nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ
    ಕೊರಟಗೆರೆ May 29, 2023

    ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ

     ಸಿದ್ದರಬೆಟ್ಟ ಶ್ರೀಮಠ ನನಗೇ ಅಚ್ಚು ಮೆಚ್ಚು.. ಶ್ರೀಗಳ ಆರ್ಶಿವಾದ ಪಡೆದ ಸಹಕಾರಿ ಸಚಿವ ಕೆ. ಎನ್.ರಾಜಣ್ಣ
    By adminMay 29, 2023No Comments2 Mins Read
    kn rajanna

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

    ಕೊರಟಗೆರೆ: ಪೆಟ್ರೋಲ್ ಮತ್ತು ಡಿಸೇಲ್‍ ಗೆ ನಮ್ಮ ಜನ ತೆರಿಗೆ ಕಟ್ಟೋದಿಲ್ವಾ.. ಸರ್ವಿಸ್ ರಸ್ತೆಯೇ ಇಲ್ಲದೇ ಕೊರಟಗೆರೆ ಕ್ಷೇತ್ರದ ಎರಡು ಕಡೆ ಅವೈಜ್ಞಾನಿಕ ಟೋಲ್ ನಿರ್ಮಾಣ ಆಗಿವೆ.. ಜನರಿಂದ ಹಣ ವಸೂಲಿ ಮಾಡದಂತೆ ಈಗಾಗಲೇ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಮಧುಗಿರಿ ಕ್ಷೇತ್ರದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಖಡಕ್ ಎಚ್ಚರಿಕೆ ನೀಡಿದರು.


    Provided by
    Provided by

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸುಪ್ರಸಿದ್ದ ಸಸ್ಯಕಾಶಿಯಾದ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸಾಶಾಖಾ ಶ್ರೀಮಠಕ್ಕೆ ಭಾನುವಾರ ಸಂಜೆ ಬೇಟಿ ನೀಡಿ ಮಾತನಾಡಿದರು.

    ಪಿಡ್ಲ್ಯೂಡಿ ಸಚಿವರ ಜೊತೆ ನಾನೇ ಖುದ್ದಾಗಿ ಮಾತನಾಡಿ ಟೋಲ್ ತೆರವು ಮಾಡಿಸ್ತೀನಿ. ಪ್ರವಾಸೋಧ್ಯಮ ನಂಬಿಯೇ ಹತ್ತಾರು ದೇಶಗಳು ಅಭಿವೃದ್ದಿಯ ಪಥದತ್ತಾ ಸಾಗುತ್ತೀವೆ. ಉದ್ಯೋಗ ಸೃಷ್ಟಿಗೆ ಪ್ರವಾಸಿ ಕ್ಷೇತ್ರವು ಹೆಚ್ಚಿನ ಸಹಕಾರಿ ಆಗಲಿದೆ. ಪ್ರವಾಸಿಕ್ಷೇತ್ರ ಅಭಿವೃದ್ದಿ ಆದರೇ ಯುವಕರ ಜೀವನಮಟ್ಟ ಸುಧಾಕರಣೆ ಕಾಣಲಿದೆ. ತುಮಕೂರು ಜಿಲ್ಲೆಯ ಪ್ರವಾಸಿಕ್ಷೇತ್ರದ ಅಭಿವೃದ್ದಿಗೆ ಸರಕಾರದ ಸಂಪೂರ್ಣ ಸಹಕಾರ ಇರಲಿದೆ ಎಂದು ತಿಳಿಸಿದರು.

    ಸಿದ್ದರಬೆಟ್ಟ ಶ್ರೀಮಠ ಎಂದರೇ ನನಗೇ ತುಂಬಾನೇ ಪ್ರೀತಿವಿಶ್ವಾಸ. ಮಧುಗಿರಿ ಕ್ಷೇತ್ರದ ಜನರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಮಾತಿನಂತೆ ನನಗೇ ಸಚಿವಸ್ಥಾನ ಸಿಕ್ಕಿದೆ. 5ವರ್ಷ ಮಧುಗಿರಿ ಕ್ಷೇತ್ರದ ಅಭಿವೃದ್ದಿ ಮತ್ತು ಬಡಜನರ ರಕ್ಷಣೆಗೆ ನಾನು ಸದಾ ಜೊತೆ ಆಗಿರುತ್ತೇನೆ. ನನ್ನನ್ನು ನಂಬಿದ ಜನರ ಜೊತೆಯಲ್ಲಿದ್ದು ಮಧುಗಿರಿ ಜಿಲ್ಲೆಯ ರಚನೆಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

    ಬೇಟಿಯ ವೇಳೆ ತುಮಕೂರು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮಾಜಿ ಜಿಪಂ ಸದಸ್ಯೆ ಶಾಂತಲಾರಾಜಣ್ಣ, ಮುಖಂಡರಾದ ರಾಜರವೀಂದ್ರ ನಾಯಕ, ಹನುಮಂತರಾಯಪ್ಪ, ರವೀಶ್, ಗೋವಿಂದರಾಜು, ರಮೇಶ್, ರಾಮಚಂದ್ರಯ್ಯ, ಕೃಷ್ಣಪ್ಪ,ರುದ್ರಮುನಿ, ನಂಜುಂಡಸ್ವಾಮಿ ಸೇರಿದಂತೆ ಇತರರು ಇದ್ದರು.

    ಸಹಕಾರಿ ಕ್ಷೇತ್ರದ ಕಾಳಜಿ ಮತ್ತು ಸಾಧನೆ ಮಾಡಿರುವ ನಾಯಕ ನಮ್ಮ ಕೆ.ಎನ್.ರಾಜಣ್ಣ. ಸಹಕಾರಿ ಕ್ಷೇತ್ರದಿಂದ ಬಡರೈತರಿಗೆ ಆಗುವ ಅನುಕೂಲದ ಬಗ್ಗೆ ಅವರಿಗೆ ಗೋತ್ತು. ಸಹಕಾರಿ ಕ್ಷೇತ್ರವು ಬಡರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಎರಡು ಕಣ್ಣು.

    -ವೀರಭದ್ರ ಶಿವಚಾರ್ಯ ಸ್ವಾಮೀಜಿ. ಪೀಠಾಧ್ಯಕ್ಷ. ಸಿದ್ದರಬೆಟ್ಟ ಶ್ರೀಮಠ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.