nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಮಾದಿಗ ದಂಡೋರ: ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಗೆಲುವಿಗೆ ಶ್ರಮ
    Uncategorized May 3, 2023

    ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಮಾದಿಗ ದಂಡೋರ: ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಗೆಲುವಿಗೆ ಶ್ರಮ

    By adminMay 3, 2023No Comments2 Mins Read
    madiga dandora

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ಕೊರಟಗೆರೆ : 30 ವರ್ಷದ ಮಾದಿಗ ಸಮಾಜದ ಒಳಮೀಸಲಾತಿ ಕನಸನ್ನು ಬಿಜೆಪಿ ಸರಕಾರ ನನಸು ಮಾಡಲು ಹೊರಟಿದೆ.. ಆದರೇ ಕಾಂಗ್ರೇಸ್ ಪಕ್ಷ ಒಳಮೀಸಲಾತಿ ಆದೇಶವನ್ನು ಮತ್ತೇ ತೆಗೆಯುವ ಶಪಥ ಮಾಡಿದೆ.. ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯು ನಮ್ಮ ಮಾದಿಗ ಸಮಾಜವು ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎಲ್.ಮುರುಗನ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪಂಚಾಜನ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಮಾದಿಗ ದಂಡೋರ ಸಂಘದಿಂದ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.

    ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಮಾದಿಗ ಸಮಾಜಕ್ಕೆ ಬಿಜೆಪಿ ಪಕ್ಷವು 12ಸೀಟು ನೀಡಿದೆ.. ಆದರೇ ಕಾಂಗ್ರೆಸ್ ಪಕ್ಷ ಕೇವಲ 6ಸೀಟು ನೀಡಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದೆ. ಮಾದಿಗ ಸಮಾಜವನ್ನು ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರ ಮತ್ತು ಮತಕ್ಕಾಗಿ ಮಾತ್ರ 70 ವರ್ಷದಿಂದ ಬಳಕೆ ಮಾಡಿಕೊಂಡಿದೆ. 2023ರ ಚುನಾವಣೆಗೆ ಮೀಸಲು ಕ್ಷೇತ್ರಗಳಲ್ಲಿ ರಾಜ್ಯದ ಮಾದಿಗ ಸಮಾಜ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲಿದೆ ಎಂದರು.

    ರಾಷ್ಟ್ರೀಯ ಮಾದಿಗ ದಂಡೋರ ಅಧ್ಯಕ್ಷ ಮಂದಕೃಷ್ಣ ಮಾದಿಗ ಮಾತನಾಡಿ 30ವರ್ಷ ಮಾದಿಗ ಸಮಾಜ ಒಳಮೀಸಲಾತಿಗೆ ಹೋರಾಟ ನಡೆಸಿದೆ. ಬಿಜೆಪಿ ಸರಕಾರ ಒಳಮೀಸಲಾತಿ ಪುರಸ್ಕರಿಸಿ ಕೇಂದ್ರಕ್ಕೆ ಕಳುಹಿಸಿದೆ. ಆದರೇ ಕಾಂಗ್ರೆಸ್ ಸರಕಾರ ತೆಗೆಯುವ ಮಾತನಾಡಿದೆ. ನಮ್ಮ ಮಾದಿಗ ಸಮಾಜ ಬಿಜೆಪಿ ಪಕ್ಷದ ಪರವಾಗಿದೆ. ಕೇಂದ್ರ ಸರಕಾರ ಆಂದ್ರಪ್ರದೇಶ ಮತ್ತು ತೆಲಂಗಣ ರಾಜ್ಯದಲ್ಲಿಯು ಒಳಮೀಸಲಾತಿ ಜಾರಿಗೆ ತರಬೇಕಿದೆ. ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಪರವಾಗಿ ಮತಯಾಚನೆ ಮಾಡ್ತೀವಿ ಎಂದು ತಿಳಿಸಿದರು.

    ಮಾದಿಗ ದಂಡೋರದ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ ಮಾತನಾಡಿ ಒಳಮೀಸಲಾತಿ ತೆಗೆಯುವ ಕಾಂಗ್ರೆಸ್ ಪಕ್ಷದ ವಿರುದ್ದವಾಗಿ ರಾಜ್ಯದಲ್ಲಿ ಸಂಘಟನೆ ಮಾಡ್ತೀವಿ. ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲು ಮಾದಿಗ ದಂಡೋರ ತಿರ್ಮಾನ ಮಾಡಿದೆ. ಕರ್ನಾಟಕ ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇವೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್‍ಕುಮಾರ್ ಗೆಲುವು ಖಚಿತ ಎಂದು ಹೇಳಿದರು.

    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್‍ಕುಮಾರ್, ಮುಖಂಡರಾದ ದಾಸಲುಕುಂಟೆ ರಘು, ದಾಡಿವೆಂಕಟೇಶ್, ದಲಿತ ಆನಂದ್, ನಾಗರಾಜು, ಯೋಗಿಶ್, ಹನುಮಂತರಾಜು, ರವಿವರ್ಮ, ಸಿದ್ದೇಶ್, ಬಾಲರಾಜು, ರವಿಚಂದನ್, ಲಕ್ಷ್ಮೀಪತಿ, ಶ್ರೀನಿವಾಸ್, ರಂಗರಾಜು, ಶಿವಲಿಂಗಯ್ಯ ಸೇರಿದಂತೆ ಇತರರು ಇದ್ದರು.

    ಬಿಜೆಪಿ ಸರಕಾರ ಒಳಮೀಸಲಾತಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಿದೆ. ಆದರೇ ಕಾಂಗ್ರೆಸ್ ಪಕ್ಷವು ರಾಜಕೀಯ ಪ್ರೇರಿತವಾಗಿ ಒಳ ಮೀಸಲಾತಿಗೆ ವಿರೋದಿಸಿ ರದ್ದು ಮಾಡಲು ಹೋರಟಿದೆ. ಕೊರಟಗೆರೆ ಮೀಸಲು ಕ್ಷೇತ್ರದ ಜನತೆ ಯೋಚನೆ ಮಾಡಿ ಮತ ಚಲಾಯಿಸಬೇಕಿದೆ. ಕರ್ನಾಟಕ ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಮಾದಿಗ ಸಮಾಜ ಆರ್ಶಿವಾದ ಮಾಡಬೇಕಿದೆ.

    -ಬಿ.ಎಚ್.ಅನಿಲ್‍ ಕುಮಾರ್, ಬಿಜೆಪಿ ಅಭ್ಯರ್ಥಿ, ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews district news international news KannadaNews madiga dandora mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.