nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿ ತುರುವೇಕೆರೆಯಲ್ಲಿ ಗೆಲ್ಲದಿದ್ದರೆ ತುರುವೇಕೆರೆ ಕ್ಷೇತ್ರದಲ್ಲೇ ಜೆಡಿಎಸ್ ಸಂಪೂರ್ಣ ನಾಶವಾಗುತ್ತದೆ: ಶಾಸಕ ಎಂ.ಟಿ.ಕೃಷ್ಣಪ್ಪ
    ತುರುವೇಕೆರೆ April 10, 2023

    ಈ ಬಾರಿ ತುರುವೇಕೆರೆಯಲ್ಲಿ ಗೆಲ್ಲದಿದ್ದರೆ ತುರುವೇಕೆರೆ ಕ್ಷೇತ್ರದಲ್ಲೇ ಜೆಡಿಎಸ್ ಸಂಪೂರ್ಣ ನಾಶವಾಗುತ್ತದೆ: ಶಾಸಕ ಎಂ.ಟಿ.ಕೃಷ್ಣಪ್ಪ

    By adminApril 10, 2023No Comments2 Mins Read
    m t krishnappa

    ತುರುವೇಕೆರೆ: ದಯಮಾಡಿ ಅರ್ಥ ಮಾಡಿಕೊಳ್ಳಿ, ಜೆಡಿಎಸ್ ಪಕ್ಷದ ಸಂಘಟನೆಯ ವಿಚಾರದಲ್ಲಿ ಏನನ್ನು ಮಾತನಾಡುವುದಿಲ್ಲ ಅದರ ಅವಶ್ಯಕತೆಯೂ ಇಲ್ಲ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ತಮ್ಮ ತಮ್ಮ ಗ್ರಾಮಗಳಲ್ಲಿ ಮಟ್ಟದಲ್ಲಿ ಮತದಾರರನ್ನು ಹಿಡಿತದಲ್ಲಿ ಬಿಗಿ ಮಾಡಿಕೊಳ್ಳಿ ಪ್ರಚಾರವನ್ನು ತಮ್ಮ ತಮ್ಮ ಗ್ರಾಮಗಳಲ್ಲೇ ಮಾಡಿ ಯಾರು ಬೇರೆ ಊರುಗಳಿಗೆ ಹೋಗಿ ಪ್ರಚಾರ ಮಾಡುವುದ ಅವಶ್ಯಕತೆಯೂ ಇಲ್ಲ ಮತದಾನದ ದಿನದಂದು ಮತದಾನದ ಕಡೆಯ ಗಳಿಗೆವರೆಗೂ ಎಚ್ಚರದಿಂದ ಮತದಾನ ಮಾಡಿಸಿ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

    ತುರುವೇಕೆರೆ ಪಟ್ಟಣದ ಚೌದ್ರಿ ಕನ್ವೆನ್ಷನ್ ಹಾಲ್ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆ ಏನು ಸವಲತ್ತು ಸೌಕರ್ಯಗಳು ಬೇಕು ಕೇಳಿ ನಾವು ಮಾಡಲು ಸಿದ್ಧನಿದ್ದೇನೆ. ಅದರ ಬಗ್ಗೆ ಯಾವುದೇ ಚಿಂತೆಯನ್ನು ಮಾಡಬೇಡಿ, ಬೇರೆ ಪಕ್ಷದವರು ಏನೇನು ಮಾಡುತ್ತಾರೋ ಅದನ್ನು ನಮ್ಮ ಪಕ್ಷದಿಂದ ಮಾಡುತ್ತೇವೆ. ಈ ಬಾರಿ ತುರುವೇಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲದಿದ್ದರೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅವರು ಕಾರ್ಯಕರ್ತರನ್ನು ಎಚ್ಚರಿಸಿದರು.


    Provided by
    Provided by

    ಕಳೆದ ಚುನಾವಣೆಯಲ್ಲಿ ನಾನು ಸೋತೆ ಆದರೂ ಅಂದಿನಿಂದ ಕ್ಷೇತ್ರವನ್ನು ಬಿಟ್ಟು ಕದಲೆಲ್ಲ ಪಕ್ಷದ ಕಾರ್ಯಕರ್ತರ ಸಂಪರ್ಕದಲ್ಲಿ ಇದ್ದೇನೆ ನಾನು ಕ್ಷೇತ್ರಕ್ಕೆ ಚುನಾವಣೆಗಾಗಿ ಹೊಸದಾಗಿ ಬಂದವನಲ್ಲ ಸತತವಾಗಿ 20 ಹೆಚ್ಚು ವರ್ಷಗಳಿಂದ ಸಕ್ರಿಯನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹೋರಾಟ ಮಾಡಿರುತ್ತೇನೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ಬಹಳಷ್ಟು ಅಭಿವೃದ್ಧಿಯ ಕಾರ್ಯಗಳನ್ನು ಮಾಡಿದ್ದೇನೆ. ಈ ಬಾರಿ ಪಕ್ಷದ ವರಿಷ್ಠರಾದ ದೇವೇಗೌಡರು ಬದುಕಬೇಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉಳಿಯಬೇಕು, ರೈತರ ಪರವಾದ ಪಕ್ಷ ಉಳಿಯಬೇಕು ಎಂದರೆ, 2023ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲಲೇ ಬೇಕು ಎಂದು ಅವರು ಹೇಳಿದರು.

    ಕಳೆದ ಚುನಾವಣೆಯಲ್ಲಿ ತುರುವೇಕೆರೆ ಭಾಗದಲ್ಲಿ ಹೆಚ್ಚು ಮತಗಳನ್ನು ನೀಡಿದ್ದೀರಿ, ಆದರೆ ಸಿ.ಎಸ್.ಪುರ ಭಾಗದಲ್ಲಿ ಕಡಿಮೆಯ ಮತಗಳನ್ನು ನೀಡಿದ್ದರು. ಈ ಬಾರಿ 30,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ. ಇಂದಿನಿಂದ ಶ್ರಮ ಹಾಕಿ ಪ್ರಚಾರ ಮಾಡಿ ಪಕ್ಷವನ್ನು ಉಳಿಸಿ ಗೆಲ್ಲಿಸಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಯನ್ನಾಗಿಸಿ ರೈತರ ಅಭಿವೃದ್ಧಿಗಾಗಿ ಪಕ್ಷ ಸಂಘಟನೆ ಮಾಡಿ ಎಂದರು

    ಈ ಸಂದರ್ಭದಲ್ಲಿ ಜೆ ಡಿ ಎಸ್ ತಾಲೂಕು ಯುವ ಘಟಕದ ಅಧ್ಯಕ್ಷರಾದ ಬಾಣಸಂದ್ರ ರಮೇಶ್ ,ಮುಖಂಡರಾದ ದೊಡ್ಡಘಟ್ಟ ಚಂದ್ರೇಶ್ , ಎಡಗಿಹಳ್ಳಿ ವಿಶ್ವನಾಥ್,  ವಕೀಲರಾದ  ದನಪಾಲ್ ,ದಂಡಿನ ಶಿವರ ಶಂಕರೇಗೌಡ  ,ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಗೌಡ , ಹೆಚ್ ಆರ್ ರಾಮೇಗೌಡ, ದೊಡ್ಡೇಗೌಡ ,ಮಾಜಿ ಡಿಸಿಸಿ ಬ್ಯಾಂಕ್ ನಿರ್ದೇಶಕ ದೇವರಾಜು ,ಯೋಗೇಶ್ ವೆಂಕಟಪುರ ,ಡಿ ಪಿ ರಾಜು, ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.