ರಾಜ್ಯದ ವಿವಿಧ ಜಿಲ್ಲೆಗಳಿಗೆ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದ್ದು, ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈ ರೀತಿಯಾಗಿದೆ.
ಡಿ.ಕೆ.ಶಿವಕುಮಾರ್: ಬೆಂಗಳೂರು ನಗರ
ಡಾ.ಜಿ.ಪರಮೇಶ್ವರ್: ತುಮಕೂರು
ಎಚ್.ಕೆ.ಪಾಟೀಲ: ಗದಗ
ಕೆ.ಹೆಚ್.ಮುನಿಯಪ್ಪ: ಬೆಂಗಳೂರು ಗ್ರಾಮಾಂತರ
ರಾಮಲಿಂಗರೆಡ್ಡಿ: ರಾಮನಗರ
ಕೆ.ಜೆ.ಜಾರ್ಜ್: ಚಿಕ್ಕಮಗಳೂರು
ಎಂ.ಬಿ.ಪಾಟೀಲ: ವಿಜಯಪುರ
ದಿನೇಶ್ ಗುಂಡೂರಾವ್: ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ: ಮೈಸೂರು
ಸತೀಶ್ ಜಾರಕಿಹೊಳಿ: ಬೆಳಗಾವಿ
ಪ್ರಿಯಾಂಕ್ ಖರ್ಗೆ: ಕಲಬುರಗಿ
ಶಿವಾನಂದ ಪಾಟೀಲ: ಹಾವೇರಿ
ಬಿ.ಝೆಡ್.ಜಮೀರ್ ಅಹ್ಮದ್ ಖಾನ್: ವಿಜಯನಗರ
ಶರಣ ಬಸಪ್ಪ ದರ್ಶನಾಪುರ್: ಯಾದಗಿರಿ
ಈಶ್ವರ್ ಬಿ. ಖಂಡ್ರೆ: ಬೀದರ್
ಎನ್.ಚಲುವರಾಯಸ್ವಾಮಿ: ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ: ದಾವಣಗೆರೆ
ಸಂತೋಷ ಎಸ್.ಲಾಡ್: ಧಾರವಾಡ
ಡಾ.ಶರಣ ಪ್ರಕಾಶ್ ಪಾಟೀಲ್: ರಾಯಚೂರು
ಆರ್.ಬಿ.ತಿಮ್ಮಾಪೂರ: ಬಾಗಲಕೋಟೆ
ಕೆ.ವೆಂಕಟೇಶ್: ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ: ಕೊಪ್ಪಳ
ಡಿ.ಸುಧಾಕರ್: ಚಿತ್ರದುರ್ಗ
ಬಿ.ನಾಗೇಂದ್ರ: ಬಳ್ಳಾರಿ
ಕೆ.ಎನ್.ರಾಜಣ್ಣ: ಹಾಸನ
ಬಿ.ಎಸ್.ಸುರೇಶ್: ಕೋಲಾರ
ಲಕ್ಷ್ಮೀ ಹೆಬ್ಬಾಳ್ಕರ್: ಉಡುಪಿ
ಮಂಕಾಳ್ ವೈದ್ಯ: ಉತ್ತರ ಕನ್ನಡ
ಮಧುಬಂಗಾರಪ್ಪ: ಶಿವಮೊಗ್ಗ
ಡಾ.ಎಂ.ಸಿ.ಸುಧಾಕರ್: ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು: ಕೊಡಗು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


