nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ
    ರಾಷ್ಟ್ರೀಯ ಸುದ್ದಿ April 19, 2023

    ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ

    By adminApril 19, 2023No Comments2 Mins Read
    upagraha

    ನವದೆಹಲಿ : ಇಂದು ಏಪ್ರಿಲ್ 19 ರಂದು ಬೆಳಿಗ್ಗೆ 7 ಗಂಟೆಗೆ ನಿರುಪಯುಕ್ತ ಉಪಗ್ರಹವೊಂದು ಬಾಹ್ಯಾಕಾಶದಿಂದ ಭೂಮಿಯ ಮೇಲೆ ಬೀಳಲಿದೆ ಎಂದು ನಾಸಾ ಎಚ್ಚರಿಕೆ ನೀಡಿದೆ. ಈ ಉಪಗ್ರಹವನ್ನು 21 ವರ್ಷಗಳ ಹಿಂದೆ ಫೆಬ್ರವರಿ 2002ರಂದು ಉಡಾವಣೆ ಮಾಡಿತು ಇದರ ಹೆಸರು RHESSI ಸ್ಪೇಸ್‌ಕ್ರಾಫ್ಟ್.

    ಇದು ಪತನದ ಸಮಯ ಮತ್ತು ಮಾರ್ಗವನ್ನು ನಿಖರವಾಗಿ ಹೇಳಲು ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ಅದರಂತೆ ಬೆಳಿಗ್ಗೆ ಏಳು ಗಂಟೆಯಿಂದ 16 ಗಂಟೆಗಳ ಮೊದಲು ಅಥವಾ 16 ಗಂಟೆಗಳ ನಂತರ ಯಾವುದೇ ಸಮಯದಲ್ಲಿ ಭೂಮಿಯ ಮೇಲೆ ಬೀಳಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.


    Provided by
    Provided by

    ಸಮುದ್ರದಲ್ಲಿ ಬಿದ್ದರೆ ತೊಂದರೆ ಆಗುವುದಿಲ್ಲ. ಆದರೆ 273 ಕೆಜಿ ತೂಕವಿರುವ ಈ ಉಪಗ್ರಹ ವಸತಿ ಪ್ರದೇಶದಲ್ಲಿ ಬಿದ್ದರೆ, ಸಾಕಷ್ಟು ತೊಂದರೆ ಉಂಟಾಗಬಹುದು. ಹಾಗು ಈ ಉಪಗ್ರಹದ ಹೆಚ್ಚಿನ ಭಾಗವು ವಾತಾವರಣಕ್ಕೆ ಬರುವಾಗ ಸುಟ್ಟು ಹೋಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಎಚ್ಚರ, ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’, ಆಪತ್ತು ತಪ್ಪಿದ್ದಲ್ಲ ಎಂದು ನಾಸಾ ಎಚ್ಚರಿಕೆ ಕೊಟ್ಟಿದೆ

    ರೆಸಿ ಬಾಹ್ಯಾಕಾಶ ನೌಕೆಯ ಪೂರ್ಣ ಹೆಸರು ರೆವೆನ್ ರಾಮಟಿ ಹೈ ಎನರ್ಜಿ ಸೋಲಾರ್ ಸ್ಪೆಕ್ಟ್ರೋಸ್ಕೋಪಿಕ್ ಇಮೇಜರ್. ಇದು ತುಂಬಾ ದೊಡ್ಡ ಉಪಗ್ರಹವಲ್ಲ. ಆದರೆ ಬಾಹ್ಯಾಕಾಶದಿಂದ ಬರುವ ಸಣ್ಣ ವಸ್ತು ಕೂಡ ದೊಡ್ಡ ಹಾನಿಯನ್ನು ಉಂಟು ಮಾಡುತ್ತದೆ. ಏಕೆಂದರೆ ಈ ಉಪಗ್ರಹದ ಕೆಲವು ಭಾಗಗಳು ಭೂಮಿಯ ಮೇಲೆ ಬೀಳುತ್ತವೆ ಎಂದು ನಾಸಾ ಹೇಳಿದೆ. ರೆಸಿ ಬಾಹ್ಯಾಕಾಶ ನೌಕೆಯಿಂದ ಭೂಮಿ ಅಪಾಯದಲ್ಲಿದೆ ಎಂಬುದನ್ನು ನೆನಪಿಸುತ್ತದೆ.

    ಬಾಹ್ಯಾಕಾಶದಲ್ಲಿ ಹೆಚ್ಚಿನ ಉಪಗ್ರಹಗಳಿಂದ ಅವುಗಳ ನಡುವಿನ ಘರ್ಷಣೆಯೂ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಭೂಮಿಯ ಮೇಲೆ ತ್ಯಾಜ್ಯ ಬರುವ ಅಪಾಯ ಹೆಚ್ಚಾಗುತ್ತದೆ. ಸದ್ಯ 30 ಸಾವಿರಕ್ಕೂ ಹೆಚ್ಚು ತ್ಯಾಜ್ಯದ ರಾಶಿ ಭೂಮಿಯ ಸುತ್ತ ಸುತ್ತುತ್ತಿದೆ ಎಂದು ಹೇಳಬಹುದು.

    ಯುರೋಪಿಯನ್ ಸ್ಪೇಸ್ ಪ್ರಕಾರ, ಒಂದು ಮಿಲಿಯನ್ ವಸ್ತುಗಳು ಬಾಹ್ಯಾಕಾಶದಲ್ಲಿ ಭೂಮಿಯ ಸುತ್ತ ಚಲಿಸುತ್ತಿರುತ್ತವೆ. ಆದರೆ ಈ ಸಣ್ಣ ತುಣುಕುಗಳು ನಮ್ಮ ಉಪಗ್ರಹಗಳನ್ನು ಸ್ಫೋಟಿಸಬಹುದು. ಅವುಗಳನ್ನ ಹಾಳುಮಾಡಬಹುದು ಎಂದಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.