nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆನೆಯಲ್ಲಿ ಜಳ್ಳು ಉದುರಿ, ಗಟ್ಟಿ ಕಾಳುಗಳು ಹೆಚ್ಚುತ್ತಿದೆ: ಕೆ.ಟಿ.ಶಾಂತಕುಮಾರ್
    ತಿಪಟೂರು April 28, 2023

    ತೆನೆಯಲ್ಲಿ ಜಳ್ಳು ಉದುರಿ, ಗಟ್ಟಿ ಕಾಳುಗಳು ಹೆಚ್ಚುತ್ತಿದೆ: ಕೆ.ಟಿ.ಶಾಂತಕುಮಾರ್

    By adminApril 28, 2023No Comments1 Min Read
    tipatur

    ತಿಪಟೂರು: ಶತ್ರುಗಳು ಇರಬೇಕು, ಆದರೆ ಹಿತಶತ್ರುಗಳು ಹೇಗೆ ಇರಬಾರದೋ ಅದೇ ರೀತಿ ಜೆ.ಡಿ.ಎಸ್.ನಲ್ಲಿ ಅಧಿಕಾರ ಅನುಭವಿಸಿದ ಕೆಲವು ಜಳ್ಳುಗಳು ಉದುರಿದರೇನು ಚಿಂತೆಯಿಲ್ಲ, ಗಟ್ಟಿಕಾಳುಗಳಿಂದ ಜೆ.ಡಿ.ಎಸ್ ಬಲಿಷ್ಟವಾಗುತ್ತಿದೆ ಎಂದು ಜೆ.ಡಿ.ಎಸ್ ಅಭ್ಯರ್ಥಿ ಕೆ.ಟಿ.ಶಾಂತಕುಮಾರ್ ತಿಳಿಸಿದರು.

    ನಗರದ ಗೃಹಕಛೇರಿಯಲ್ಲಿ ಗಂಗಾವತರಣದ ಪ್ರಯುಕ್ತ ಗಂಗಾಮಾತೆ ಹಾಗೂ ಭಗೀರಥನ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರಿಂದು, ಗಂಗಾವತರಣ ದಿನವಾಗಿದೆ ಇಂದಿನಿಂದ ಜೆ.ಡಿ.ಎಸ್. ಪಕ್ಷ ಗಂಗೆಯಂತೆ ಪಾವಿತ್ರ್ಯಯತೆಯನ್ನು ಉಂಟುಮಾಡಿದೆ ಎಂದರೆ ತಪ್ಪಾಗುವುದಿಲ್ಲ. ಏಕೆಂದರೆ ಜೆ.ಡಿ.ಎಸ್. ನಿಂದ ಗೆದ್ದ ಅಭ್ಯರ್ಥಿ ಪಕ್ಷದಿಂದ ಸ್ಥಾನಮಾನಗಳನ್ನು ಅನುಭವಿಸಿ ಇಂದು ಪಕ್ಷ ಬಿಟ್ಟಿರುವುದು ಒಂದು ರೀತಿಯ ಸಂತಸವಾಗಿದೆ. ಏಕೆಂದರೆ ಪಕ್ಷದಲ್ಲಿದ್ದುಕೊಂಡೇ ಹಿತಶತ್ರುಗಳಾಗುವ ಬದಲು ಇಂದು ಪಕ್ಷವನ್ನು ಬಿಟ್ಟಿರುವುದರಿಂದ ನಾವು ಧೈರ್ಯವಾಗಿ ಎದುರಿಸಬಹುದು ಎಂದು ಮಾಜಿ ಜಿ.ಪಂ ಸದಸ್ಯ ರಾಧಾ ನಾರಾಯಣಗೌಡರಿಗೆ ಟಾಮಗ್ ನೀಡಿದರು.


    Provided by
    Provided by
    Provided by

    ಇನ್ನೊಂದೆಡೆ ನನಗೆ ಜೆ.ಡಿ.ಎಸ್. ಪಕ್ಷದ ಟಿಕೆಟ್ ತಪ್ಪಿಸಬೇಕೆಂದು ಹಲವಾರು ಜನರು ಪ್ರಯತ್ನಪಟ್ಟರೂ,  ಕುಮಾರಸ್ವಾಮಿ ನನ್ನ ಮೇಲೆ ಭರವಸೆಯಿಟ್ಟು ಟಿಕೆಟ್ ನೀಡಿದ್ದಾರೆ.

    ಇದರಿಂದಲೇ ಜೆ.ಡಿ.ಎಸ್. ಎಷ್ಟು ಗಟ್ಟಿಯಾಗಿದೆ ಎಂಬುದು ತಿಳಿಯುತ್ತದೆ. ಇನ್ನು ಶಾಂತಕುಮಾರ್ ಅಲೆಯಿಂದ ಎಲ್ಲಿ ನಾವು ಸೋಲುತ್ತೇವೋ ಎಂಬ ಭಯದಿಂದ ಇಲ್ಲದ ಅಪಪ್ರಚಾರಮಾಡುತ್ತಿದ್ದು ಇದು ಜೆ.ಡಿ.ಎಸ್ ಗೆಲ್ಲಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

    ಬಿ.ಜೆ.ಪಿ ಸರ್ಕಾರ ಜಲಜೀವನ್ ಮಿಷನ್ ಹೆಸರಿನಲ್ಲಿ ಮನೆಮನೆಗೆ ನೀರು ಎಂದು ಬಡಜನರ ಮನೆಬಾಗಿಲಿಗೆ ನಮ್ಮ ಕೆರೆಯ ನೀರನ್ನೇ ಕೊಟ್ಟು ಅದಕ್ಕೆ ಮೀಟರ್ ಅಳವಡಿಸಿ ನಮ್ಮ ನೀರಿಗೆ ನಾವೇ ತೆರಿಗೆ ಕಟ್ಟುವುದು ಮಾಡಿದೆ. ಈ ಬಾರಿಯು ಚುನಾವಣೆಯಲ್ಲಿ ಗೆಲ್ಲುತ್ತೇನೆ, ತಾಲ್ಲೂಕಿಗೆ ಶಾಶ್ವತ ನೀರಾವರಿ  ಯೋಜನೆಗಳನ್ನು ತಂದು ಜನರ ಮನೆಮನೆಗೆ ನೀರು ಕೊಡುತ್ತೇನೆ ಎಂದರು.

    ಈ ಸಂದರ್ಭದಲ್ಲಿ ಜೆ.ಡಿ.ಎಸ್ ತಾಲ್ಲೂಕು ಅಧ್ಯಕ್ಷ ಗುರುಮೂರ್ತಿ, ಗೋವಿಂದಸ್ವಾಮಿ, ಶಿವಸ್ವಾಮಿ, ಸುದರ್ಶನ್ ಮತ್ತಿತರರು ಇದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು | ವಿಪ್ ಉಲ್ಲಂಘಿಸಿ ಅಡ್ಡ ಮತದಾನ: ನಾಲ್ವರು ನಗರ ಸಭಾ ಸದಸ್ಯರು ಅನರ್ಹ

    September 26, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    September 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಬೀದರ್: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ…

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.