nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಕ್ಷೇತ್ರದಲ್ಲಿ ಕಟಗಿಹಳ್ಳಿಮಠರ ಸೇವೆ ಅನನ್ಯ: ಪ್ರಭುಸ್ವಾಮಿಗಳು
    ಜಿಲ್ಲಾ ಸುದ್ದಿ April 15, 2023

    ಸಾಹಿತ್ಯ ಕ್ಷೇತ್ರದಲ್ಲಿ ಕಟಗಿಹಳ್ಳಿಮಠರ ಸೇವೆ ಅನನ್ಯ: ಪ್ರಭುಸ್ವಾಮಿಗಳು

    By adminApril 15, 2023No Comments2 Mins Read
    katagihalli

    ಬಾಗಲಕೋಟೆ: ಶಾಸನಗಳ ಗತವೈಭವ ತಿಳಿಯಲು ಮತ್ತು ನಾಡಿನ ಪರಂಪರೆಯನ್ನು ಅರಿಯಲು ಸಾಹಿತಿಗಳ ಸಂಶೋಧನೆ ಮತ್ತು ಗ್ರಂಥಗಳು ಅವಶ್ಯಕ. ಅವರ ಸಾಲಿನಲ್ಲಿ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಒಬ್ಬರಾಗಿದ್ದು  ಅನೇಕ ಗ್ರಂಥಗಳ ಸಂಪಾದನೇ ಮತ್ತು ವಿಮರ್ಶೆಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪೂಜ್ಯ ಶ್ರೀ ಪ್ರಭುಸ್ವಾಮಿ ಚರಂತಿಮಠ ಹೇಳಿದರು.

    ನಗರದ ಬಿ.ವಿ.ವಿ  ಸಂಘದ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಅವರ ಗೌರವಾಭಿನಂದನೆ ಮತ್ತು ಅಂತರ್ಭುವಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಮರೇಗುದ್ದಿಯ ಅಡವಿಸಿದ್ಧೇಶ್ವರಮಠದ ಪೂಜ್ಯಶ್ರೀ ನಿರುಪಾಧೀಶ ಮಹಾಸ್ವಾಮಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕುವೆಂಪು, ಬೇಂದ್ರೆ ಬಳಗದಂತೆ ಕಟಗಿಹಳ್ಳಿಮಠ ಅವರ ಶಿಷ್ಯಬಳಗವು ಅಪಾರವಾಗಿದೆ. ವಿದ್ಯಾರ್ಥಿಗಳು ದೇಶದ ಆಸ್ತಿಯಾಗಬೇಕಾದರೆ ಶಿಕ್ಷಣ ಮತ್ತು ಶಿಕ್ಷಕರ ಪಾತ್ರದೊಡ್ಡದು. ಕಟಗಿಹಳ್ಳಿಮಠ ಅವರು ಸುಸಂಸ್ಕೃತ ಕುಟುಂಬ ಸಾಹಿತ್ಯ, ಸಂಗೀತ, ಮತ್ತು ಕಲೆಯನ್ನು ನಿರಂತರ ಪ್ರೊತ್ಸಾಹಿಸುತ್ತಾ ಬಂದಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಮಖ್ಯಾಥಿತಿಯಾದ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರು ಮಾತನಾಡಿ ಡಾ. ವಿ.ಎಸ್. ಕಟಗಿಹಳ್ಳಿಮಠ ಅವರು ಲೇಖಕರಾಗಿ, ಪ್ರಾಚಾರ್ಯರಾಗಿ ಮಾದರಿ ಆಡಳಿತ ಮಾಡಿದ್ದು ಬರವಣಿಗೆಯಲ್ಲಿ ತಮ್ಮದೇಯಾದ ಬದ್ದತೆಯನ್ನು ಹೊಂದಿದ್ದಾರೆ. ಸ್ಥಳೀಯ ವಿದ್ಯಮಾನಗಳನ್ನು ಗುರುತಿಸಿ ಹಲವಾರು ಗ್ರಂಥಗಳನ್ನು ಸಂಪಾದನೆ ಮಾಡಿದ್ದಾರೆ ಎಂದರು.

    ಕೇಂದ್ರೀಯ ವಿವಿ ಕುಲಸಚಿವರಾದ ಡಾ.ಬಸವರಾಜ ಡೋಣೂರ ಅವರು ಮಾತನಾಡಿ ಒಂದು ಸಂಸ್ಥೆ ಸಮಾಜದಲ್ಲಿ ಮಾದರಿ ಸಂಸ್ಥೆಯಾಗಬೇಕಾದರೆ ಅದರ ಹೊಣೆಗಾರನಿಗೆ ಮೇರು ವ್ಯಕ್ತಿತ್ವ ಮುಖ್ಯ ಅಂತಹ ಸಂಸ್ಕಾರಯುತ ವ್ಯಕ್ತಿತ್ವ ಪ್ರಾಚಾರ್ಯ ಡಾ.ವಿ.ಎಸ್. ಕಟಗಿಹಳ್ಳಿಮಠ ಅವರಲ್ಲಿದೆ. ವಯಸ್ಸು ಮನುಷ್ಯನನ್ನು ಪರಿಪಕ್ವನನ್ನಾಗಿಸುತ್ತದೆ ಅವರು ಸೃಜನಶೀಲ ಮತ್ತು ಸೌಜನ್ಯತೆಯಿಂದ ವೃತ್ತಿ, ಭಾಷೆ, ಸಾಹಿತ್ಯದಲ್ಲಿ ಅಪಾರ ಸಾಧನೆ ಮಾಡಿದ್ದು ಹೆಮ್ಮೆಯ ವಿಷಯ ಎಂದರು.

    ನಂತರ ನಡೆದ “ಡಾ.ವಿಜಯಕುಮಾರ ಎಸ್ ಕಟಗಿಹಳ್ಳಿಮಠ ಅವರ ಸಾಹಿತ್ಯಎಂಬ ವಿಚಾರಗೋಷ್ಠಿಯಲ್ಲಿ ಧಾರವಾಡದ ಡಾ. ಡಿ ಜಿ ಹಾಜವಗೋಳ “ಸಂಶೋಧನ ಬರಹಗಳು, ನರೆಗಲ್ಲಿನ ಡಾ. ಕಲ್ಲಯ್ಯಾ ಎಸ್. ಹಿರೇಮಠ “ವಿಮರ್ಶಾ ಬರಹಗಳು” ಹಾಗೂ ಬಾಗಲಕೋಟೆಯ ಡಾ ಬಸವರಾಜ ಕುಂಬಾರ “ಸಂಪಾದನೆ ಕೃತಿಗಳ” ವಿಷಯದ ಮೇಲೆ ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ ಡಾ. ಎಸ್.ವಿ. ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ, ಕನ್ನಡ ಪ್ರಾದ್ಯಾಪಕ ಡಾ. ರಾಜಶೇಖರ ಹಳೆಮನಿ, ವಿಶ್ರಾಂತಿ ಕುಲಪತಿ ಡಾ. ಎಮ್.ಆರ್. ಚಂದಾವರಕರ, ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ್ ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರು ಗುರುಬಸವ ಸೂಳಿಭಾವಿ, ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಪ್ರೊ. ವ್ಹಿ. ಆರ್. ಶಿರೋಳ ಗೋಪಾಲ ಮರೆಗುದ್ದಿ, ಡಾ. ಬಿ.ಕೆ. ಹಿರೇಮಠ, ಡಾ. ಬಾಳಾಸಾಹೇಬ ಲೋಕಾಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಅಂತರ್ಭುವಿ ಗ್ರಂಥ ಲೋಕಾರ್ಪಣೆ: ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪ್ರಾ. ಡಾ. ವ್ಹಿ.ಎಸ್. ಕಟಗಿಹಳ್ಳಿಮಠ ಅವರು ಮಾಡಿದ ಸಾಧನೆಯ ಕುರಿತ ಅಂತರ್ಭುವಿ ಗ್ರಂಥವನ್ನು ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ ಲೋಕಾರ್ಪಣೆ ಮಾಡಿದರು. ಕನ್ನಡ ಪ್ರಾದ್ಯಾಪಕ ಡಾ. ರಾಜಶೇಖರ ಹಳೆಮನಿ ಗ್ರಂಥ ಪರಿಚಯ ಮಾಡಿದರು. ಪತ್ರಿಕೋದ್ಯಮ ವಿಭಾಗದಿಂದ ನಿರ್ಮಿಸಲಾದ ಡಾ. ವಿ.ಎಸ್. ಕಟಗಿಹಳ್ಳಮಠ ಸಾಧನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.