nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಸಾಲ ಜಯರಾಮ್ ಅವರು ಗೆಲ್ಲುವುದು ನಿಶ್ಚಿತ: ಪತ್ರಿಕಾಗೋಷ್ಠಿಯಲ್ಲಿ ಎಂ.ಡಿ.ಲಕ್ಷ್ಮಿ ನಾರಾಯಣ್ ಹೇಳಿಕೆ
    ತುರುವೇಕೆರೆ May 8, 2023

    ಮಸಾಲ ಜಯರಾಮ್ ಅವರು ಗೆಲ್ಲುವುದು ನಿಶ್ಚಿತ: ಪತ್ರಿಕಾಗೋಷ್ಠಿಯಲ್ಲಿ ಎಂ.ಡಿ.ಲಕ್ಷ್ಮಿ ನಾರಾಯಣ್ ಹೇಳಿಕೆ

    By adminMay 8, 2023No Comments2 Mins Read
    turuvekere bjp

    ತುರುವೇಕೆರೆ:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲ ಜಯರಾಮ್ ಅವರು ಗೆಲ್ಲುವುದು ನಿಶ್ಚಿತವಾಗಿದೆ ಎಂದು ಮಾಜಿ ಶಾಸಕ ಎಂ.ಡಿ.ಲಕ್ಷ್ಮಿ ನಾರಾಯಣ್ ರವರು ಅಭಿಪ್ರಾಯಪಟ್ಟರು.

    ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರುಗಳು ಮನಸ್ಸಿನಲ್ಲಿರುವುದು ಎಲ್ಲಾ ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸಗಳು ಮಾತಡುತ್ತವೆ ಹೀಗಾಗಿ ಅವರು ಗೆಲ್ಲುವುದು ನೂರಕ್ಕೆ ನೂರು ಸತ್ಯ  ಎಂದರು.


    Provided by
    Provided by

    ಹಳ್ಳಿಗಳ ಅಭಿವೃದ್ಧಿ ಅವರಿಗೆ ಅಧಿಕಾರ ನೀಡಿದೆ ಈ ಬಾರಿ 20,000 ಮತಗಳ ಅಂತರದಿಂದ ಜನರಲ್ಲಿ ಅವರದೇ ಆದ ರೀತಿಯಲ್ಲಿ ಜನರ ಮನಸ್ಸಿನಲ್ಲಿ ನೆಲೆಸಿದ್ದಾರೆ . ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಸಹ ಜನರ ವಿಶ್ವಾಸವನ್ನು ಗಳಿಸಿ ಜನರ ಮನಸ್ಸನ್ನು ಗೆದ್ದಿದ್ದಾರೆ ಎಂದರು.

    ಇವರು ಶಾಸಕರಾಗಿ ಆಯ್ಕೆಯಾಗುವುದು ಶತಸಿದ್ಧ ನಾನು ಸುಮಾರು 72 ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಮುಗಿಸಿ ಬಂದಿದ್ದೇನೆ . ಎಲ್ಲಿ ಹೋದರೂ ಕೂಡ ಬಿಜೆಪಿ ಅಲೆ ಇರುವುದು ತಿಳಿದು ಬಂದಿದ್ದು ಬಿಜೆಪಿಯು ಜಯಗಳಿಸಿ ಅಧಿಕಾರಕ್ಕೆ ಬರಲಿದೆ . ಎಲ್ಲ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಿಂದ ಹಿಡಿದು ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದೇ ಕಾರಣವಾಗಿದೆ ಎಂದರು.

    ಸಂಘ ಪರಿವಾರದವರು ಮಾಡಿದ್ದಾರೆ ಎನ್ನಲಾದ ಒಂದು ಸುದ್ದಿ ವೈರಲಾಗಿದ್ದು ಅದು ಹಳೆಯ ವಿಚಾರವಾಗಿದ್ದು ಈಗ ಈಗ ಅದನ್ನು ಕಾಂಗ್ರೆಸ್ ನವರು ಹರಡುತ್ತಿದ್ದಾರೆ . ಇದರಿಂದ ಅವರಿಗೆ ಯಾವುದೇ ಪ್ರಯೋಜನ ವಾಗುವುದಿಲ್ಲ ಕಾಂಗ್ರೆಸ್ ನವರು ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ಹೇಳುತ್ತಿರುವುದು ಅವರ ಹತಾಶೆಗೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಹೇಳಿದರು.

    ಬಜರಂಗದಳವನ್ನು ನಿಷೇಧಿಸಲು ಕಾಂಗ್ರೆಸ್ ಅವರಿಂದ ಸಾಧ್ಯವಿಲ್ಲದ ಮಾತು. ಈ ರೀತಿಯ ಸಂಘಟನೆಗಳನ್ನು ರಾಜ್ಯ ಸರ್ಕಾರದಿಂದ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಜಗದೀಶ್ ಶೆಟ್ಟರ್ ಅವರು ಕೂಡ ಹೇಳಿಕೆ ನೀಡಿದ್ದಾರೆ . ಬಜರಂಗದಳದ ವಿಚಾರವನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಬಾರದಿತ್ತು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಸಹ ತಿಳಿಸಿದ್ದಾರೆ ಎಂದು ಅವರು ಹೇಳಿದರು.

    ಜಿಲ್ಲೆಯ 11 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ, ದಲಿತರು ಹಾಗೂ ಹಿಂದುಳಿದವರು ಕಾಂಗ್ರೆಸ್ಗೆ ಬೆಂಬಲವಾಗಿ ನಿಂತಿಲ್ಲ ಈ ಜನಾಂಗಕ್ಕೆ ಮೀಸಲಾತಿ ನೀಡಲು ನಾವು ಇದ್ದೇವೆ ನಮ್ಮ ಸರ್ಕಾರದಲ್ಲಿ ಮೀಸಲಾತಿಯನ್ನು ಹೆಚ್ಚುವರಿಯಾಗಿ ನೀಡಿದ್ದೇವೆ . ಇದೊಂದು ದುರುದ್ದೇಶ ಪೂರಕ ಹೇಳಿಕೆ ಆಗುವುದಿಲ್ಲ ಜನರು ಅರ್ಥ ಮಾಡಿಕೊಂಡು ಮತ ಚಲಾಯಿಸಿ ಎಂದರು.

    ಮಂಡಲ ಅಧ್ಯಕ್ಷ ಮೃತ್ಯುಂಜಯ ಮಾತನಾಡಿ, ನರೇಂದ್ರ ಮೋದಿಯವರ ಕೈಯಲ್ಲಿ ದೇಶ ಸುರಕ್ಷಿತವಾಗಿದೆ ಹಾಗೂ 15 ಲಕ್ಷ ಕೋಟಿ ರಕ್ಷಣಾ ಸಾಮಗ್ರಿಗಳನ್ನು ದೇಶದಿಂದ ವಿದೇಶಗಳಿಗೆ ಮತ್ತು ಮಾಡಲಾಗುತ್ತಿದೆ. ಯಡಿಯೂರಪ್ಪನವರ ಕಾಲದಲ್ಲಿ ಸುಮಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ರಾಜ್ಯದಲ್ಲಿ ಜನ ಮನ್ನಣೆಯನ್ನು ಗಳಿಸಿ ಆಡಳಿತ ನೀಡಿದ್ದಾರೆ ಕಾರ್ಯಕರ್ತರು ಮೋದಿಯವರ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿದ್ದಾರೆ ಅವರಿಗೆಲ್ಲ ಧನ್ಯವಾದಗಳು ಎಂದರು.

    ಈ ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡ ವಿ.ಟಿ.ವೆಂಕಟರಾಮಯ್ಯ, ವಿ.ಬಿ.ಸುರೇಶ್, ಗೊಟ್ಟಿಕೆರೆ ಕಾಂತರಾಜು, ಬಸವರಾಜು ಅರಳಿಕೆರೆ, ಬೈರಪ್ಪ, ಶಿವನಂಜಪ್ಪ ಮತ್ತಿತರದಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.