nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ

    September 30, 2025

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ
    • ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    • ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
    • ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ: ಬಿ.ವೈ.ವಿಜಯೇಂದ್ರ
    • ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು”: ಅಲೆಮಾರಿ ಕುಟುಂಬಗಳಿಂದ ಘೋಷಣೆ
    ಕೊರಟಗೆರೆ April 4, 2023

    “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು”: ಅಲೆಮಾರಿ ಕುಟುಂಬಗಳಿಂದ ಘೋಷಣೆ

    By adminApril 4, 2023No Comments1 Min Read
    alemari

    ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಚುನಾವಣೆ ವೇಳೆ ವಿಶೇಷ ಬೇಡಿಕೆಯನ್ನಿಟ್ಟಿದ್ದು, ಪ್ರತಿ ಗುಡಿಸಲಿನಲ್ಲೂ ಭೂಮಿ, ವಸತಿ ಕೊಡದೇ ನಮ್ಮ ಓಟು ಕೊಡೆವು ಎಂಬ ಕರಪತ್ರವನ್ನು ಅಳವಡಿಸಿದ್ದಾರೆ.

    ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಸೇರಿದಂತೆ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ನಿವೇಶನ ವಸತಿಗಾಗಿ ಜನಪ್ರತಿನಿಧಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸೂರು ಕಲ್ಪಿಸಿಕೊಡಲು ಅಲೆದು ಕಂಗಾಲಾಗಿದ್ದೇವೆ, ಹಾಗಾಗಿ ಈ ಬಾರಿ 2023 ನೇ ಮೇ 10 ನೇ ದಿನಾಂಕದಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಅಥವಾ ಮುಖಂಡರುಗಳು ನಮ್ಮಲ್ಲಿ ಮತ ಕೇಳಲು ಬಂದಾಗ ನಾವುಗಳು ನಮ್ಮ ಮತಗಳನ್ನು ಹಣ ಹೆಂಡಕ್ಕೆ ಮಾರಿಕೊಳ್ಳಬಾರದೆಂದು ತೀರ್ಮಾನಿಸಿದ್ದು, ಜೊತೆಗೆ ಭೂಮಿ ವಸತಿ ಕೊಡದೆ ನಾವು ನಮ್ಮ ಮತಗಳನ್ನು ನೀಡಬಾರದೆಂದು ನಿರ್ಧರಿಸಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.


    Provided by
    Provided by
    Provided by

    ನಾವುಗಳು ವಾಸವಿರುವ ಜಾಗಗಳಲ್ಲಿ ಪ್ಲಕ್ಸ್ ಮತ್ತು ಮನೆಗಳ ಬಾಗಿಲುಗಳಿಗೆ ಪ್ಲೇ ಕಾರ್ಡ್ ಗಳನ್ನು ಹಾಕಿ, “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು” ಎಂಬ ಅಭಿಯಾನದೊಂದಿಗೆ ಹೋರಾಟವನ್ನು ಪ್ರಾರಂಭಿಸಿದ್ದು ನಮ್ಮ ಮತಗಳು ಬೇಕಾದವರು ಗೆದ್ದ ನಂತರ ಭೂಮಿ ವಸತಿ ನೀಡುತ್ತೇವೆಂದು ಕರಾರಿನೊಂದಿಗೆ ಬಂದಲ್ಲಿ ಹಣ ಹೆಂಡ ಪಡೆಯದೆ ನಾವು ನಮ್ಮ ಮತ ನೀಡುತ್ತೇವೆ ಹುಲಿ ಕುಂಟೆ ಗ್ರಾಮದ ನಿವೇಶನ ವಸತಿರಹಿತ ಅಲೆಮಾರಿ ಕುಟುಂಬಗಳು ತಿಳಿಸಿವೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ

    September 30, 2025

    ಸರಗೂರು:  ಶಾಲೆಗಳಲ್ಲಿ ಶಿಕ್ಷಕರ ಶ್ರಮ ಅವಿರತವಾಗಿದ್ದು, ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೆಶಕ ಡಾ.ವೈ.ಡಿ.ರಾಜಣ್ಣ…

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.