nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ: ಮಸಾಲಾ ಜಯರಾಮ್ ಪರ ಮತಯಾಚಿಸಿದ ಕಟೀಲ್
    ತುರುವೇಕೆರೆ May 3, 2023

    ಈ ಬಾರಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ: ಮಸಾಲಾ ಜಯರಾಮ್ ಪರ ಮತಯಾಚಿಸಿದ ಕಟೀಲ್

    By adminMay 3, 2023No Comments2 Mins Read
    nalin kumar kateel

    ತುರುವೇಕೆರೆ: ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ, ಬೊಮ್ಮಾಯಿಯವರ ನೇತೃತ್ವದಲ್ಲಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.

    ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶಾಸಕ ಮಸಾಲ ಜಯರಾಮ್ ಜೊತೆಗೂಡಿ ರೋಡ್ ಶೋ ನಡೆಸಿ  ಬಿರುಸಿನ ಪ್ರಚಾರ ಕೈಗೊಂಡು. ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ ಅವರು,   ನೆರೆದಿದ್ದ ಸಾವಿರಾರು ಕಾರ್ಯಕರ್ತರು  ಹಾಗೂ ಮತದಾರನ್ನುದ್ದೇಶಿಸಿ  ಮಾತನಾಡಿದರು.


    Provided by
    Provided by

    ಹೊಸ ಸರ್ಕಾರದಲ್ಲಿ ಜಯರಾಮಣ್ಣ ಶಾಸಕರಾಗಿ ಆರಿಸಿ ಬರುವ ವಿಶ್ವಾಸವಿದೆ.  ನೀವು ಸಂಕಲ್ಪ ಮಾಡಬೇಕು, ಕಮಲದ ಗುರುತಿಗೆ ಆಶೀರ್ವಾದ ಮಾಡುವ ಮುಖಾಂತರ ಜಯರಾಮಣ್ಣನನ್ನು ವಿಧಾನಸೌಧಕ್ಕೆ ಕಳಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

    ಕಳೆದ 5 ವರ್ಷಗಳಲ್ಲಿ  ಶಾಸಕರಾಗಿ 1,600 ಕೋಟಿ ರೂಗಳ ಅನುದಾನ ತಂದು ಹಳ್ಳಿಹಳ್ಳಿಗಳನ್ನು ಅಭಿವೃದ್ಧಿ ಮಾಡಿರುವ ಜಯರಾಮಣ್ಣ , ಶಾಲಾ ಕೊಠಡಿ, ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲು ಸಹಕಾರ ಕೊಟ್ಟಿದ್ದಾರೆ.  ಕೆರೆಗಳನ್ನು ತುಂಬಿಸಿರುವ ಇವರು ನಿಮ್ಮ ಮನೆಯ ಮಗನಾಗಿ ಬಂದಿದ್ದಾರೆ ಎಂದರು.

    ದೇಶದಲ್ಲಿ ಪರಿವರ್ತನೆಯ ಯುಗ ಪ್ರಾರಂಭವಾಗಿದೆ. ಒಂದು ಕಾಲಘಟ್ಟದಲ್ಲಿ ಈ ದೇಶ ಅಯೋಧ್ಯೆಯ ಶ್ರೀರಾಮಚಂದ್ರನ  ಮಂದಿರಕ್ಕೆ ಹೋರಾಟ, ಬಲಿದಾನ  ಮಾಡುವಂತಹ ಪರಿಸ್ಥಿತಿ ಬಂದಿತ್ತು. ಈಗ ಮೋದಿಯವರಿಂದ  ಎಲ್ಲವೂ ಬದಲಾಗಿದೆ. 24 ನೇ ಇಸವಿಯ ಹೊತ್ತಿಗೆ ಶ್ರೀರಾಮ ಗರ್ಭಗುಡಿಯಲ್ಲಿರುತ್ತಾರೆ ಎಂದರು.

    ಮನೆ ಮನೆಗೆ ಬಿಜೆಪಿ ಹಾಲು ಕೊಡುತ್ತದೆ.  ಆದರೆ  ಕಾಂಗ್ರೆಸ್ ವಿಷ ಕೊಡುತ್ತದೆ. ನಿಮಗೆ ಯಾವ ಪಾರ್ಟಿಬೇಕು ಯೋಚಿಸಿ.ಗೋಹತ್ಯೆ ಕಾಯಿದೆ, ಪಿಎಫ್ ಐ ನಿಷೇಧವನ್ನು ಪಾಪಸ್ ಪಡೆಯುತ್ತೇವೆ ಹಾಗೂ ಬಜರಂಗ ದಳವನ್ನು ನಿಷೇಧ ಮಾಡಿ ಅದರ ಕಾರ್ಯಕರ್ತರನ್ನು ಜೈಲಿಗೆ ಹಾಕುತ್ತೇವೆ  ಎಂದು ಕಾಂಗ್ರೆಸ್ ಹೇಳಿದೆ. ನಿಮಗೆ ಇಂತಹ ಪಾರ್ಟಿ ಬೇಕಾ ?ಯೋಚನೆ ಮಾಡಿ ಎಂದರು.

    ಈ ಸಂದರ್ಭದಲ್ಲಿ  ಶಾಸಕ ಮಸಾಲ ಜಯರಾಮ್, ಸಂಸದ ಪ್ರಸಿದ್ದಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಮುತ್ತಣ್ಣ,  ಬ್ಯಾಲಹಳ್ಳಿ ಸೋಮಣ್ಣ, ವಕೀಲ ಮುದ್ದೇಗೌಡ, ಬಸವೇಶ್, ಸೋಮೇನಹಳ್ಳಿ ಜಗದೀಶ್, ವಿ.ಟಿ. ವೆಂಕಟರಾಂ, ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ಟಿ.ಕೆ.ಚಿದಾನಂದ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರು(Namma Tumakuru): ತಂದೆ—ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ…

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.