ಎಂದು ಶಾಸಕರು ಕಾರ್ಯಕರ್ತರಿಗೆ ಕಾರ್ಯ ನೀಡಿದರು.

    ಮುಂದುವರೆದು ಮಾತನಾಡಿ ತುರುವೇಕೆರೆ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಹೋಗಿ ನೋಡಿ ಮಾಜಿ ಶಾಸಕರೇ ನಾನು ಮಾಡಿರುವ ಅಭಿವೃದ್ಧಿಯ ಕಾರ್ಯಗಳು ತಕ್ಕ ಉತ್ತರ ನೀಡುತ್ತವೆ ನಮ್ಮ ತಾಲೂಕಿಗೆ ಅತಿ ಹೆಚ್ಚು ಅನುದಾನವನ್ನು ಒಳಕ್ಕೆ ಮಾಡಿರುತ್ತೇನೆ. ಇಡೀ ಕ್ಷೇತ್ರಕ್ಕೆ ಹಾಗೂ ತಾಲೂಕಿಗೆ ಸಾವಿರದ ಆರುನೂರು ಕೋಟಿ ಅನುದಾನವನ್ನ ತಂದು ಬಳಕೆ ಮಾಡಿ ಅಭಿವೃದ್ಧಿಯ ಕಾರ್ಯಗಳನ್ನು ಮಾಡಿದ್ದೇನೆ .

    ಇನ್ನು ನೂರು ಕೋಟಿ ಅನುದಾನವನ್ನು ತಂದು ನಮ್ಮ ತಾಲೂಕಿನ ಅಭಿವೃದ್ಧಿಗಾಗಿಯೇ ಮೀಸಲಿಟ್ಟು ಕೆಲಸವನ್ನು ಕೂಡ ಆರಂಭ ಮಾಡುತ್ತೇನೆ. ಜೊತೆಗೆ ನಿಮ್ಮ ಅವಧಿಯಲ್ಲಿ ಮಾಡಿರುವ ಗಲೀಜನ್ನು ತೊಳೆಯಲು ಬಂದಿದ್ದೇನೆ ನಾನು ಇಲ್ಲಿಗೆ ರಾಜಕಾರಣಕ್ಕಾಗಿ ಬಂದವನಲ್ಲ ಹಾಗೂ ಹಣ ಮಾಡಲು ಬಂದವನಲ್ಲ ಇದರ ಅವಶ್ಯಕತೆಯೂ ಇಲ್ಲ ತಾಲೂಕಿಗೆ ಎರಡು ಸಾವಿರದ ಎಂಟುನೂರು ನ ಟಿ ಸಿ ಗಳು ಸುಮಾರು 35 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಂಜೂರು ಮಾಡಿಸಿದ್ದೇನೆ.

    ಇನ್ನೇನು ಕೆಲವೇ ದಿನಗಳಲ್ಲಿ ಟಿ ಸಿ ಗಳನ್ನು ರೈತರಿಗೆ ನೀಡಲಿದ್ದೇವೆ ನಮ್ಮ ತಾಲೂಕಿಗೆ ಅಭಿವೃದ್ಧಿ ಕೆಲಸ ಆಗಲು ನನ್ನ ಬೆನ್ನಿಗೆ ಬೆನ್ನೆಲುಬಾಗಿ ನಿಂತ ಮಾಜಿ ಉಸ್ತುವಾರಿ ಸಚಿವರಾದ ಮಾಧುಸ್ವಾಮಿಯವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು .

    ಜೊತೆಗೆ ಇದೇ ತಿಂಗಳು 21 ನೇ ತಾರೀಕು ಬೆಳಗ್ಗೆ 11 ಗಂಟೆಗೆ ತಾಲೂಕಿಗೆ ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದ್ದು ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಹಾಗೂ ರಾಜ್ಯಮಟ್ಟದ ನಾಯಕರುಗಳು ಆಗಮಿಸುವರು ಹಾಗಾಗಿ ದಯಮಾಡಿ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಜಿ ಮುಖ್ಯಮಂತ್ರಿಗಳನ್ನು ತಾಲೋಕಿಗೆ ಸ್ವಾಗತಿಸಿ ವಿಜಯ ಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಂಗಣ್ಣ, ಕಡೆಹಳ್ಳಿ ಸಿದ್ದೇಗೌಡ, ಕೊಂಡಜ್ಜಿ ವಿಶ್ವನಾಥ್, ವಕೀಲ ಮುದ್ದೇಗೌಡ, ಗಿರೀಶ್ ,ಬ್ಯಾಟರಂಗೆ ಗೌಡ ,ಗಂಗಾಧರ್, ರಮೇಶ್ ,ಚಿಕ್ಕಯ್ಯ, ಗುತ್ತಿಗೆದಾರರಾದ ಗಂಗಾಧರ್ ,ತಿಮ್ಮರಾಜು ,ಎ ಪಿ ಎಂ ಸಿ ಮಾಜಿ ಸದಸ್ಯ ಕಾಂತರಾಜು, ಯಶೋದರ್ ,ರೆಹಮತ್ ,ಪ್ರಕಾಶ್ ಮತ್ತಿತರು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಚಿಕ್ಕೋಡಿ: ಪ್ರೀತಿಸಿ ಮದುವೆಯಾಗಿ ಸುಂದರ ಸಂಸಾರದ ಕನಸು ಕಂಡಿದ್ದ ದಂಪತಿಯ ಜೀವನದಲ್ಲಿ ಕೌಟುಂಬಿಕ ಕಲಹ ವಿಧಿಯಾಟವಾಡಿದೆ. ಪತ್ನಿ ನೇಣಿಗೆ ಶರಣಾದ…

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.