nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025
    Facebook Twitter Instagram
    ಟ್ರೆಂಡಿಂಗ್
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    • ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
    • ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
    • ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
    • ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    • ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಚುನಾವಣೆಯನ್ನು ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತಿದ್ದೇನೆ: ಶಾಸಕ ಎಂ.ಟಿ.ಕೃಷ್ಣಪ್ಪ
    ತುರುವೇಕೆರೆ May 14, 2023

    ಈ ಚುನಾವಣೆಯನ್ನು ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತಿದ್ದೇನೆ: ಶಾಸಕ ಎಂ.ಟಿ.ಕೃಷ್ಣಪ್ಪ

    By adminMay 14, 2023No Comments2 Mins Read
    m t krishnappa

    ತುರುವೇಕೆರೆ : ಮೊನ್ನೆ ನಡೆದಂತ ವಿಧಾನಸಭಾ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದ ಮತದಾರರು ನನ್ನನ್ನು 10,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶೀಲನನ್ನಾಗಿ ಮಾಡಿದ್ದಾರೆ.  ಕ್ಷೇತ್ರದ ಎಲ್ಲಾ ಮತಬಾಂಧವರಿಗೆ ಹಾಗೂ ಕಾರ್ಯಕರ್ತರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ನೂತನ ಶಾಸಕ ಎಂ.ಟಿ.ಕೃಷ್ಣಪ್ಪನವರು ತಿಳಿಸಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಡನೆ ಮಾತಾಡಿದ ಅವರು,  ಒಂದು ಕಡೆ ಹಣಬಲ ಇನ್ನೊಂದು ಕಡೆ ಸ್ವಾಭಿಮಾನ ಹಾಗೂ ಜನಬಲ ನನಗೆ ನನ್ನೊಟ್ಟಿಗೆ ಇದ್ದವರೇ ತೊಂದರೆ ಮಾಡಿ ದ್ರೋಹವೆಸಗಿ ಆರ್ಥಿಕ ಪರಿಸ್ಥಿತಿ ಮಾಡಿ ಅಡ್ಡಿಪಡಿಸಿದಾಗ, ಕಾರ್ಯಕರ್ತರುಗಳು ನನ್ನ ಕೈ ಹಿಡಿದು ಬೂತ್ ಮಟ್ಟದ ಖರ್ಚಿಗೂ ಸಹ ವೆಚ್ಚವನ್ನೇ ಕೇಳದೆ ಅವರೇ ಸ್ವಂತ ಹಣದಿಂದ ಚುನಾವಣೆಯನ್ನು ಮಾಡಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.


    Provided by
    Provided by

    ಆದ್ದರಿಂದ ಈ ಚುನಾವಣೆಯನ್ನು ನಮ್ಮ ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತಿದ್ದೇನೆ. ಈ ಚುನಾವಣೆ ಕೇವಲ ನನ್ನ ಚುನಾವಣೆ ಅಲ್ಲ ಇದು ಕಾರ್ಯಕರ್ತರ ಚುನಾವಣೆಯಾಗಿದೆ. ಎಲ್ಲಾ ಕಾರ್ಯಕರ್ತರಗಳು ಒಗ್ಗೂಡಿ ನನ್ನನ್ನು ಗೆಲ್ಲಿಸಿದ್ದೀರಾ ಬಿಜೆಪಿಯವರು ಹಣ, ಸೀರೆ, ಮದ್ಯ ಎಲ್ಲವನ್ನು ಹಂಚಿದರೂ ಸಹ ಆಸೆ ಆಮಿಷಗಳಿಗೆ ಬಲಿಯಾಗದೆ, ಮತ ಹಾಕಿರುವುದು ಜನತೆ ಆಸೆ ಆಮಿಷಗಳಿಗೆ ಬಲಿಯಾಗುತ್ತಾರೆ ಎಂಬ ಅವರ ಭ್ರಮೆ ಇಂದು ಹುಸಿಯಾಗಿದೆ. ಆದ್ದರಿಂದ ನನ್ನ ಕ್ಷೇತ್ರವು ವಿವಿಧತೆಗಳಿಂದ ಕೂಡಿದ ಕ್ಷೇತ್ರವಾಗಿದ್ದು ,ಎಲ್ಲಾ ಜಾತಿ ಜನಾಂಗದವರು ನನ್ನನ್ನು ಬೆಂಬಲಿಸಿದ್ದಾರೆ ,ಸಾರ್ವಜನಿಕವಾಗಿ ಭ್ರಷ್ಟಾಚಾರ ಮುಕ್ತವಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುತ್ತಾರೋ ಅವರಿಗೆ ಜನರು ಮುನ್ನಡೆ ನೀಡುತ್ತಾರೆ ಎಂದರು.

    ಎಲ್ಲೋ ಹಣ ಸಂಪಾದನೆ ಮಾಡಿ ಇಲ್ಲಿಗೆ ಬಂದು ರಾಜಕಾರಣ ಮಾಡುವವರಿಗೆ ಜನತೆ ತಕ್ಕ ದಾರಿಯನ್ನೇ ತೋರಿಸಿದ್ದಾರೆ. ಮಾನ್ಯ ದೇವೇಗೌಡರು ನಮ್ಮ ಕ್ಷೇತ್ರದ ದಬ್ಬೇಘಟ್ಟ ಹಾಗೂ ಸಿ.ಎಸ್.ಪುರ ಹೋಬಳಿ ಭಾಗಗಳಿಗೆ ಬಂದು ಇಳಿವಯಸ್ಸಿನಲ್ಲೂ ನನ್ನ ಪರವಾಗಿ ಪ್ರಚಾರ ಮಾಡಿದ್ದು , ನನ್ನ ಗೆಲುವಿಗೆ ಕಾರಣವಾಗಿದೆ ಇದಕ್ಕೆ ಅವರಿಗೂ ಸಹ ವಿಶೇಷವಾದ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.

    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಟ್ಟಂತ ಪಂಚ ರತ್ನ ಯೋಜನೆಯ ಉದ್ದೇಶಗಳಿಗೆ ಸಂಬಂಧಿಸಿದಂತೆ ಜನತೆ ಯೋಜನೆಗಳ ಪರವಾಗಿ ಸ್ಪಂದಿಸಿಲ್ಲ, ಆದರೂ ಸಹ ಇವು ಜನ ಪರ ಕಾಳಜಿ ಉಳ್ಳ ವಾಗಿದೆ ಯೋಜನೆಗಳಾಗಿವೆ. ಇದನ್ನು ಮತದಾರರು ಅರ್ಥ ಮಾಡಿಕೊಂಡಿಲ್ಲ ಆದರೂ ಸಹ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೋರಾಟ ಮಾಡಿದ್ದಾರೆ ,ಸುಮಾರು 113 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿ ಗಣನೀಯ ಪ್ರಮಾಣದಲ್ಲಿ ಮತಗಳನ್ನು ಗಳಿಸಲು ಸಹಾಯಕವಾಗಿದ್ದಾರೆ ಹಾಗೂ ನನ್ನ ಗೆಲುವಿಗೆ ಕಾರಣರಾಗಿದ್ದಾರೆ ವಿಶೇಷವಾಗಿ ನಮ್ಮ ಕ್ಷೇತ್ರದ ಕಾರ್ಯಕರ್ತರುಗಳು ಬೂತ್ ಮಟ್ಟದಲ್ಲಿ ಕಮಿಟಿಗಳನ್ನು ರಚನೆ ಮಾಡಿ . ಹಣವನ್ನು ತಾವೇ ಹೊಂದಿಸಿಕೊಂಡು ಚುನಾವಣೆಯನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.

    ನನ್ನ ಹತ್ತಿರ  ಹಣ ಇಲ್ಲದಿದ್ದರೂ ಸಹ ಜನ ಬೆಂಬಲವಿದೆ ಎನ್ನುವುದಕ್ಕೆ ಸಾಕ್ಷಿಯಾಗಿರುವುದು ಈ ಹೆಚ್ಚು ಮತಗಳು ಬಂದಿರುವುದರಿಂದಲೇ,  ಆದ್ದರಿಂದ ನಮ್ಮ ಕ್ಷೇತ್ರದ ಜನತೆ  ಹಣಕ್ಕೆ ಯಾವುದೇ ಒತ್ತು ನೀಡುವುದಿಲ್ಲ ಎನ್ನುವುದಂತು ಸತ್ಯವಾಗಿದೆ , ರಾಜ್ಯದಲ್ಲಿ ನಮ್ಮ  ಜೆಡಿಎಸ್ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇಲ್ಲದಿದ್ದರೂ. ಪ್ರಾಮಾಣಿಕವಾಗಿ ಕೈಲಾದಷ್ಟು ಸರ್ಕಾರದಿಂದ ದೊರಕಬಹುದಾದ ಎಲ್ಲಾ ಸವಲತ್ತುಗಳನ್ನು ಪ್ರಾಮಾಣಿಕವಾಗಿ ತಂದು ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳಲು ಪಣತೊಡುತ್ತೇನೆ ಎಂದು ಅವರು ಹೇಳಿದರು.

    ನೀವುಗಳು ನನ್ನ ಮೇಲೆ ಇಟ್ಟಿರುವಂತ ವಿಶ್ವಾಸಕ್ಕೆ ದಕ್ಕೆ ಬರದಂತೆ ಅಧಿಕಾರ ನಡೆಸುತ್ತೇನೆ. ಮತ್ತೊಮ್ಮೆ ಎಲ್ಲಾ ಮತ ಬಾಂಧವರಿಗೂ ಹಾಗೂ ಕಾರ್ಯಕರ್ತರುಗಳಿಗೂ ಮುಖಂಡರುಗಳಿಗೂ ನನ್ನ ಗೆಲುವಿಗೆ ಪ್ರತ್ಯಕ್ಷವಾಗಿಯು ಹಾಗೂ ಪರೋಕ್ಷವಾಗಿಯು ಶ್ರಮಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವೆಂಕಟೇಶ್ ಕೃಷ್ಣಪ್ಪ, ಹೆಡಿಗೆಹಳ್ಳಿವಿಶ್ವನಾಥ್, ರಂಗಸ್ವಾಮಿ ಮುನಿಯೂರು, ವಿಜಯೇಂದ್ರ ಮಾವಿನಕೆರೆ, ವೆಂಕಟಾಪುರ ಯೋಗೀಶ್, ಸಂಪತ್ ಕುಮಾರ್ ಗುಳದಹಳ್ಳಿ, ಕೃಷ್ಣಪ್ಪ ಹೊನ್ನೇನಹಳ್ಳಿ, ಮಂಗಿ ಕುಪ್ಪೆಗಂಗಣ್ಣ, ಭುವನಹಳ್ಳಿ ದೇವರಾಜ್, ರಂಗಸ್ವಾಮಿ ದೊಡ್ಡಶೆಟ್ಟಿಕೆರೆ, ಲೋಕೇಶ್ ಮಾಯಸಂದ್ರ, ಚೇತನ್ ಜವರೇಗೌಡ, ರಾಮಕೃಷ್ಣ ತೊರೆ ಮಾವಿನಹಳ್ಳಿ, ಜುಂಜಪ್ಪ ಸ್ವಾಮಿ ದಂಡಿನ ಶಿವರ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಔರಾದ: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಔರಾದ್ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ…

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.