nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ

    November 22, 2025

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
    • ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನ್ ಕಿ ಬಾತ್ ಸಂಖ್ಯೆ ಏರಿದಂತೆ ಪೆಟ್ರೋಲ್, ಸಿಲೆಂಡರ್ ಬೆಲೆಗಳೂ ಏರುತ್ತಿವೆ: ಬಂಟಿ ಪಾಟೀಲ ವ್ಯಂಗ್ಯ
    ರಾಜ್ಯ ಸುದ್ದಿ May 5, 2023

    ಮನ್ ಕಿ ಬಾತ್ ಸಂಖ್ಯೆ ಏರಿದಂತೆ ಪೆಟ್ರೋಲ್, ಸಿಲೆಂಡರ್ ಬೆಲೆಗಳೂ ಏರುತ್ತಿವೆ: ಬಂಟಿ ಪಾಟೀಲ ವ್ಯಂಗ್ಯ

    By adminMay 5, 2023No Comments2 Mins Read
    satej patel

    ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಸಂಖ್ಯೆ ಏರಿದಂತೆ ದೇಶದಲ್ಲಿ ಪೆಟ್ರೋಲ್, ಸಿಲೆಂಡರ್ ಮೊದಲಾದವುಗಳ ಬೆಲೆ ಕೂಡ ಏರುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ, ಶಾಸಕ ಸತೇಜ್ ಪಾಟೀಲ್ ಉರ್ಫ್ ಬಂಟಿ ಪಾಟೀಲ ವ್ಯಂಗ್ಯವಾಡಿದ್ದಾರೆ.
    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

    ಮೊದಲ ಮನ್ ಕೀ ಬಾತ್ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ 51 ರೂ. ಇತ್ತು, ನೂರನೇ ಮನ್ ಕೀ ಬತ್ ನಲ್ಲಿ 110 ರೂ. ಆಗಿದೆ. ಸಿಲೆಂಡರ್ ಬೆಲೆ ಮೊದಲ ಮನ್ ಕೀ ಬಾತ್ ನಲ್ಲಿ 400 ರೂ. ಇತ್ತು, 100 ನೇ ಮನ್ ಕೀ ಬಾತ್ ಹೊತ್ತಿಗೆ 1200 ರೂ ಆಗಿದೆ. ಇನ್ನೆೆಷ್ಟು ಮನ್ ಕೀ ಬಾತ್ ಬರುತ್ತದೆಯೋ ಗೊತ್ತಿಲ್ಲ ಎಂದು ಅವರು ಹೇಳಿದರು.


    Provided by
    Provided by

    ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹಿಂದಿನ ಚುನಾವಣೆಗೂ ಮುನ್ನ ನಿಮಗೆ ಕೊಟ್ಟಿದ್ದ ವಚನವನ್ನು ಪೂರ್ಣಗೊಳಿಸಿಯೇ ನಿಮ್ಮ ಮುಂದೆ ಮತ್ತೆ ಬಂದು ನಿಂತಿದ್ದೇನೆ. ಮಾತು ಕೊಟ್ಟಂತೆ ಎಲ್ಲ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರಕ್ಕೆ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ ಸಂಸ್ಥೆ ತರುವ ಉದ್ದೇಶವಿದೆ. ಆದರೆ ವಿರೋಧ ಪಕ್ಷದಲ್ಲಿದ್ದಿದ್ದರಿಂದ ಅದು ಸಾಧ್ಯವಾಗಿಲ್ಲ. ಅವುಗಳನ್ನೂಶೀಘ್ರವೇ ಈಡೇರಿಸುತ್ತೇನೆ. ನನಗೆ ಇಚ್ಚಾಶಕ್ತಿ ಇದೆ ಹಾಗಾಗಿ ಕೆಲಸ ಮಾಡಿದ್ದೇನೆ. ನಿಮ್ಮ ಮಗಳ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎಂದರು.

    ಜಾತಿ, ಭಾಷೆ ಯಾವುದನ್ನೂ ನೋಡದೇ ನಾನು ಕೆಲಸ ಮಾಡಿದ್ದೇನೆ. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಿಸಿದ್ದೇನೆ. 11 ಅಂಬೇಡ್ಕರ್ ಭವನ, 5 ವಾಲ್ಮೀಕಿ ಭವನ, ಕೃಷ್ಣ ಭವನ, ವಾರ್ಕರಿ ಭವನ ಮಾಡಿದ್ದೇನೆ. ಬ್ರಿಜ್ ಕಂ ಬಾಂದಾರಾ, ಬಸವೇಶ್ವರ ಮೂರ್ತಿ, ಚನ್ನಮ್ಮ ಮೂರ್ತಿ ಏನೆಲ್ಲ ಮಾಡಿದ್ದೇನೆ ಎಂದು ಅವರು ಹೇಳಿದರು.

    ಕೊರೋನಾ ಸದರ್ಭದಲ್ಲಿ ಈಗಿನ ಪಕ್ಷೇತರ ಅಭ್ಯರ್ಥಿ ಆರ್.ಎಂ.ಚೌಗಲೆ, ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಎಲ್ಲಿದ್ದರು? 4 ತಿಂಗಳಿಂದ ಅವರೆಲ್ಲ ಕಾಣಿಸುತ್ತಿದ್ದಾರೆ. ಪೊಸ್ಟರ್ ಗಳಲ್ಲಿ ಮಾತ್ರ ಕಾಣಿಸುತ್ತಿದ್ದಾರೆ. ನಿಮ್ಮ ಕಷ್ಟ -ಸುಖದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಹೊರತು ಯಾರೂ ಬಂದಿಲ್ಲ, ಬರುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಇವರೆಲ್ಲ ನಾಪತ್ತೆಯಾಗುತ್ತಾರೆ. ಮೊಬೈಲ್ ಸ್ವಿಚ್ಡ್ ಆಫ್ ಆಗುತ್ತದೆ. ನಾನು ನಮ್ಮ ಸರಕಾರ ಇಲ್ಲದ ಸಂದರ್ಭದಲ್ಲಿ ಶಾಸಕಿಯಾಗಿ ಕಷ್ಟಪಟ್ಟಿದ್ದೇನೆ. ಇಲ್ಲದ ಆರೋಪಗಳನ್ನು ಎದುರಿಸಿದ್ದೇನೆ. ಎಷ್ಟು ಕಷ್ಟ ಕೊಡಬೇಕೋ ಕೊಟ್ಟಿದ್ದಾರೆ. ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ. ಇನ್ನಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತರಲಿದ್ದೇನೆ ಂದೂ ಹೆಬ್ಬಾಳಕರ್ ಹೇಳಿದರು.

    ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ, ಮಾಜಿ ಮಂತ್ರಿ ವಿಶ್ವಜೀತ್ ಕದಂ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ಸ್ಥಳೀಯ ಮುಖಂಡರಾದ ಯುವರಾಜ ಕದಂ, ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಅಡಿವೇಶ ಇಟಗಿ, ಸಾತೇರಿ ಬೆಳವಟ್ಕರ್, ಮಲ್ಲೇಶ ಚೌಗಲೆ ಮೊದಲಾದವರು ಇದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ

    November 22, 2025

    ಹೊಯ್ಸಳಕಟ್ಟೆ: ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿ ಗ್ರಾಮದ ಇಂದಿರಾ ಮೆಡಿಕೇರ್ ಆವರಣದಲ್ಲಿ ಇಂದಿರಾ ಮೆಡಿಕೇರ್ ಮತ್ತು ಸಾಗರ್ ಹಾಸ್ಪಿಟಲ್ ಬೆಂಗಳೂರು ಸಹಯೋಗದಲ್ಲಿ…

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.