nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಮಸಾಲ ಜೈರಾಮ್ ಮಹಾನ್ ಸುಳ್ಳುಗಾರ: ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ವಾಗ್ದಾಳಿ
    ತುರುವೇಕೆರೆ March 17, 2023

    ಶಾಸಕ ಮಸಾಲ ಜೈರಾಮ್ ಮಹಾನ್ ಸುಳ್ಳುಗಾರ: ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ವಾಗ್ದಾಳಿ

    By adminMarch 17, 2023No Comments2 Mins Read
    turuvekere

    ತುರುವೇಕೆರೆ: ಹಾಲಿ ಶಾಸಕರಾಗಿರುವ ಮಸಾಲ ಜೈರಾಮ್ ರವರು ಮಹಾನ್ ಸುಳ್ಳುಗಾರ, ಯಾರೋ ಹುಟ್ಟಿಸಿದ ಮಗುವಿಗೆ ಯಾರದ್ದೋ ಹೆಸರು ಎಂದು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹಾಲಿ ಶಾಸಕ ಮಸಾಲ ಜೈರಾಮ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಹಾಲಿ ಶಾಸಕರ ಸಾಧನೆ ನಮ್ಮ ತಾಲೂಕಿನಲ್ಲಿ ಶೂನ್ಯವಾಗಿದೆ, ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅದರಲ್ಲಿ ಕಮಿಷನ್ ಹೊಡೆಯುವುದೇ ದೊಡ್ಡ ಸಾಧನೆಯಾಗಿದೆ. ಆದರೆ ಕಣ್ಣೀರಿಟ್ಟು ನಾನೇ ಮಂಜೂರು ಮಾಡಿಸಿದೆ ಎಂದು ಜನರನ್ನು ನಂಬಿಸಿ ಗಿಮಿಕ್ ಮಾಡುತ್ತಿದ್ದಾರೆ, ಅವರಿಗೂ ಇದೆಲ್ಲದರ ಅರಿವಿದೆ ಎಂದರು.


    Provided by
    Provided by

    ಇನ್ನು ದಬ್ಬೇಘಟ್ಟ ಹೋಬಳಿಯ ಏತ ನೀರಾವರಿ ಯೋಜನೆಗೆ 2019ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರದಲ್ಲಿ ನಾನು ಮಂಜೂರು ಮಾಡಿಸಿದ್ದೆ, ಗುಡ್ಡೇನಹಳ್ಳಿ , ಡಣನಾಯಕನಪುರ, ಕಾವಲ್ ಬಾಣಸಂದ್ರ, ಕಡೆಹಳ್ಳಿ ಕವಲ್, ಏತಾ ನೀರಾವರಿ ಯೋಜನೆಗಳಿಗೆ ಪ್ರಸ್ತಾವನೆಯನ್ನು 2017ರಲ್ಲಿ ಸಲ್ಲಿಸಲಾಗಿತ್ತು, ನಂತರ 2019 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ದಿನಾಂಕ 12.7 19ರಲ್ಲಿ ಮಂಜೂರಾದ ಬಗ್ಗೆ ಸರ್ಕಾರದ ಆದೇಶ ಪ್ರತಿ ಇದ್ದು, ದಾಖಲೆ ಪತ್ರಗಳು ನನ್ನ ಬಳಿ ಇದೆ ಎಂದು ಹೇಳಿ ಶಾಸಕರೇ ತಾವುಗಳು ಈ ಯೋಜನೆಗಳನ್ನ ಮಂಜೂರು ಮಾಡಿಸಿದ್ದೀರಾ ಎಂಬುದನ್ನ ಅರಿತುಕೊಳ್ಳೋಣ ಹಾಗಾಗಿ ಬಹಿರಂಗವಾಗಿ ಜನಗಳ ಮುಂದೆ ನಿಮ್ಮ ದಾಖಲೆಗಳನ್ನು ಪ್ರದರ್ಶಿಸಿ ಎಂದು ಸವಾಲ್ ಹಾಕಿದರು.

    2007ರಲ್ಲಿ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಬಳಿ ಉಪ ವಿದ್ಯುತ್ ಸ್ಥಾವರ ಮತ್ತು 2017- 18ರಲ್ಲಿ ಕಸಬಾ ಹೋಬಳಿಯ ಹರಿದಾಸನಹಳ್ಳಿಯಲ್ಲಿ ಉಪ ವಿದ್ಯುತ್ ಸ್ಥಾವರವನ್ನು ಮಂಜೂರು ಮಾಡಿಸಿದ್ದೆ ನಾನು, ಆದರೆ ಶಾಸಕ ಮಸಾಲ ಜೈರಾಮ್ ರವರು ಇದನ್ನು ಸಹ ನಾನೇ ಮಂಜೂರು ಮಾಡಿಸಿದ್ದು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಚುನಾವಣೆ ಹತ್ತಿರ ಬರುತ್ತಿರುವ ಸಮೀಪದಲ್ಲಿ ಜನರ ಬಳಿ ಅನುಕಂಪದ ಮತಗಳನ್ನು ಸೆಳೆಯಲು ಕಣ್ಣೀರು ಹಾಕುತ್ತಿದ್ದಾರೆ, ಜೊತೆಗೆ ಜಾತಿ ರಾಜಕಾರಣ ಮಾಡಿಕೊಂಡು ಜಾತಿ ಜಾತಿಗಳ ನಡುವೆ ಹತ್ತಿಕುವ ಕೆಲಸವನ್ನು ಬಿಜೆಪಿ ಪಕ್ಷ ಮೊದಲಿಂದ ಮಾಡುತ್ತಾ ಬರುತ್ತಿದೆ. ಒಕ್ಕಲಿಗ ಸಮುದಾಯವನ್ನು ಮುಸ್ಲಿಂ ಸಮುದಾಯದ ಮೇಲೆ ಎತ್ತಿ ಕಟ್ಟುತ್ತಿದ್ದಾರೆ ಎಂದು ದೂರಿದರು.

    ಟಿಪ್ಪು ಸುಲ್ತಾನ್ ರನ್ನು ಕೊಂದಿದ್ದು, ಬ್ರಿಟಿಷರು ಎಂಬುದು ಇತಿಹಾಸಗಳಿಂದ ತಿಳಿದಿದ್ದು, ಒಕ್ಕಲಿಗ ಸಮುದಾಯ ಟಿಪ್ಪು ಸುಲ್ತಾನರಿಗೆ ನೀಡಿದ ಗೌರವವನ್ನು ಯಾವ ಸಮುದಾಯ ಕೂಡ ನೀಡಿಲ್ಲ ಆದರೂ ಕೂಡ ನಿಮ್ಮ ಆರೋಪ ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಸಮುದಾಯದ ಹುರಿಗೌಡ ,ನಂಜೇಗೌಡ, ಎಂಬುದು ಬಿಜೆಪಿ ಪಕ್ಷದವರ ಬಳಿ ದಾಖಲೆಗಳಿದ್ದರೆ, ಬಹಿರಂಗವಾಗಿ ಚರ್ಚಿಸಲಿ, ಆ ಕೆಲಸ ಮಾಡದೆ ಬಿಜೆಪಿಯವರು ಮುಸ್ಲಿಂ ಸಮುದಾಯದವರನ್ನು ಜೆಡಿಎಸ್ ಪಕ್ಷದ ಪರವಾಗಿದ್ದಾರೆ ಎಂಬ ದುರುದ್ದೇಶದಿಂದ, ಇಲ್ಲಸಲ್ಲದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

    ಈ ಸುದ್ದಿಗೋಷ್ಠಿಯಲ್ಲಿ ಎ.ಮಂಗಿ ಕುಪ್ಪೆ ಬಸವರಾಜ್, ವೆಂಕಟಪುರ ಯೋಗಿ, ಪರಮಶಿವಯ್ಯ ಇನ್ನಿತರರು ,ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.