nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲುವ ಭಯದಿಂದ ನಮ್ಮ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ : ದಾಡಿ ವೆಂಕಟೇಶ್
    ಕೊರಟಗೆರೆ May 7, 2023

    ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲುವ ಭಯದಿಂದ ನಮ್ಮ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ : ದಾಡಿ ವೆಂಕಟೇಶ್

    By adminMay 7, 2023No Comments2 Mins Read
    koratagere bjp

    ಕೊರಟಗೆರೆ : ನಮ್ಮ ಬಿಜೆಪಿ ಅಭ್ಯರ್ಥಿ ಅನಿಲ್‍ ಕುಮಾರ್ ಅವರ ಮೇಲೆ ಮಾಡಿರುವ 1300 ಕೋಟಿ ಹಗರಣದ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದು ದಲಿತ ಮುಖಂಡ ದಾಡಿ ವೆಂಕಟೇಶ್ ತಿಳಿಸಿದರು.

    ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ದಲಿತ ಮುಖಂಡರು ಏರ್ಪಡಿಸಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.


    Provided by
    Provided by

    ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಡಾ,ಜಿ,ಪರಮೇಶ್ವರ್ ಅವರ ಆಡಳಿತ ವಿರೋಧ ಇರುವುದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಈ ಭಾರಿ ಚುನಾವಣೆಯಲ್ಲಿ ಸೋಲುವ ಭಯದಿಂದ ನಮ್ಮ ಬಿಜೆಪಿ ಪಕ್ಷದ ಆಭ್ಯರ್ಥಿಯಾದ ಅನಿಲ್‍ಕುಮಾರ್ ಅವರು ಬೆಂಗಳೂರಿನ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುದ್ದ ಸಂದರ್ಭದಲ್ಲಿ 1300 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದವರು ಮಾಡಿರುವ ಆರೋಪ ಸುಳ್ಳಾಗಿದ್ದು, ಅವರು 35 ವರ್ಷದ ಸೇವಾಧಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

    ಅನಿಲ್‍ಕುಮಾರ್ ಅವರ ಮೇಲೆ ಮಾಡಿರುವ ಆರೋಪ ಸಾಭೀತು ಆಗಿಲ್ಲ. ಇದರ ಜೊತೆಗೆ ಅವರ ಮೇಲೆ ಯಾವುದೇ ಮಾನನಷ್ಟ ವರದಿಯನ್ನ ಮಾಡದಂತೆ ಈಗಾಗಲೇ ಕೋಟ್‍ನಿಂದ ನಿರ್ದೇಶನ ನೀಡಲಾಗಿದೆ. ಇದೆ ರೀತಿ ಮುಂದುವರೆದರೆ ಮಾನನಷ್ಟ ಮೊಕದ್ದಮೆ ಹೊಡುವ ಬಗ್ಗೆ ಚೆರ್ಚೆಸಲಾಗುವುದು, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯ ಶೇ.100 ರಷ್ಟು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದು ಹೇಳುತ್ತಿರುವುದು ಸುಳ್ಳು, ಈ ಬಾರಿ ಮಾದಿಗ ಸಮುದಾಯದ ಐಎಎಸ್ ಅಧಿಕಾರಿಯಾಗಿ ಕತ್ರ್ಯವ್ಯ ನಿರ್ವಹಿಸಿದ ಬಿ,ಹೆಚ್.
    ಅನಿಲ್‍ಕುಮಾರ್ ಪರವಾಗಿ ಬೆಂಬಲ ಸೂಚಿಸಿದ್ದಾರೆ ಎಂದರು.

    ಇಷ್ಟು ವರ್ಷ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಮಾಡದೆ ಕಾಲಹರಣ ಮಾಡಿಕೊಂಡು ಬಂದಿತ್ತು. ಈ ಬಿಜೆಪಿ ಪಕ್ಷ ಒಳಮೀಸಲಾತಿಯನ್ನ ಕೇಂದ್ರಕ್ಕೆ ಶಿಫಾರಸ್ ಮಾಡಿದ ಮೇಲೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ಮತ್ತೆ ಶಿಫಾರಸ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೊರಟಗೆರೆ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರು ಬಹುಸಂಖ್ಯೆಯ ಮಾದಿಗ ಸಮುದಾಯದವರನ್ನ ಒಂದು ಉನ್ನತ ಸ್ಥಾನ ನೀಡುವಲ್ಲಿ ವಿಫಲರಾಗಿದ್ದು, ಅವರು ನಮ್ಮ ಮಾದಿಗ ಸಮುದಾಯ ಉದ್ದಾರ ಮಾಡುತ್ತಾರಾ ಹೇಳಿ. ಎಂದು ತಿಳಿಸಿದರು.

    ದಲಿತ ಮುಖಂಡ ದಲಿತ ಅನಂದ್ ಮಾತನಾಡಿ ಪರಮೇಶ್ವರ್ ಅವರು ಎಡಗೈ ಸಮುದಾಯ ಪರವಾಗಿದ್ದಾರೆ ಎನ್ನವುದು ಅಪ್ಪಟ್ಟ ಸುಳ್ಳು, ಕೊರಟಗೆರೆ ಪಟ್ಟಣದಲ್ಲಿ ಒಂದು ಅಂಬೇಡ್ಕರ್ ಭವನ, ಬಾಬು ಜಗಜೀವನ್ ಭವನ ನಿರ್ಮಾಣ ಮಾಡಲು ಗುದ್ದಲ್ಲಿ ಪೂಜೆಗೆ ಮಾತ್ರ ಸೀಮಿತವಾಯಿತ್ತು. ಡಾ.ಜಿ.ಪರಮೇಶ್ವರ್ ಅವರು ಒಳಮೀಸಲಾತಿಯ ವಿರೋಧಿಗಳು ಇಷ್ಟು ವರ್ಷ ಮಾದಿಗ ಸಮುದಾಯದ ಮತ ಪಡೆದ ಶಾಸಕರು ಸದನದಲ್ಲಿ ಒಳಮೀಸಲಾತಿಯ ಬಗ್ಗೆ ಒಂದು ಮಾತು ಹಾಡಿಲ್ಲ ಇಂತಹವರ ಪರವಾಗಿ ಮಾದಿಗರು ನಿಲ್ಲಬೇಕಾ ಈ ಭಾರಿ ಕೊರಟಗೆರೆ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಬಿಜೆಪಿ ಪಕ್ಷದ ಆಭ್ಯರ್ಥಿ ಅನಿಲ್‍ಕುಮಾರ್ ಪರವಾಗಿ ನಿಲ್ಲುತ್ತೇವೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಮಾಜಿ ಎಸ್ಸಿ ಮೋರ್ಚಾ ಅಧ್ಯಕ್ಷ ಬ್ಯಾಲ್ಯ ಮೂರ್ತಿ, ಚೆನ್ನರಾಯನದುರ್ಗಾ ರಮೇಶ್, ಬೈಲರಾಜು, ತೊಗರಿಘಟ್ಟ ಗೋವಿಂದರಾಜು ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ತುಮಕೂರು: ಮರಳೇನಹಳ್ಳಿ ಗೋಮಾಳದಲ್ಲಿರುವ ಹಿಂದುಳಿದ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಮರಳೇನಹಳ್ಳಿ ಗೋಮಾಳದಲ್ಲಿ…

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.