nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    November 21, 2025

    ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ

    November 21, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    • ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
    • ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ
    • ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಕೇಂದ್ರದ ಭರವಸೆ : ಸ್ಥಳೀಯ ಅಭ್ಯರ್ಥಿ ಸಿ ಎನ್ ಮಧು
    ಮಧುಗಿರಿ April 1, 2023

    ಮಧುಗಿರಿ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಕೇಂದ್ರದ ಭರವಸೆ : ಸ್ಥಳೀಯ ಅಭ್ಯರ್ಥಿ ಸಿ ಎನ್ ಮಧು

    By adminApril 1, 2023No Comments2 Mins Read
    c n madu

    ಮಧುಗಿರಿ: ಬಹುಜನ ಸಮಾಜ ಪಕ್ಷದಿಂದ 2023ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಿಸಿದ್ದು, ತಾನು ಸ್ಥಳೀಯ ಅಭ್ಯರ್ಥಿಯಾಗಿದ್ದು, ಕ್ಷೇತ್ರದ ಜನರು ತನಗೆ ಬೆಂಬಲ ನೀಡಬೇಕೆಂದು ಸಿಎ.ಎನ್.ಮಧು ಮನವಿ ಮಾಡಿದರು

    ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಧುಗಿರಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ನನ್ನ ಗುರಿಯಾಗಿದೆ. ಈ ಹಿಂದೆ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಸಾವಿರಾರು ಸಂಖ್ಯೆ ಜನ ಸಮೂಹದೊಂದಿಗೆ ರ್ರ್ಯಾಲಿ ಮುಖಾಂತರ ಹೋರಾಟ ಮಾಡಿದ್ದು, ಬರಗಾಲ ಪ್ರದೇಶವಾದ ಮಧುಗಿರಿಯಿಂದ ಹಲವಾರು ಯುವಜನರು ಸ್ಥಳೀಯವಾಗಿ ಉದ್ಯೋಗ ಸಿಗದೇ ಉದ್ಯೋಗ ಹುಡುಕುತ್ತಾ ಬೆಂಗಳೂರಿಗೆ ಒಲಸೆ ಹೋಗಿದ್ದಾರೆ, ಮಧುಗಿರಿಯೂ ಕಂದಾಯ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದು ದೊಡ್ಡ ಮಟ್ಟದಲ್ಲಿ ಕಾರ್ಖಾನೆಗಳ ಸ್ಥಾಪನೆ ಇದರಿಂದ ಕೆಲಸ ಹುಡುಕುತ್ತಾ ವಲಸೆ ಹೋಗುವುದು ತಪ್ಪುತ್ತದೆ, ಮುಂದಿನ ಚುನಾವಣೆಯಲ್ಲಿ. ಶಾಸಕರಾಗಿ ಆಯ್ಕೆಯಾದರೆ ಮಧುಗಿರಿ ತಾಲೂಕು ಅನ್ನು ಜಿಲ್ಲೆ ಮಾಡುವ ಉದ್ದೇಶ ಹೊಂದಲಾಗಿದೆ. ಇದೇ ಅಲ್ಲದೆ ತಾಲೂಕಿನ ಅಭಿವೃದ್ಧಿಗಾಗಿ ಹಲವಾರು ಕನಸುಗಳನ್ನು ಕಟ್ಟಿಕೊಂಡಿದ್ದು, ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಗೆದ್ದು ಶಾಸಕನಾದರೆ ಮಧುಗಿರಿಯನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.


    Provided by
    Provided by

    ಕ್ಷೇತ್ರವನ್ನು ಸರ್ಕಾರವೇ ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಬೆಳೆಗಳು ಬೆಳೆದ ರೈತರಿಗೆ ಸರಿಯಾದ ಫಸಲು ಸಿಗದೆ, ಫಸಲು ಬಂದರೆ ಸರಿಯಾದ ಬೆಲೆ ಸಿಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ರೈತರಿಗೆ ಆದ್ಯತೆ ಮೇರೆಗೆ ಸೂಕ್ತ ಬೆಲೆ ಸಿಗುವಂತೆ ಕೃಷಿ ಮಾರುಕಟ್ಟೆಯಲ್ಲಿ ದಲ್ಲಾಳಿಗಳಿಂದ ಕನಿಷ್ಠ ಬೆಲೆ ಸಿಗದಿರುವುದು ಕಂಡುಬಂದಿದ್ದು ಇಂತಹ ವಂಚನೆಯಿಂದ ರೈತರಿಗೆ ನ್ಯಾಯ ಒದಗಿಸಲು ನಾನು ಸದಾ ಕ್ಷಮಿಸುತ್ತೇನೆ ಈ ನಮ್ಮ ರೈತರು ದೇಶದ ಬೆನ್ನೆಲುಬು ಎಂದು ತಿಳಿಸಿದರು.

    ಕ್ಷೇತ್ರಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಗ್ರಾಮಾಂತರ ಪ್ರದೇಶಗಳ ಸಾರಿಗೆ ವ್ಯವಸ್ಥೆ ಸರಿಪಡಿಸುವುದು. ವಿದ್ಯಾರ್ಥಿಗಳಿಗೆ ಫ್ರೀ ಪಾಸ್ ವ್ಯವಸ್ಥೆ ಮಾಡಿಕೊಡುವುದು ನನ್ನ ಪ್ರಮುಖ ಗುರಿಯಾಗಿದೆ ಎಂದರು.

    ಮಧುಗಿರಿ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಅಭ್ಯರ್ಥಿಯಾದ ನನ್ನನ್ನು ಈ 2023 ಚುನಾವಣೆಯಲ್ಲಿ ಮತದಾರರು ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಿ ಹಾಗೂ ಮಧುಗಿರಿ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು ಎಂದು ಎಲ್ಲಾ ಕ್ಷೇತ್ರದ ಮತದಾರರನ್ನು ಕುರಿತು ಮತಯಾಚಿಸಿ ಮನವಿ ಮಾಡಿಕೊಂಡರು…

    ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಅಣ್ಣೇನಹಳ್ಳಿ ಗೋಪಾಲ್, ತೆರಿಯೂರು ಅಂಜಯ್ಯ, ಕಾಟಗೊಂಡನಹಳ್ಳಿ ಶಿವಣ್ಣ, ಶಿವಯ್ಯ, ಶಂಕರಪ್ಪ, ಶಿವಾರೆಡ್ಡಿ, ನಟರಾಜು ಸೇರಿದಂತೆ ಮತ್ತಿತರರು ಇದ್ದರು.

    ವರದಿ : ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    ತುಮಕೂರು: ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ನ. 22ರಂದು ನಡೆಯಲಿದೆ ಎಂದು ಸಾಹೇ…

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    November 21, 2025

    ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ

    November 21, 2025

    ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.