nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ರವೀಂದ್ರ ಹಂಜಿ ವಿರುದ್ಧ ಕ್ರಮ ಕೈಗೊಳ್ಳಲು ಕಿರಣ ರಜಪೂತ್‌ ಆಗ್ರಹ
    ಜಿಲ್ಲಾ ಸುದ್ದಿ April 5, 2023

    ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ರವೀಂದ್ರ ಹಂಜಿ ವಿರುದ್ಧ ಕ್ರಮ ಕೈಗೊಳ್ಳಲು ಕಿರಣ ರಜಪೂತ್‌ ಆಗ್ರಹ

    By adminApril 5, 2023No Comments2 Mins Read
    kiran rajputh

    ಯಮಕನಮರಡಿ: ಹತ್ತರಗಿ ಗ್ರಾಮದ ಸರ್ವೇ ನಂ. 445 ರಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ಯಮಕನಮರಡಿ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ, ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್‌ ಕೇಸ್‌ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್‌ ಮುಖಂಡ ಕಿರಣ ರಜಪೂತ್‌ ಆಗ್ರಹಿಸಿದರು.

    ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಮಕನಮರಡಿ ಅರ್ಬನ್‌ ಬ್ಯಾಂಕ್‌, ರಾಜೀವ್‌ ಗಾಂಧಿ ಆಸ್ಪತ್ರೆ, ವಿದ್ಯಾ ವರ್ಧಕ್‌ ಸಂಸ್ಥೆ ಹೆಸರಲ್ಲಿ ಒಟ್ಟರೆ 8 ಗುಂಟೆ ಜಾಗ ಸರ್ವೇ ನಂ. 445ರಲ್ಲಿ 1996ರಲ್ಲಿ ಖರೀದಿ ಮಾಡಿದ್ದಾರೆ. ಆದರೆ ಈ ಮೂರು ಸಂಸ್ಥೆಗಳ ಹೆಸರಲ್ಲಿ ಹೆಚ್ಚುವರಿಯಾಗಿ 26 ಗುಂಟೆ ಜಾಗ ಅತಿಕ್ರಮಣ ಮಾಡಿದ್ದಾರೆಂದು ದಾಖಲೆ ಸಮೇತ ಆರೋಪ ಮಾಡಿದರು.


    Provided by
    Provided by

    ಈ ಜಾಗ ಖರೀದಿಸುವಾಗ ಐದು ಜನ ಬಿಡುದಾರರು ಭಾಗವಹಿಸಿದ್ದು, ಅವರ ಗಮನಕ್ಕೆ ಬಾರದೆ ನಕಲಿ ಸಹಿ ಮಾಡಿ 4 ಗುಂಟೆ ಜಾಗವನ್ನು ಖರೀಸಿದ್ದಾರೆ. 2007-2008ರಿಂದ 2023ರವರೆ ಸಾಲಿನಲ್ಲಿ ಇದೇ ಆಸ್ತಿಗೆ ಸಂದಂಧಿಸಿದಂತೆ ಗ್ರಾಪಂಗೆ ತೆರಿಗೆ ಕಟ್ಟಿದ್ದು, 2011-12ರಲ್ಲಿ 4 ಗುಂಟೆ ಜಾಗ ಮಾರಾಟಕ್ಕೆ ಸಹಕಾರ ಇಲಾಖೆಯಿಂದ ಪರವಾನಿಗೆ ಪಡೆದು ಲಿಲಾವು ಮುಖಾಂತರ ಮಾರಾಟ ಮಾಡಿದ್ದೇವೆ ಎಂಬ ದಾಖಲೆಗಳನ್ನು ಸೃಷ್ಟಿಸಿದ್ದಾರೆ. 2018ರಲ್ಲಿ ರಾಜೀವ್‌ ಗಾಂಧಿ ಆಸ್ಪತ್ರೆ ಹೆಸರಿನಲ್ಲಿ ಹತ್ತರಗಿ ಗ್ರಾಪಂನಲ್ಲಿ ದಾಖಲಾಗಿದ್ದ 4 ಗುಂಟೆ ಜಾಗದ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಪಿಡಿಓಗೆ ಯಮಕನಮರಡಿ ಅರ್ಬನ್‌ ಬ್ಯಾಂಕ್‌ನಿಂದ ಪತ್ರ ಬರೆದಿರುತ್ತಾರೆ. ಒಟ್ಟಾರೇ ರವೀಂದ್ರ ಹಂಜಿಯವರು ಮಾಡಿದ್ದ ಅಕ್ರಮಗಳನ್ನು ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯಮಕನಮರಡಿ -ಹತ್ತರಗಿ ಗ್ರಾಮಸ್ಥರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಅತಿಕ್ರಮಣ ಕುರಿತು ಸಬಂಧಪಟ್ಟ ಇಲಾಖೆಗೆ ಹಾಗೂ ಅಧಿಕಾರಿಗಳಿಗೆ ಲಿಖಿತ  ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಕ್ಕೇರಿ ತಹಶೀಲ್ದಾರ್‌, ಪಂಚಾಯತ್‌ ರಾಜ್ಯ ಇಲಾಖೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರದ ಆದೇಶದಂತೆ ಈಗಾಗಲೇ ಸರ್ವೇ ಮಾಡಿಸಲಾಗಿದ್ದು, ಸರ್ಕಾರಿ ಜಾಗ ಅತಿಕ್ರಮಣವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದರು.

    ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿಗಳು ಈ ಸರ್ವೇ ನಂ. ವಿವರ ಸಂಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ ಹತ್ತರಗಿ ಗ್ರಾಮದ ಸರ್ವೇ ನಂ 445ರಲ್ಲಿಅನಧಿಕೃತ ಒತ್ತುವರಿಯಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಇದು ನಮ್ಮ ವ್ಯಾಪ್ತಿಗೆ ಬರುವದಿಲ್ಲ ಎಂದು ಒಬ್ಬರ ಮೇಲೆ ಇನ್ನೊಬ್ಬರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಶೀಘ್ರವೇ ಬಿಜೆಪಿ ಮುಖಂಡ ರವೀಂದ್ರ ಹಂಜಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಇದೇ ವೇಳೆ ಕಿರಣ ರಜಪೂತ್‌, ಸಾಮಾಜಿಕ ಕಾರ್ಯಕರ್ತ ಶಿವಶಂಕರ ಜುಟ್ಟಿ, ವೀರಣ್ಣ ಬಿಸಿರೊಟ್ಟಿ, ರಾಜೇಸಾಬ್ ಅಬ್ದುಲ್ ಗಣಿ ಪಣಿಬಂದ್‌ ಎಚ್ಚರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ಪಾವಗಡ: ಮೇ 20ರಂದು ತುಮಕೂರು ನಗರದಲ್ಲಿ ನಡೆಯಲಿರುವ ಸರ್ಕಾರದ ಮೂರನೇ ವರ್ಷದ ಸಾಧನ ಸಮಾವೇಶದ ಅಂಗವಾಗಿ ಪಾವಗಡ ತಾಲೂಕಿನಲ್ಲಿ ಭರ್ಜರಿ…

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.